AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ವೈಯಾಲಿಕಾವಲ್​​ನಲ್ಲಿ ಗೃಹ ಪ್ರವೇಶ ಸಮಾರಂಭದಲ್ಲಿ ತೃತೀಯಲಿಂಗಿಗಳಿಂದ ದಾಂದಲೆ

ಸಮಾರಂಭದಲ್ಲಿ ಅತಿಥಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಘಟನೆಯನ್ನು ವಿಡಿಯೋ ಮಾಡಿದ ಅತಿಥಿಯನ್ನೂ ನಿಂದಿಸಿದ್ದಾರೆ. ಬಾಯಿಗೆ ಬಂದಂತೆ ಬೈದು, ಕುಟುಂಬಸ್ಥರ ಮುಂದೆ ಅಸಭ್ಯ ವರ್ತನೆ ಮಾಡಿ ದಾಂದಲೆ ನಡೆಸಿದ್ದಾರೆ.

Bengaluru News: ವೈಯಾಲಿಕಾವಲ್​​ನಲ್ಲಿ ಗೃಹ ಪ್ರವೇಶ ಸಮಾರಂಭದಲ್ಲಿ ತೃತೀಯಲಿಂಗಿಗಳಿಂದ ದಾಂದಲೆ
ವೈಯಾಲಿಕಾವಲ್​​ನಲ್ಲಿ ಗೃಹ ಪ್ರವೇಶ ಸಮಾರಂಭದಲ್ಲಿ ತೃತೀಯಲಿಂಗಿಗಳಿಂದ ದಾಂದಲೆ
ಶಿವಪ್ರಸಾದ್​ ಬಿ.
| Edited By: |

Updated on: Jun 28, 2023 | 9:49 PM

Share

ಬೆಂಗಳೂರು: ಗೃಹಪ್ರವೇಶ ಸಮಾರಂಭಕ್ಕೆ ಆಗಮಿಸಿದ್ದ ಅತಿಥಿಗಳಿಗೆ ತೃತೀಯಲಿಂಗಿಗಳು (Transgenders) ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯ ಮಾಲಿಕರು ಗೃಹ ಪ್ರವೇಶದ ಸಂದರ್ಭದಲ್ಲಿ ತೃತೀಯಲಿಂಗಿಗಳನ್ನು ಊಟಕ್ಕೆ ಕರೆದಿದ್ದರು ಎನ್ನಲಾಗಿದೆ. ತೃತೀಯಲಿಂಗಿಗಳನ್ನು ಸಾಮಾನ್ಯವಾಗಿ ಗೃಹಪ್ರವೇಶ ಮತ್ತು ಶಿಶುಗಳಿಗೆ ನಾಮಕರಣ ಸಮಾರಂಭಗಳಂತಹ ಕಾರ್ಯಕ್ರಮಗಳಿಗೆ ಆಹ್ವಾನಿಸಲಾಗುತ್ತದೆ, ಏಕೆಂದರೆ ಅವರು ಅದೃಷ್ಟವನ್ನು ತರುತ್ತಾರೆ ಎಂಬ ನಂಬಿಕೆ ಹಲವರಲ್ಲಿದೆ.

ಈ ವೇಳೆ ಮೂವರು ತೃತೀಯಲಿಂಗಿಗಳು ಕಾರ್ಯಕ್ರಮಕ್ಕೆ ಹಾಜರಾಗಲು ಮನೆ ಮಾಲೀಕರಿಂದ ಹಣಕ್ಕೆ ಬೇಡಿಕೆಯಿಡಲು ಪ್ರಾರಂಭಿಸಿದ್ದಾರೆ. ಮನೆ ಮಾಲೀಕರು ಅವರಿಗೆ 500 ರೂ ನೀಡಿದ್ದರು, ಆದರೆ ತೃತೀಯಲಿಂಗಿಗಳು ತಲಾ 5,000 ರೂ.ಗೆ ಬೇಡಿಕೆಯಿಟ್ಟಿದ್ದಾರೆ. ಮನೆ ಮಾಲೀಕರು ಅಂತಿಮವಾಗಿ ಅವರಿಗೆ 5,000 ರೂ ಪಾವತಿಸಲು ಒಪ್ಪಿಕೊಂಡಿದ್ದಾರೆ. ಆದರೆ, ಅಷ್ಟರಲ್ಲಿ ಇನ್ನೂ ಹೆಚ್ಚು ಹಣ ನೀಡಬೇಕೆಂದು ತೃತೀಯಲಿಂಗಿಗಳು ಬೇಡಿಕೆ ಇಟ್ಟಿದ್ದಾರೆ. ಇದನ್ನೂ ಓದಿ: Bengaluru Traffic Restrictions: ಬಕ್ರೀದ್ ಪ್ರಯುಕ್ತ ಬೆಂಗಳೂರಿನ ಹಲವೆಡೆ ಸಂಚಾರ ನಿರ್ಬಂಧ; ಇಲ್ಲಿದೆ ವಿವರ

ಅಷ್ಟಕ್ಕೇ ಸುಮ್ಮನಾಗದೆ, ಸಮಾರಂಭದಲ್ಲಿ ಅತಿಥಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಘಟನೆಯನ್ನು ವಿಡಿಯೋ ಮಾಡಿದ ಅತಿಥಿಯನ್ನೂ ನಿಂದಿಸಿದ್ದಾರೆ. ಬಾಯಿಗೆ ಬಂದಂತೆ ಬೈದು, ಕುಟುಂಬಸ್ಥರ ಮುಂದೆ ಅಸಭ್ಯ ವರ್ತನೆ ಮಾಡಿ ದಾಂದಲೆ ನಡೆಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ