AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ವೈಯಾಲಿಕಾವಲ್​​ನಲ್ಲಿ ಗೃಹ ಪ್ರವೇಶ ಸಮಾರಂಭದಲ್ಲಿ ತೃತೀಯಲಿಂಗಿಗಳಿಂದ ದಾಂದಲೆ

ಸಮಾರಂಭದಲ್ಲಿ ಅತಿಥಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಘಟನೆಯನ್ನು ವಿಡಿಯೋ ಮಾಡಿದ ಅತಿಥಿಯನ್ನೂ ನಿಂದಿಸಿದ್ದಾರೆ. ಬಾಯಿಗೆ ಬಂದಂತೆ ಬೈದು, ಕುಟುಂಬಸ್ಥರ ಮುಂದೆ ಅಸಭ್ಯ ವರ್ತನೆ ಮಾಡಿ ದಾಂದಲೆ ನಡೆಸಿದ್ದಾರೆ.

Bengaluru News: ವೈಯಾಲಿಕಾವಲ್​​ನಲ್ಲಿ ಗೃಹ ಪ್ರವೇಶ ಸಮಾರಂಭದಲ್ಲಿ ತೃತೀಯಲಿಂಗಿಗಳಿಂದ ದಾಂದಲೆ
ವೈಯಾಲಿಕಾವಲ್​​ನಲ್ಲಿ ಗೃಹ ಪ್ರವೇಶ ಸಮಾರಂಭದಲ್ಲಿ ತೃತೀಯಲಿಂಗಿಗಳಿಂದ ದಾಂದಲೆ
Shivaprasad B
| Updated By: Ganapathi Sharma|

Updated on: Jun 28, 2023 | 9:49 PM

Share

ಬೆಂಗಳೂರು: ಗೃಹಪ್ರವೇಶ ಸಮಾರಂಭಕ್ಕೆ ಆಗಮಿಸಿದ್ದ ಅತಿಥಿಗಳಿಗೆ ತೃತೀಯಲಿಂಗಿಗಳು (Transgenders) ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯ ಮಾಲಿಕರು ಗೃಹ ಪ್ರವೇಶದ ಸಂದರ್ಭದಲ್ಲಿ ತೃತೀಯಲಿಂಗಿಗಳನ್ನು ಊಟಕ್ಕೆ ಕರೆದಿದ್ದರು ಎನ್ನಲಾಗಿದೆ. ತೃತೀಯಲಿಂಗಿಗಳನ್ನು ಸಾಮಾನ್ಯವಾಗಿ ಗೃಹಪ್ರವೇಶ ಮತ್ತು ಶಿಶುಗಳಿಗೆ ನಾಮಕರಣ ಸಮಾರಂಭಗಳಂತಹ ಕಾರ್ಯಕ್ರಮಗಳಿಗೆ ಆಹ್ವಾನಿಸಲಾಗುತ್ತದೆ, ಏಕೆಂದರೆ ಅವರು ಅದೃಷ್ಟವನ್ನು ತರುತ್ತಾರೆ ಎಂಬ ನಂಬಿಕೆ ಹಲವರಲ್ಲಿದೆ.

ಈ ವೇಳೆ ಮೂವರು ತೃತೀಯಲಿಂಗಿಗಳು ಕಾರ್ಯಕ್ರಮಕ್ಕೆ ಹಾಜರಾಗಲು ಮನೆ ಮಾಲೀಕರಿಂದ ಹಣಕ್ಕೆ ಬೇಡಿಕೆಯಿಡಲು ಪ್ರಾರಂಭಿಸಿದ್ದಾರೆ. ಮನೆ ಮಾಲೀಕರು ಅವರಿಗೆ 500 ರೂ ನೀಡಿದ್ದರು, ಆದರೆ ತೃತೀಯಲಿಂಗಿಗಳು ತಲಾ 5,000 ರೂ.ಗೆ ಬೇಡಿಕೆಯಿಟ್ಟಿದ್ದಾರೆ. ಮನೆ ಮಾಲೀಕರು ಅಂತಿಮವಾಗಿ ಅವರಿಗೆ 5,000 ರೂ ಪಾವತಿಸಲು ಒಪ್ಪಿಕೊಂಡಿದ್ದಾರೆ. ಆದರೆ, ಅಷ್ಟರಲ್ಲಿ ಇನ್ನೂ ಹೆಚ್ಚು ಹಣ ನೀಡಬೇಕೆಂದು ತೃತೀಯಲಿಂಗಿಗಳು ಬೇಡಿಕೆ ಇಟ್ಟಿದ್ದಾರೆ. ಇದನ್ನೂ ಓದಿ: Bengaluru Traffic Restrictions: ಬಕ್ರೀದ್ ಪ್ರಯುಕ್ತ ಬೆಂಗಳೂರಿನ ಹಲವೆಡೆ ಸಂಚಾರ ನಿರ್ಬಂಧ; ಇಲ್ಲಿದೆ ವಿವರ

ಅಷ್ಟಕ್ಕೇ ಸುಮ್ಮನಾಗದೆ, ಸಮಾರಂಭದಲ್ಲಿ ಅತಿಥಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಘಟನೆಯನ್ನು ವಿಡಿಯೋ ಮಾಡಿದ ಅತಿಥಿಯನ್ನೂ ನಿಂದಿಸಿದ್ದಾರೆ. ಬಾಯಿಗೆ ಬಂದಂತೆ ಬೈದು, ಕುಟುಂಬಸ್ಥರ ಮುಂದೆ ಅಸಭ್ಯ ವರ್ತನೆ ಮಾಡಿ ದಾಂದಲೆ ನಡೆಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ