AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ವೈಯಾಲಿಕಾವಲ್​​ನಲ್ಲಿ ಗೃಹ ಪ್ರವೇಶ ಸಮಾರಂಭದಲ್ಲಿ ತೃತೀಯಲಿಂಗಿಗಳಿಂದ ದಾಂದಲೆ

ಸಮಾರಂಭದಲ್ಲಿ ಅತಿಥಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಘಟನೆಯನ್ನು ವಿಡಿಯೋ ಮಾಡಿದ ಅತಿಥಿಯನ್ನೂ ನಿಂದಿಸಿದ್ದಾರೆ. ಬಾಯಿಗೆ ಬಂದಂತೆ ಬೈದು, ಕುಟುಂಬಸ್ಥರ ಮುಂದೆ ಅಸಭ್ಯ ವರ್ತನೆ ಮಾಡಿ ದಾಂದಲೆ ನಡೆಸಿದ್ದಾರೆ.

Bengaluru News: ವೈಯಾಲಿಕಾವಲ್​​ನಲ್ಲಿ ಗೃಹ ಪ್ರವೇಶ ಸಮಾರಂಭದಲ್ಲಿ ತೃತೀಯಲಿಂಗಿಗಳಿಂದ ದಾಂದಲೆ
ವೈಯಾಲಿಕಾವಲ್​​ನಲ್ಲಿ ಗೃಹ ಪ್ರವೇಶ ಸಮಾರಂಭದಲ್ಲಿ ತೃತೀಯಲಿಂಗಿಗಳಿಂದ ದಾಂದಲೆ
Follow us
Shivaprasad
| Updated By: Ganapathi Sharma

Updated on: Jun 28, 2023 | 9:49 PM

ಬೆಂಗಳೂರು: ಗೃಹಪ್ರವೇಶ ಸಮಾರಂಭಕ್ಕೆ ಆಗಮಿಸಿದ್ದ ಅತಿಥಿಗಳಿಗೆ ತೃತೀಯಲಿಂಗಿಗಳು (Transgenders) ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯ ಮಾಲಿಕರು ಗೃಹ ಪ್ರವೇಶದ ಸಂದರ್ಭದಲ್ಲಿ ತೃತೀಯಲಿಂಗಿಗಳನ್ನು ಊಟಕ್ಕೆ ಕರೆದಿದ್ದರು ಎನ್ನಲಾಗಿದೆ. ತೃತೀಯಲಿಂಗಿಗಳನ್ನು ಸಾಮಾನ್ಯವಾಗಿ ಗೃಹಪ್ರವೇಶ ಮತ್ತು ಶಿಶುಗಳಿಗೆ ನಾಮಕರಣ ಸಮಾರಂಭಗಳಂತಹ ಕಾರ್ಯಕ್ರಮಗಳಿಗೆ ಆಹ್ವಾನಿಸಲಾಗುತ್ತದೆ, ಏಕೆಂದರೆ ಅವರು ಅದೃಷ್ಟವನ್ನು ತರುತ್ತಾರೆ ಎಂಬ ನಂಬಿಕೆ ಹಲವರಲ್ಲಿದೆ.

ಈ ವೇಳೆ ಮೂವರು ತೃತೀಯಲಿಂಗಿಗಳು ಕಾರ್ಯಕ್ರಮಕ್ಕೆ ಹಾಜರಾಗಲು ಮನೆ ಮಾಲೀಕರಿಂದ ಹಣಕ್ಕೆ ಬೇಡಿಕೆಯಿಡಲು ಪ್ರಾರಂಭಿಸಿದ್ದಾರೆ. ಮನೆ ಮಾಲೀಕರು ಅವರಿಗೆ 500 ರೂ ನೀಡಿದ್ದರು, ಆದರೆ ತೃತೀಯಲಿಂಗಿಗಳು ತಲಾ 5,000 ರೂ.ಗೆ ಬೇಡಿಕೆಯಿಟ್ಟಿದ್ದಾರೆ. ಮನೆ ಮಾಲೀಕರು ಅಂತಿಮವಾಗಿ ಅವರಿಗೆ 5,000 ರೂ ಪಾವತಿಸಲು ಒಪ್ಪಿಕೊಂಡಿದ್ದಾರೆ. ಆದರೆ, ಅಷ್ಟರಲ್ಲಿ ಇನ್ನೂ ಹೆಚ್ಚು ಹಣ ನೀಡಬೇಕೆಂದು ತೃತೀಯಲಿಂಗಿಗಳು ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ: Bengaluru Traffic Restrictions: ಬಕ್ರೀದ್ ಪ್ರಯುಕ್ತ ಬೆಂಗಳೂರಿನ ಹಲವೆಡೆ ಸಂಚಾರ ನಿರ್ಬಂಧ; ಇಲ್ಲಿದೆ ವಿವರ

ಅಷ್ಟಕ್ಕೇ ಸುಮ್ಮನಾಗದೆ, ಸಮಾರಂಭದಲ್ಲಿ ಅತಿಥಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಘಟನೆಯನ್ನು ವಿಡಿಯೋ ಮಾಡಿದ ಅತಿಥಿಯನ್ನೂ ನಿಂದಿಸಿದ್ದಾರೆ. ಬಾಯಿಗೆ ಬಂದಂತೆ ಬೈದು, ಕುಟುಂಬಸ್ಥರ ಮುಂದೆ ಅಸಭ್ಯ ವರ್ತನೆ ಮಾಡಿ ದಾಂದಲೆ ನಡೆಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್