AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಆರ್ ಪುರಂ ಪೊಲೀಸರ ಕಾರ್ಯಾಚರಣೆ; ಖತರನಾಕ ಕಳ್ಳನ ಬಂಧನ

ರಾತ್ರಿ ವೇಳೆಯಲ್ಲಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಕೆ.ಆರ್ ಪುರಂ ಪೊಲೀಸರು ಬಂಧಿಸಿದ್ದಾರೆ.

ಕೆ.ಆರ್ ಪುರಂ ಪೊಲೀಸರ ಕಾರ್ಯಾಚರಣೆ; ಖತರನಾಕ ಕಳ್ಳನ ಬಂಧನ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Sep 21, 2022 | 7:33 AM

Share

ಬೆಂಗಳೂರು: ರಾತ್ರಿ ವೇಳೆಯಲ್ಲಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಕೆ.ಆರ್ ಪುರಂ ಪೊಲೀಸರು ಬಂಧಿಸಿದ್ದಾರೆ. ರಫೀಕ್ ಬಂಧಿತ ಆರೋಪಿ. ಆರೋಪಿ ರಫೀಕ್ ಕೆ.ಆರ್ ಪುರಂ ಪೊಲೀಸ್ ಠಾಣೆ ವ್ಯಾಪ್ತಿ ಒಂದರಲ್ಲೇ ಮೂರು ಮನೆಗಳ್ಳತನ ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಯಿಂದ 9.5 ಲಕ್ಷ ಮೌಲ್ಯದ 180 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.

 ಹಗಲು ಆಟೋ ಚಾಲನೆ, ರಾತ್ರಿ ಕಳ್ಳತನ ಮಾಡುತ್ತಿದ್ದ ಆರೋಪಿಯ : ಹಗಲೆಲ್ಲ ಆಟೋ ಚಾಲನೆ ಮಾಡಿ, ರಾತ್ರಿ ಆದರೆ ಸಾಕು ಅದೇ ಆಟೋದಲ್ಲಿ ಹೋಗಿ ಕಳ್ಳತನ  ಮಾಡುತ್ತಿದ್ದ  ಖತರ್ನಾಕ್ ಕಳ್ಳನನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಸೈಯದ್ ವಾಜೀದ್ (49) ಬಂಧಿತ ಆರೋಪಿ. ಆರೋಪಿ ಇದೇ ತಿಂಗಳು ಮತ್ತಿಕೆರೆಯಲ್ಲಿ ಆಲ್ ಮಕ್ಕೀಸ್ ರೆಸ್ಟೋರೆಂಟ್​ನ ಶಟರ್ ಮುರಿದು ಕಳ್ಳತನ ಮಾಡಿದ್ದನು

ರೆಸ್ಟೋರೆಂಟ್​ನಲ್ಲಿದ್ದ ನಗದು ಹಣ ಕದ್ದು ಆಟೋದಲ್ಲಿ ಪರಾರಿಯಾಗಿದ್ದನು. ಶಟರ್ ಮುರಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.  ಯಶವಂತಪುರ ಪೊಲೀಸರಿಂದ ಆರೋಪಿಯ ತನಿಖೆ ಮುಂದುವರೆದಿದೆ.

ಅಕ್ರಮವಾಗಿ ಗಂಧದ ಮರ ಸಾಗಾಣೆ ಮಾಡುತ್ತಿದ್ದ ಆರೋಪಿಯ ಬಂಧನ

ಮೈಸೂರು: ಅಕ್ರಮವಾಗಿ ಗಂಧದ ಮರ ಸಾಗಾಣೆ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 50 ಕೆ.ಜಿ ತೂಕದ ಶ್ರೀಗಂಧದ ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶ್ರೀಗಂಧದ ಮರದ ತುಂಡುಗಳು ಮೈಸೂರಿನ ಮುನೇಶ್ವರ ನಗರದ ಮನೆಯಲ್ಲಿದ್ದವು. ಶ್ರೀಗಂಧದ ಮರದ ತುಂಡಗಳನ್ನು ಕಳ್ಳತನ ಮಾಡಿ ಆರೋಪಿ ಬೇರೆ ಕಡೆಗೆ ಸಾಗಾಣೆ ಮಾಡುತ್ತಿದ್ದನು. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:33 am, Wed, 21 September 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ