AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹಪ್ತಾ, ಫ್ರೀ ಐಟಂಗಳಿಗಾಗಿ ವೃದ್ಧನ ಮುಂದೆ ಪುಂಡಾಟ; ವಿಡಿಯೋ ವೈರಲ್

ಬೆಂಗಳೂರು ನಗರದ ಡಿಜೆ ಹಳ್ಳಿಯ ಪ್ರಿಯಾ ನಗರದಲ್ಲಿರುವ ಮೆಡಿಕಲ್ ಶಾಪ್​ವೊಂದರಕ್ಕೆ ಬಂದ ಯುವಕ ಹಫ್ತಾ ಹಾಗೂ ಉಚಿತ ಐಟಂಗಳಿಗಾಗಿ ಹೈಡ್ರಾಮ ನಡೆಸಿದ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗುತ್ತಿದೆ.

Jagadish PB
| Edited By: Rakesh Nayak Manchi|

Updated on:Feb 22, 2024 | 7:54 AM

Share

ಬೆಂಗಳೂರು, ಫೆ.22: ನಗರದ (Bengaluru) ಡಿಜೆ ಹಳ್ಳಿಯ ಪ್ರಿಯಾ ನಗರದಲ್ಲಿರುವ ಮೆಡಿಕಲ್ ಶಾಪ್​ವೊಂದರಲ್ಲಿ ನಡೆದಿದೆ ಎನ್ನಲಾದ ಹಫ್ತಾ (Hafta) ವಸೂಲಿ ಹಾಗೂ ಉಚಿತ ಐಟಂಗಳಿಗಾಗಿ ಯುವಕನ ಹೈಡ್ರಾಮದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದೆ.

ಡಿಜೆ ಹಳ್ಳಿ ಬಳಿ ಇರುವ ಪ್ರಿಯಾ ನಗರ ಮುಖ್ಯರಸ್ತೆಯಲ್ಲಿರುವ ರಿಝ್ವಾನ್ ಮೆಡಿಕಲ್​ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಹಪ್ತಾ ಹಾಗೂ ಫ್ರೀ ಐಟಂಗಳಿಗಾಗಿ ಯುವಕನೊಬ್ಬ ಹುಚ್ಚನಂತೆ ವರ್ತನೆ ಮಾಡಿದ್ದಾನೆ. ರೋಲ್ ಕಾಲ್ ಕೊಡದಿದ್ದರೆ ಹಲ್ಲೆ ನಡೆಸುವುದಾಗಿ ಬೆದರಿಕೆ ಹಾಕಿದ್ದಾನೆ.

ಇದನ್ನೂ ಓದಿ: ಜೆರೋಸಾ ಶಾಲೆ ಶಿಕ್ಷಕಿ ವಿರುದ್ಧ ಆಡಿಯೋ ವೈರಲ್ ಮಾಡಿದ ಆರೋಪ; ಮಹಿಳೆಗೆ ವಿದೇಶದಿಂದ ಬೆದರಿಕೆ ಕರೆ

ಮೆಡಿಕಲ್ ಶಾಪ್​ನಲ್ಲಿದ್ದ ವೃದ್ಧನ ಮುಂದೆ ಯುವಕ ಹುಚ್ಚಾಟ ಮೆರೆದ ಕೃತ್ಯದ ದೃಶ್ಯ ಅಂಗಡಿಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವ್ಯಕ್ತಿಯೊಬ್ಬರು ಈ ವಿಡಿಯೋವನ್ನು ಎಕ್ಸ್​ (ಟ್ವಿಟರ್) ಎಂಬ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ, ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:51 am, Thu, 22 February 24

Follow Us
ಕಾಂಗ್ರೆಸ್​​ಗೆ ಹತ್ತಿರವಾಗುತ್ತಿದ್ದಾರಾ ಬಿಜೆಪಿಯ ಪ್ರೀತಂಗೌಡ?
ಕಾಂಗ್ರೆಸ್​​ಗೆ ಹತ್ತಿರವಾಗುತ್ತಿದ್ದಾರಾ ಬಿಜೆಪಿಯ ಪ್ರೀತಂಗೌಡ?
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!