AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

77 ಕೆಜಿ ಚಿನ್ನ ಕಳವು ಕೇಸ್​: ನೇಪಾಳದಲ್ಲಿ ಇಬ್ಬರು ಅರೆಸ್ಟ್​

ಬೆಂಗಳೂರು: ಮುತ್ತೂಟ್ ಫೈನಾನ್ಸ್​ನಲ್ಲಿ 77 ಕೆಜಿ ಚಿನ್ನ ಕಳ್ಳತನ ಪ್ರಕರಣ ಸಂಬಂಧ ಆರೋಪಿಗಳಿಬ್ಬರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ನೇಪಾಳಕ್ಕೆ ತೆರಳಿದ್ದ ವಿಶೇಷ ತಂಡ ಡಿಸೆಂಬರ್ 31ರಂದು ನೇಪಾಳ ಮೂಲದ ಇಬ್ಬರು ಸೆಕ್ಯುರಿಟಿ ಗಾರ್ಡ್​ಗಳನ್ನು ಬಂಧಿಸಿದ್ದಾರೆ. ಆರೋಪಿಗಳ ಬಳಿ ಇದ್ದ ಸುಮಾರು 8 ಕೆಜಿ ಬಂಗಾರವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮುತ್ತೂಟ್ ಫೈನಾನ್ಸ್​ನಲ್ಲಿ ಕಳ್ಳತನ ಮಾಡಲು 12 ಜನ ಪ್ಲಾನ್ ಮಾಡಿದ್ರು. ಅಲ್ಲಿ ಕೆಲಸ ಮಾಡುತ್ತಿದ್ದ ಸೆಕ್ಯುರಿಟಿ ಗಾರ್ಡ್​ಗಳೇ ಮೊದಲು ಐಡಿಯಾ ಕೊಟ್ಟಿದ್ದಾರೆ. ಅದ್ರೆ ಅದನ್ನು ಬಿಹಾರದ ಪೊಫೆಷನಲ್ […]

77 ಕೆಜಿ ಚಿನ್ನ ಕಳವು ಕೇಸ್​: ನೇಪಾಳದಲ್ಲಿ ಇಬ್ಬರು ಅರೆಸ್ಟ್​
ಸಾಧು ಶ್ರೀನಾಥ್​
|

Updated on: Jan 01, 2020 | 10:07 AM

Share

ಬೆಂಗಳೂರು: ಮುತ್ತೂಟ್ ಫೈನಾನ್ಸ್​ನಲ್ಲಿ 77 ಕೆಜಿ ಚಿನ್ನ ಕಳ್ಳತನ ಪ್ರಕರಣ ಸಂಬಂಧ ಆರೋಪಿಗಳಿಬ್ಬರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ನೇಪಾಳಕ್ಕೆ ತೆರಳಿದ್ದ ವಿಶೇಷ ತಂಡ ಡಿಸೆಂಬರ್ 31ರಂದು ನೇಪಾಳ ಮೂಲದ ಇಬ್ಬರು ಸೆಕ್ಯುರಿಟಿ ಗಾರ್ಡ್​ಗಳನ್ನು ಬಂಧಿಸಿದ್ದಾರೆ. ಆರೋಪಿಗಳ ಬಳಿ ಇದ್ದ ಸುಮಾರು 8 ಕೆಜಿ ಬಂಗಾರವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಮುತ್ತೂಟ್ ಫೈನಾನ್ಸ್​ನಲ್ಲಿ ಕಳ್ಳತನ ಮಾಡಲು 12 ಜನ ಪ್ಲಾನ್ ಮಾಡಿದ್ರು. ಅಲ್ಲಿ ಕೆಲಸ ಮಾಡುತ್ತಿದ್ದ ಸೆಕ್ಯುರಿಟಿ ಗಾರ್ಡ್​ಗಳೇ ಮೊದಲು ಐಡಿಯಾ ಕೊಟ್ಟಿದ್ದಾರೆ. ಅದ್ರೆ ಅದನ್ನು ಬಿಹಾರದ ಪೊಫೆಷನಲ್ ಗ್ಯಾಂಗ್ ಇಂಪ್ಲಿಮೆಂಟ್ ಮಾಡಿದೆ. ವಯಸ್ಸಾದ ವ್ಯಕ್ತಿಯೊಬ್ಬ ಬಿಹಾರದ ಗ್ಯಾಂಗ್ ಕಟ್ಟಿಕೊಂಡು ಬಂದಿದ್ದ. ಆತನನ್ನು ಗ್ಯಾಂಗ್ ಲೀಡರ್ ಎಂದೇ ಅವರು ಕರೆಯುತ್ತಿದ್ದರು.

ಡಿ.21ರಂದು ಫ್ರೇಜರ್ ಟೌನ್​ನಲ್ಲಿರುವ ಮುತ್ತೂಟ್ ಫೈನಾನ್ಸ್​ನಲ್ಲಿ ಗೋಡೆ ಕೊರೆದು ಚಿನ್ನ ಕಳ್ಳತನ ಮಾಡಿದ್ದಾರೆ. ಬಳಿಕ ತಮ್ಮ ಪಿಜಿ ರೂಮ್​ನಲ್ಲಿ ಚಿನ್ನವನ್ನ ಎಲ್ಲರೂ ಹಂಚಿಕೊಂಡಿದ್ದರು. ಇಬ್ಬರು ಸೆಕ್ಯುರಿಟಿ ಗಾರ್ಡ್​ಗೆ ಕೇವಲ 8 ಕೆಜಿ ಅಷ್ಟೇ ಚಿನ್ನವನ್ನು ಆ ಲೀಡರ್ ಕೊಟ್ಟಿದ್ದಾನೆ. ನಿಮಗೆ ಚಿನ್ನ ಸಾಗಿಸೋದು ಕಷ್ಟ ಅಗುತ್ತೆ. ದೆಹಲಿಯಲ್ಲಿ ಭೇಟಿಯಾಗೋಣ ಎಂದಿದ್ದ ಲೀಡರ್, ಸೆಕ್ಯುರಿಟಿಗಳಿಗೂ ಮೋಸ ಮಾಡಿದ್ದಾನೆ. ಸದ್ಯ ಲೀಡರ್ & ಗ್ಯಾಂಗ್ ಅನ್ನು ಪತ್ತೆಮಾಡಲು ಮತ್ತೊಂದು ವಿಶೇಷ ತಂಡ ಕಾರ್ಯಾಚರಣೆ ನಡೆಸುತ್ತಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ