AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಾಡಿಗೆ ಮನೆ ನೋಡಲು ಹೋಗಿದ್ದ ವಿದ್ಯಾರ್ಥಿಗಳನ್ನು ಕೂಡಿಹಾಕಿ ಹಲ್ಲೆ

ಇಬ್ಬರು ವಿದ್ಯಾರ್ಥಿಗಳು ಯಲಹಂಕ ನ್ಯೂ ಟೌನ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಬಾಡಿಗೆ ಮನೆ ನೋಡಲು ಹೋಗಿದ್ದರು. ಈ ವೇಳೆ ಗುಂಪೊಂದು ಈ ಇಬ್ಬರನ್ನೂ ಅಪಹರಿಸಿ ಕೋಣೆಯಲ್ಲಿ ಕೂಡಿಹಾಕಿದೆ. ಬಳಿಕ ಅವರ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿ, ಸಿಗರೇಟಿನಿಂದ ಸುಟ್ಟಿದ್ದಾರೆ.

ಬೆಂಗಳೂರು: ಬಾಡಿಗೆ ಮನೆ ನೋಡಲು ಹೋಗಿದ್ದ ವಿದ್ಯಾರ್ಥಿಗಳನ್ನು ಕೂಡಿಹಾಕಿ ಹಲ್ಲೆ
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ವಿವೇಕ ಬಿರಾದಾರ|

Updated on: Apr 24, 2024 | 1:46 PM

Share

ಬೆಂಗಳೂರು, ಏಪ್ರಿಲ್​ 24: ಬಾಡಿಗೆ ಮನೆ (Rented house) ನೋಡಲು ಹೋಗಿದ್ದ ವಿದ್ಯಾರ್ಥಿಗಳನ್ನು (Students) ಕೂಡಿ ಹಾಕಿ ಹಲ್ಲೆ ಮಾಡಿದ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿದ್ಯಾರ್ಥಿಗಳಾದ ಕೃಷ್ಣ ಬಾಜಪೇಯಿ ಮತ್ತು ಯುವರಾಜ್ ಮೇಲೆ ಹಲ್ಲೆ ಮಾಡಲಾಗಿದೆ.

ಇಬ್ಬರೂ ರಾಜಾನುಕುಂಟೆಯ ಖಾಸಗಿ ಕಾಲೇಜಿನ ವ್ಯಾಸಾಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ಬಾಡಿಗೆ ಮನೆ ನೋಡಲು ಹೋಗಿದ್ದಾಗ, ಗುಂಪೊಂದು, ಇಬ್ಬರನ್ನೂ ಅಪಹರಿಸಿದೆ. ಬಳಿಕ ಒಂದು ಕೋಣೆಯಲ್ಲಿ ಕೂಡಿಹಾಕಿ ಇಬ್ಬರ ಮೇಲೆ ರಾಡ್​​ನಿಂದ ಹಲ್ಲೆ ನಡೆಸಿ ಸಿಗರೇಟ್​​ನಿಂದ ಸುಟ್ಟಿದೆ. ಮತ್ತೊಂದು ವಿದ್ಯಾರ್ಥಿಗಳ ಗುಂಪು ಕೃಷ್ಣರ ಮೇಲೆ ಹಲ್ಲೆ ನಡೆಸಿ, ಬೆತ್ತಲೆಗೊಳಿಸಿ ವಿಡಿಯೋ ರೆಕಾರ್ಡ್ ಮಾಡಿದೆ. ಅಲ್ಲದೆ 50 ಸಾವಿರಕ್ಕೂ ಹೆಚ್ಚು ಹಣ ವರ್ಗಾವಣೆ ಮಾಡಿಸಿಕೊಂಡಿದೆ.

ಕಾಲೇಜಿನಲ್ಲಿ ಎರಡು ಗುಂಪು ಕಟ್ಟಿಕೊಂಡಿದ್ದ ವಿದ್ಯಾರ್ಥಿಗಳು

15 ದಿನಗಳ ಹಿಂದೆ ಕಾಲೇಜಿನಲ್ಲಿ ಎರಡು ಗ್ಯಾಂಗ್​ ನಡುವೆ ಗಲಾಟೆ ಆಗಿತ್ತು. ಇದೇ ವಿಚಾರಕ್ಕೆ ಒಂದು ಗ್ಯಾಂಗ್ ಈ ಇಬ್ಬರನ್ನು ಅಪಹರಿಸಿ ಹಲ್ಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಯಲಹಂಕ ನ್ಯೂಟೌನ್ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 7 ಆರೋಪಿಗಳನ್ನು ಬಂಧಿಸಿದ್ದಾರೆ. ಹಲ್ಲೆಗೊಳಗಾದವರು, ಕೃತ್ಯ ಎಸಗಿದವರು ಹೊರರಾಜ್ಯದ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ವಿಚಾರಣೆ ವೇಳೆ ಆರೋಪಿಗಳು 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ಮಾಹಿತಿ ಬಹಿರಂಗವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ