AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ ಬೆಟ್ಟಿಂಗ್​ನಲ್ಲಿ ತೊಡಗಿದ್ದ ಇಬ್ಬರ ಬಂಧನ; 16 ಸಾವಿರ ನಗದು, 2 ಮೊಬೈಲ್ ಜಪ್ತಿ

ಇಂದು ನಡೆದ ಅಪರಾಧ ಸುದ್ದಿಗಳ ಗುಚ್ಛ ಇಲ್ಲಿದೆ.

ಐಪಿಎಲ್​ ಬೆಟ್ಟಿಂಗ್​ನಲ್ಲಿ ತೊಡಗಿದ್ದ ಇಬ್ಬರ ಬಂಧನ; 16 ಸಾವಿರ ನಗದು, 2 ಮೊಬೈಲ್ ಜಪ್ತಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 27, 2021 | 8:09 PM

Share

ಬೆಂಗಳೂರು: IPL ಕ್ರಿಕೆಟ್ ಬೆಟ್ಟಿಂಗ್​ನಲ್ಲಿ ತೊಡಗಿದ್ದ ಇಬ್ಬರನ್ನು ಬೆಂಗಳೂರಿನ ಕೆ.ಜಿ.ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಅಕ್ರಮ್ ಶೇಖ್ ಹಾಗೂ ಅನ್ವರ್ ಶರೀಫ್ ಬಂಧಿತರು. ಬಂಧಿತರಿಂದ 16 ಸಾವಿರ ನಗದು, 2 ಮೊಬೈಲ್​ಗಳನ್ನು ಜಪ್ತಿ ಮಾಡಲಾಗಿದ್ದು, ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತ ಸುದ್ದಿಗಳು ಕಾರವಾರ: ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಟ್ಕುಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆಕ್ಸಿಜನ್ ಟ್ಯಾಂಕ್‌ಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. ಕುಮಟಾದಿಂದ ಕಾರವಾರಕ್ಕೆ ಆಕ್ಸಿಜನ್ ಟ್ಯಾಂಕ್‌ ಸಾಗಣೆ ಮಾಡುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿಯಲ್ಲಿ ಸಿಲುಕಿಕೊಂಡಿದ್ದ ಚಾಲಕ, ಕ್ಲೀನರ್ರನ್ನು ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಆನೇಕಲ್: ಶಾಲಾ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾಗಿ 7 ಮಕ್ಕಳಿಗೆ ಗಾಯವಾದ ಘಟನೆ ತಮಿಳುನಾಡಿನ ಜೂಜುವಾಡಿ ಬಳಿ ಸಂಭವಿಸಿದೆ. ಜೂಜುವಾಡಿ ಚೆಕ್ಪೋಸ್ಟ್ ಬಳಿ ಟರ್ನಿಂಗ್ ವೇಳೆ ಘಟನೆ ನಡೆದಿದ್ದು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ನೀಡಲಾಗುತ್ತಿದೆ

ಹಾವೇರಿ: ಕೆಎಸ್ಆರ್​ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ದುರ್ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಗುಂಡೂರು ಗ್ರಾಮದಲ್ಲಿ ನಡೆದಿದೆ. ಹಾನಗಲ್ ತಾಲೂಕಿನ ಮಕರವಳ್ಳಿಯ ನಿವಾಸಿ ಗಜೇಂದ್ರ ಪೂಜಾರ (25) ಸಾವನ್ನಪ್ಪಿದ ದುರ್ದೈವಿ. ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಬದುಕಿಸಲು ಸ್ಥಳೀಯರು ಪ್ರಯತ್ನ ಮಾಡಿದರೂ ಅವರು ಬದುಕುಳಿಯಲಿಲ್ಲ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

Temple Tour: ತ್ರಿಮೂರ್ತಿಗಳಿಂದ ಸ್ಥಾಪನೆಯಾದ ಕುರುಡು ಮಲೆ ಸಾಲಿಗ್ರಾಮ ಗಣಪನ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ

ದೇಸಾಯಿವಾಡೆ: ಶಂಕರ್ ನಾಗ್ ಅವರ ಜೋಕುಮಾರ ಸ್ವಾಮಿ ಚಿತ್ರ ಶೂಟಿಂಗ್ ನಡೆದದ್ದು ಇಲ್ಲೇ

(Bengaluru Police arrest 2 men involved in IPL betting 16 thousand cash and 2 mobile foreclosures)

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?