AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ಉಡುಗೊರೆ ಹಗರಣ: ಫೇಸ್ ಬುಕ್ ಸ್ನೇಹಿತರಿಂದ ಬೆಂಗಳೂರಿನ ವ್ಯಕ್ತಿಗೆ 5 ಲಕ್ಷ ರೂ ವಂಚನೆ

ವಿದೇಶದಿಂದ ಉಡುಗೊರೆಗಳನ್ನು ಕಳುಹಿಸುವುದಾಗಿ ಯಾಮಾರಿಸಿ ವ್ಯಕ್ತಿಯೋರ್ವನಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿರುವಂತಹ ಘಟನೆ ಬೆಳಕಿಗೆ ಬಂದಿದೆ. ಸದ್ಯ ಪೀಣ್ಯ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 (ಯು/ಎಸ್-66(ಸಿ), 66(ಡಿ)) ಐಪಿಸಿ 1860 (ಯು/ಎಸ್-420) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ವಿದೇಶಿ ಉಡುಗೊರೆ ಹಗರಣ: ಫೇಸ್ ಬುಕ್ ಸ್ನೇಹಿತರಿಂದ ಬೆಂಗಳೂರಿನ ವ್ಯಕ್ತಿಗೆ 5 ಲಕ್ಷ ರೂ ವಂಚನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 10, 2023 | 6:02 PM

Share

ಬೆಂಗಳೂರು, ಆಗಸ್ಟ್​ 10: ವಿದೇಶದಿಂದ ಉಡುಗೊರೆ (foreign gift) ಗಳನ್ನು ಕಳುಹಿಸುವುದಾಗಿ ಯಾಮಾರಿಸಿ ವ್ಯಕ್ತಿಯೋರ್ವನಿಂದ 5 ಲಕ್ಷ ರೂಪಾಯಿ ಪಡೆದು ವಂಚಿಸಿರುವಂತಹ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಪೀಣ್ಯ ನಿವಾಸಿ ಆಗಿರುವ ಪ್ಯಾಟ್ರಿಕ್ ರೋಹನ್​ ಎಂಬುವವರು ವಂಚನೆಗೊಳಗಾದ ವ್ಯಕ್ತಿ. ಫೇಸ್​ ಬುಕ್​ನಲ್ಲಿ ನಾಲ್ವರು ಅಪರಿಚಿತರ ಸ್ನೇಹ ಬೆಳೆಸಿ ಇದೀಗ ಲಕ್ಷಾಂತರ ರೂ. ಕಳೆದುಕೊಂಡಿದ್ದಾರೆ. ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 (ಯು/ಎಸ್-66(ಸಿ), 66(ಡಿ)) ಐಪಿಸಿ 1860 (ಯು/ಎಸ್-420) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಯಚೂರು: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ರೋಹನ್​ಗೆ ಫೇಸ್​ ಬುಕ್​ನಲ್ಲಿ ಮಿಸ್ ಝಾ ಎಂಬ ಅಪರಿಚಿತ ವ್ಯಕ್ತಿಯ ಗೆಳೆತನವಿತ್ತು. ಆಕೆ ಲಂಡನ್‌ನಲ್ಲಿ ಡಿಸೈನರ್ ಆಗಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದಳು. ಇತ್ತ ರೋಹನ್​ ನಂಬುತ್ತಿದ್ದಂತೆ ಮಿಸ್ ಝಾ ತನ್ನ ಇತರೆ ಸ್ನೇಹಿತರಾದ ಪ್ರಿಯಾಂಕ್ ಸಕ್ಸೇನಾ, ಗೌತಮ್ ಸೇನ್ ಮತ್ತು ರೋಹಿತ್ ಜೈನ್​ ಎನ್ನುವವರನ್ನು ಪರಿಚಯಿಸಿದ್ದು, ನಾವು ಸ್ನೇಹಿತರೆಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ಮಾಜಿ ಸದಸ್ಯ ದೊಡ್ಡಣ್ಣ ಪುತ್ರ ಗೌತಮ್​ ಆತ್ಮಹತ್ಯೆ: ಕಂಟ್ರಾಕ್ಟರ್ ಆಗಿದ್ದರೇ?

ಶರ್ಟ್‌, ಬೂಟ್​ ಮತ್ತು ಉಂಗುರಗಳಂತಹ ಉಡುಗೊರೆಗಳನ್ನು ಕಳುಹಿಸುತ್ತಿರುವುದಾಗಿ ಹೇಳಿದ್ದು, ಅದಕ್ಕೆ ಕಸ್ಟಮ್ಸ್‌ನಲ್ಲಿ ಪಾವತಿಸಲು ಪ್ರಿಯಾಂಕ್ ಸಕ್ಸೇನಾಗೆ ಹಣ ಕಳುಹಿಸುವಂತೆ ಮಿಸ್ ಝಾ ರೋಹನ್​ಗೆ ಹೇಳಿದ್ದಾಳೆ. ಇತ್ತ ರೋಹನ್ ಹಣವನ್ನು ವರ್ಗಾಯಿಸುತ್ತಿದ್ದಂತೆ ಆರೋಪಿಗಳು ಪ್ರತಿಕ್ರಿಯಿಸುವುದನ್ನು ನಿಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:00 pm, Thu, 10 August 23

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್