AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ಉಡುಗೊರೆ ಹಗರಣ: ಫೇಸ್ ಬುಕ್ ಸ್ನೇಹಿತರಿಂದ ಬೆಂಗಳೂರಿನ ವ್ಯಕ್ತಿಗೆ 5 ಲಕ್ಷ ರೂ ವಂಚನೆ

ವಿದೇಶದಿಂದ ಉಡುಗೊರೆಗಳನ್ನು ಕಳುಹಿಸುವುದಾಗಿ ಯಾಮಾರಿಸಿ ವ್ಯಕ್ತಿಯೋರ್ವನಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿರುವಂತಹ ಘಟನೆ ಬೆಳಕಿಗೆ ಬಂದಿದೆ. ಸದ್ಯ ಪೀಣ್ಯ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 (ಯು/ಎಸ್-66(ಸಿ), 66(ಡಿ)) ಐಪಿಸಿ 1860 (ಯು/ಎಸ್-420) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ವಿದೇಶಿ ಉಡುಗೊರೆ ಹಗರಣ: ಫೇಸ್ ಬುಕ್ ಸ್ನೇಹಿತರಿಂದ ಬೆಂಗಳೂರಿನ ವ್ಯಕ್ತಿಗೆ 5 ಲಕ್ಷ ರೂ ವಂಚನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 10, 2023 | 6:02 PM

Share

ಬೆಂಗಳೂರು, ಆಗಸ್ಟ್​ 10: ವಿದೇಶದಿಂದ ಉಡುಗೊರೆ (foreign gift) ಗಳನ್ನು ಕಳುಹಿಸುವುದಾಗಿ ಯಾಮಾರಿಸಿ ವ್ಯಕ್ತಿಯೋರ್ವನಿಂದ 5 ಲಕ್ಷ ರೂಪಾಯಿ ಪಡೆದು ವಂಚಿಸಿರುವಂತಹ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಪೀಣ್ಯ ನಿವಾಸಿ ಆಗಿರುವ ಪ್ಯಾಟ್ರಿಕ್ ರೋಹನ್​ ಎಂಬುವವರು ವಂಚನೆಗೊಳಗಾದ ವ್ಯಕ್ತಿ. ಫೇಸ್​ ಬುಕ್​ನಲ್ಲಿ ನಾಲ್ವರು ಅಪರಿಚಿತರ ಸ್ನೇಹ ಬೆಳೆಸಿ ಇದೀಗ ಲಕ್ಷಾಂತರ ರೂ. ಕಳೆದುಕೊಂಡಿದ್ದಾರೆ. ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 (ಯು/ಎಸ್-66(ಸಿ), 66(ಡಿ)) ಐಪಿಸಿ 1860 (ಯು/ಎಸ್-420) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಯಚೂರು: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ರೋಹನ್​ಗೆ ಫೇಸ್​ ಬುಕ್​ನಲ್ಲಿ ಮಿಸ್ ಝಾ ಎಂಬ ಅಪರಿಚಿತ ವ್ಯಕ್ತಿಯ ಗೆಳೆತನವಿತ್ತು. ಆಕೆ ಲಂಡನ್‌ನಲ್ಲಿ ಡಿಸೈನರ್ ಆಗಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದಳು. ಇತ್ತ ರೋಹನ್​ ನಂಬುತ್ತಿದ್ದಂತೆ ಮಿಸ್ ಝಾ ತನ್ನ ಇತರೆ ಸ್ನೇಹಿತರಾದ ಪ್ರಿಯಾಂಕ್ ಸಕ್ಸೇನಾ, ಗೌತಮ್ ಸೇನ್ ಮತ್ತು ರೋಹಿತ್ ಜೈನ್​ ಎನ್ನುವವರನ್ನು ಪರಿಚಯಿಸಿದ್ದು, ನಾವು ಸ್ನೇಹಿತರೆಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ಮಾಜಿ ಸದಸ್ಯ ದೊಡ್ಡಣ್ಣ ಪುತ್ರ ಗೌತಮ್​ ಆತ್ಮಹತ್ಯೆ: ಕಂಟ್ರಾಕ್ಟರ್ ಆಗಿದ್ದರೇ?

ಶರ್ಟ್‌, ಬೂಟ್​ ಮತ್ತು ಉಂಗುರಗಳಂತಹ ಉಡುಗೊರೆಗಳನ್ನು ಕಳುಹಿಸುತ್ತಿರುವುದಾಗಿ ಹೇಳಿದ್ದು, ಅದಕ್ಕೆ ಕಸ್ಟಮ್ಸ್‌ನಲ್ಲಿ ಪಾವತಿಸಲು ಪ್ರಿಯಾಂಕ್ ಸಕ್ಸೇನಾಗೆ ಹಣ ಕಳುಹಿಸುವಂತೆ ಮಿಸ್ ಝಾ ರೋಹನ್​ಗೆ ಹೇಳಿದ್ದಾಳೆ. ಇತ್ತ ರೋಹನ್ ಹಣವನ್ನು ವರ್ಗಾಯಿಸುತ್ತಿದ್ದಂತೆ ಆರೋಪಿಗಳು ಪ್ರತಿಕ್ರಿಯಿಸುವುದನ್ನು ನಿಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:00 pm, Thu, 10 August 23

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ