AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

77 ಕೆಜಿ ಚಿನ್ನ ಕಳವು ಕೇಸ್​: ನೇಪಾಳದಲ್ಲಿ ಇಬ್ಬರು ಅರೆಸ್ಟ್​

ಬೆಂಗಳೂರು: ಮುತ್ತೂಟ್ ಫೈನಾನ್ಸ್​ನಲ್ಲಿ 77 ಕೆಜಿ ಚಿನ್ನ ಕಳ್ಳತನ ಪ್ರಕರಣ ಸಂಬಂಧ ಆರೋಪಿಗಳಿಬ್ಬರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ನೇಪಾಳಕ್ಕೆ ತೆರಳಿದ್ದ ವಿಶೇಷ ತಂಡ ಡಿಸೆಂಬರ್ 31ರಂದು ನೇಪಾಳ ಮೂಲದ ಇಬ್ಬರು ಸೆಕ್ಯುರಿಟಿ ಗಾರ್ಡ್​ಗಳನ್ನು ಬಂಧಿಸಿದ್ದಾರೆ. ಆರೋಪಿಗಳ ಬಳಿ ಇದ್ದ ಸುಮಾರು 8 ಕೆಜಿ ಬಂಗಾರವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮುತ್ತೂಟ್ ಫೈನಾನ್ಸ್​ನಲ್ಲಿ ಕಳ್ಳತನ ಮಾಡಲು 12 ಜನ ಪ್ಲಾನ್ ಮಾಡಿದ್ರು. ಅಲ್ಲಿ ಕೆಲಸ ಮಾಡುತ್ತಿದ್ದ ಸೆಕ್ಯುರಿಟಿ ಗಾರ್ಡ್​ಗಳೇ ಮೊದಲು ಐಡಿಯಾ ಕೊಟ್ಟಿದ್ದಾರೆ. ಅದ್ರೆ ಅದನ್ನು ಬಿಹಾರದ ಪೊಫೆಷನಲ್ […]

77 ಕೆಜಿ ಚಿನ್ನ ಕಳವು ಕೇಸ್​: ನೇಪಾಳದಲ್ಲಿ ಇಬ್ಬರು ಅರೆಸ್ಟ್​
ಸಾಧು ಶ್ರೀನಾಥ್​
|

Updated on: Jan 01, 2020 | 10:07 AM

Share

ಬೆಂಗಳೂರು: ಮುತ್ತೂಟ್ ಫೈನಾನ್ಸ್​ನಲ್ಲಿ 77 ಕೆಜಿ ಚಿನ್ನ ಕಳ್ಳತನ ಪ್ರಕರಣ ಸಂಬಂಧ ಆರೋಪಿಗಳಿಬ್ಬರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ನೇಪಾಳಕ್ಕೆ ತೆರಳಿದ್ದ ವಿಶೇಷ ತಂಡ ಡಿಸೆಂಬರ್ 31ರಂದು ನೇಪಾಳ ಮೂಲದ ಇಬ್ಬರು ಸೆಕ್ಯುರಿಟಿ ಗಾರ್ಡ್​ಗಳನ್ನು ಬಂಧಿಸಿದ್ದಾರೆ. ಆರೋಪಿಗಳ ಬಳಿ ಇದ್ದ ಸುಮಾರು 8 ಕೆಜಿ ಬಂಗಾರವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಮುತ್ತೂಟ್ ಫೈನಾನ್ಸ್​ನಲ್ಲಿ ಕಳ್ಳತನ ಮಾಡಲು 12 ಜನ ಪ್ಲಾನ್ ಮಾಡಿದ್ರು. ಅಲ್ಲಿ ಕೆಲಸ ಮಾಡುತ್ತಿದ್ದ ಸೆಕ್ಯುರಿಟಿ ಗಾರ್ಡ್​ಗಳೇ ಮೊದಲು ಐಡಿಯಾ ಕೊಟ್ಟಿದ್ದಾರೆ. ಅದ್ರೆ ಅದನ್ನು ಬಿಹಾರದ ಪೊಫೆಷನಲ್ ಗ್ಯಾಂಗ್ ಇಂಪ್ಲಿಮೆಂಟ್ ಮಾಡಿದೆ. ವಯಸ್ಸಾದ ವ್ಯಕ್ತಿಯೊಬ್ಬ ಬಿಹಾರದ ಗ್ಯಾಂಗ್ ಕಟ್ಟಿಕೊಂಡು ಬಂದಿದ್ದ. ಆತನನ್ನು ಗ್ಯಾಂಗ್ ಲೀಡರ್ ಎಂದೇ ಅವರು ಕರೆಯುತ್ತಿದ್ದರು.

ಡಿ.21ರಂದು ಫ್ರೇಜರ್ ಟೌನ್​ನಲ್ಲಿರುವ ಮುತ್ತೂಟ್ ಫೈನಾನ್ಸ್​ನಲ್ಲಿ ಗೋಡೆ ಕೊರೆದು ಚಿನ್ನ ಕಳ್ಳತನ ಮಾಡಿದ್ದಾರೆ. ಬಳಿಕ ತಮ್ಮ ಪಿಜಿ ರೂಮ್​ನಲ್ಲಿ ಚಿನ್ನವನ್ನ ಎಲ್ಲರೂ ಹಂಚಿಕೊಂಡಿದ್ದರು. ಇಬ್ಬರು ಸೆಕ್ಯುರಿಟಿ ಗಾರ್ಡ್​ಗೆ ಕೇವಲ 8 ಕೆಜಿ ಅಷ್ಟೇ ಚಿನ್ನವನ್ನು ಆ ಲೀಡರ್ ಕೊಟ್ಟಿದ್ದಾನೆ. ನಿಮಗೆ ಚಿನ್ನ ಸಾಗಿಸೋದು ಕಷ್ಟ ಅಗುತ್ತೆ. ದೆಹಲಿಯಲ್ಲಿ ಭೇಟಿಯಾಗೋಣ ಎಂದಿದ್ದ ಲೀಡರ್, ಸೆಕ್ಯುರಿಟಿಗಳಿಗೂ ಮೋಸ ಮಾಡಿದ್ದಾನೆ. ಸದ್ಯ ಲೀಡರ್ & ಗ್ಯಾಂಗ್ ಅನ್ನು ಪತ್ತೆಮಾಡಲು ಮತ್ತೊಂದು ವಿಶೇಷ ತಂಡ ಕಾರ್ಯಾಚರಣೆ ನಡೆಸುತ್ತಿದೆ.

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು