AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

77 ಕೆಜಿ ಚಿನ್ನ ಕಳವು ಕೇಸ್​: ನೇಪಾಳದಲ್ಲಿ ಇಬ್ಬರು ಅರೆಸ್ಟ್​

ಬೆಂಗಳೂರು: ಮುತ್ತೂಟ್ ಫೈನಾನ್ಸ್​ನಲ್ಲಿ 77 ಕೆಜಿ ಚಿನ್ನ ಕಳ್ಳತನ ಪ್ರಕರಣ ಸಂಬಂಧ ಆರೋಪಿಗಳಿಬ್ಬರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ನೇಪಾಳಕ್ಕೆ ತೆರಳಿದ್ದ ವಿಶೇಷ ತಂಡ ಡಿಸೆಂಬರ್ 31ರಂದು ನೇಪಾಳ ಮೂಲದ ಇಬ್ಬರು ಸೆಕ್ಯುರಿಟಿ ಗಾರ್ಡ್​ಗಳನ್ನು ಬಂಧಿಸಿದ್ದಾರೆ. ಆರೋಪಿಗಳ ಬಳಿ ಇದ್ದ ಸುಮಾರು 8 ಕೆಜಿ ಬಂಗಾರವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮುತ್ತೂಟ್ ಫೈನಾನ್ಸ್​ನಲ್ಲಿ ಕಳ್ಳತನ ಮಾಡಲು 12 ಜನ ಪ್ಲಾನ್ ಮಾಡಿದ್ರು. ಅಲ್ಲಿ ಕೆಲಸ ಮಾಡುತ್ತಿದ್ದ ಸೆಕ್ಯುರಿಟಿ ಗಾರ್ಡ್​ಗಳೇ ಮೊದಲು ಐಡಿಯಾ ಕೊಟ್ಟಿದ್ದಾರೆ. ಅದ್ರೆ ಅದನ್ನು ಬಿಹಾರದ ಪೊಫೆಷನಲ್ […]

77 ಕೆಜಿ ಚಿನ್ನ ಕಳವು ಕೇಸ್​: ನೇಪಾಳದಲ್ಲಿ ಇಬ್ಬರು ಅರೆಸ್ಟ್​
ಸಾಧು ಶ್ರೀನಾಥ್​
|

Updated on: Jan 01, 2020 | 10:07 AM

Share

ಬೆಂಗಳೂರು: ಮುತ್ತೂಟ್ ಫೈನಾನ್ಸ್​ನಲ್ಲಿ 77 ಕೆಜಿ ಚಿನ್ನ ಕಳ್ಳತನ ಪ್ರಕರಣ ಸಂಬಂಧ ಆರೋಪಿಗಳಿಬ್ಬರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ನೇಪಾಳಕ್ಕೆ ತೆರಳಿದ್ದ ವಿಶೇಷ ತಂಡ ಡಿಸೆಂಬರ್ 31ರಂದು ನೇಪಾಳ ಮೂಲದ ಇಬ್ಬರು ಸೆಕ್ಯುರಿಟಿ ಗಾರ್ಡ್​ಗಳನ್ನು ಬಂಧಿಸಿದ್ದಾರೆ. ಆರೋಪಿಗಳ ಬಳಿ ಇದ್ದ ಸುಮಾರು 8 ಕೆಜಿ ಬಂಗಾರವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಮುತ್ತೂಟ್ ಫೈನಾನ್ಸ್​ನಲ್ಲಿ ಕಳ್ಳತನ ಮಾಡಲು 12 ಜನ ಪ್ಲಾನ್ ಮಾಡಿದ್ರು. ಅಲ್ಲಿ ಕೆಲಸ ಮಾಡುತ್ತಿದ್ದ ಸೆಕ್ಯುರಿಟಿ ಗಾರ್ಡ್​ಗಳೇ ಮೊದಲು ಐಡಿಯಾ ಕೊಟ್ಟಿದ್ದಾರೆ. ಅದ್ರೆ ಅದನ್ನು ಬಿಹಾರದ ಪೊಫೆಷನಲ್ ಗ್ಯಾಂಗ್ ಇಂಪ್ಲಿಮೆಂಟ್ ಮಾಡಿದೆ. ವಯಸ್ಸಾದ ವ್ಯಕ್ತಿಯೊಬ್ಬ ಬಿಹಾರದ ಗ್ಯಾಂಗ್ ಕಟ್ಟಿಕೊಂಡು ಬಂದಿದ್ದ. ಆತನನ್ನು ಗ್ಯಾಂಗ್ ಲೀಡರ್ ಎಂದೇ ಅವರು ಕರೆಯುತ್ತಿದ್ದರು.

ಡಿ.21ರಂದು ಫ್ರೇಜರ್ ಟೌನ್​ನಲ್ಲಿರುವ ಮುತ್ತೂಟ್ ಫೈನಾನ್ಸ್​ನಲ್ಲಿ ಗೋಡೆ ಕೊರೆದು ಚಿನ್ನ ಕಳ್ಳತನ ಮಾಡಿದ್ದಾರೆ. ಬಳಿಕ ತಮ್ಮ ಪಿಜಿ ರೂಮ್​ನಲ್ಲಿ ಚಿನ್ನವನ್ನ ಎಲ್ಲರೂ ಹಂಚಿಕೊಂಡಿದ್ದರು. ಇಬ್ಬರು ಸೆಕ್ಯುರಿಟಿ ಗಾರ್ಡ್​ಗೆ ಕೇವಲ 8 ಕೆಜಿ ಅಷ್ಟೇ ಚಿನ್ನವನ್ನು ಆ ಲೀಡರ್ ಕೊಟ್ಟಿದ್ದಾನೆ. ನಿಮಗೆ ಚಿನ್ನ ಸಾಗಿಸೋದು ಕಷ್ಟ ಅಗುತ್ತೆ. ದೆಹಲಿಯಲ್ಲಿ ಭೇಟಿಯಾಗೋಣ ಎಂದಿದ್ದ ಲೀಡರ್, ಸೆಕ್ಯುರಿಟಿಗಳಿಗೂ ಮೋಸ ಮಾಡಿದ್ದಾನೆ. ಸದ್ಯ ಲೀಡರ್ & ಗ್ಯಾಂಗ್ ಅನ್ನು ಪತ್ತೆಮಾಡಲು ಮತ್ತೊಂದು ವಿಶೇಷ ತಂಡ ಕಾರ್ಯಾಚರಣೆ ನಡೆಸುತ್ತಿದೆ.

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!