AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾಟ್ರಿಮೋನಿಯಲ್ಲಿ ಯುವತಿಯರ ಪರಿಚಯ: ಲಕ್ಷಾಂತರ ಹಣ ಕಸಿದ ವಂಚಕ ದೆಹಲಿಯಲ್ಲಿ ಅರೆಸ್ಟ್

ತಾನು ಕನ್ಸಟ್ರಕ್ಷನ್ ವ್ಯವಹಾರ ಮಾಡುತ್ತಿದ್ದು ತುರ್ತಾಗಿ ಹಣದ ಅವಶ್ಯಕತೆ ಇದೆ ಎನ್ನುತ್ತಿದ್ದ. ಈತನನ್ನ ನಂಬುತ್ತಿದ್ದ ಹುಡುಗಿಯರು ಅಕೌಂಟ್​ಗೆ ಹಣ ಹಾಕುತ್ತಿದ್ದರು.

ಮ್ಯಾಟ್ರಿಮೋನಿಯಲ್ಲಿ ಯುವತಿಯರ ಪರಿಚಯ: ಲಕ್ಷಾಂತರ ಹಣ ಕಸಿದ ವಂಚಕ ದೆಹಲಿಯಲ್ಲಿ ಅರೆಸ್ಟ್
ಬಂಧಿತ ಆರೋಪಿ ಬ್ರೈಟ್
Follow us
ಪೃಥ್ವಿಶಂಕರ
|

Updated on:Nov 28, 2020 | 3:38 PM

ಬೆಂಗಳೂರು: ಮದುವೆಯಾಗುತ್ತೇನೆಂದು ನಂಬಿಸಿ ಲಕ್ಷ ಲಕ್ಷ ಹಣ ಪಡೆದು ವಂಚಿಸಿದ್ದ ವ್ಯಕ್ತಿಯನ್ನು ವೈಟ್ ಫೀಲ್ಡ್ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬ್ರೈಟ್ (25)ಬಂಧಿತ ಆರೋಪಿಯಾಗಿದ್ದು, ಮ್ಯಾಟ್ರಿಮೋನಿಯಲ್ಲಿ ಯುವತಿಯರ ಪರಿಚಯ ಮಾಡಿಕೊಳ್ತಿದ್ದ. ಬಳಿಕ ಮದುವೆಯಾಗುವುದಾಗಿ ನಂಬಿಸುತ್ತಿದ್ದ ಆಸಾಮಿ, ತಾನು ಕನ್ಸಟ್ರಕ್ಷನ್ ವ್ಯವಹಾರ ಮಾಡುತ್ತಿದ್ದು ತುರ್ತಾಗಿ ಹಣದ ಅವಶ್ಯಕತೆ ಇದೆ ಎನ್ನುತ್ತಿದ್ದ. ಈತನನ್ನ ನಂಬುತ್ತಿದ್ದ ಹುಡುಗಿಯರು ಅಕೌಂಟ್​ಗೆ ಹಣ ಹಾಕುತ್ತಿದ್ದರು. ಹಣ ಪಡೆದ ನಂತರ ಅಕೌಂಟ್ ಬ್ಲಾಕ್ ಆಗಿದೆ ಎಂದು ಮತ್ತೊಂದು ಅಕೌಂಟ್​ಗೆ ಹಣ ಹಾಕಿಸಿಕೊಂಡು ಯುವತಿಯರನ್ನು ವಂಚಿಸುತ್ತಿದ್ದ.

ಮದುವೆ ಹೆಸರಲ್ಲಿ ಹಲವಾರು ಯುವತಿಯರಿಗೆ ಈ ಅಸಾಮಿ ವಂಚಿಸಿದ್ದಾನೆ. ಇತ್ತೀಚಿಗೆ ವೈಟ್ ಫೀಲ್ಡ್ ಮೂಲದ ಯುವತಿಗೆ ಮದುವೆಯಾಗುವುದಾಗಿ ಹೇಳಿ ಸುಮಾರು 24 ಲಕ್ಷ ಹಣ ಪಡೆದು ವಂಚನೆ ಮಾಡಿದ್ದ. ಈ ಬಗ್ಗೆ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಕೈಗೆತ್ತಿಕೊಂಡ ವೈಟ್ ಫೀಲ್ಡ್ ಸಿಇಎನ್ ಠಾಣಾ ಪೊಲೀಸರು Cyber Crime, Economic Offences and Narcotics (CEN) police stations ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಿದ್ದಾರೆ.

Published On - 3:34 pm, Sat, 28 November 20

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​