AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾಟ್ರಿಮೋನಿಯಲ್ಲಿ ಯುವತಿಯರ ಪರಿಚಯ: ಲಕ್ಷಾಂತರ ಹಣ ಕಸಿದ ವಂಚಕ ದೆಹಲಿಯಲ್ಲಿ ಅರೆಸ್ಟ್

ತಾನು ಕನ್ಸಟ್ರಕ್ಷನ್ ವ್ಯವಹಾರ ಮಾಡುತ್ತಿದ್ದು ತುರ್ತಾಗಿ ಹಣದ ಅವಶ್ಯಕತೆ ಇದೆ ಎನ್ನುತ್ತಿದ್ದ. ಈತನನ್ನ ನಂಬುತ್ತಿದ್ದ ಹುಡುಗಿಯರು ಅಕೌಂಟ್​ಗೆ ಹಣ ಹಾಕುತ್ತಿದ್ದರು.

ಮ್ಯಾಟ್ರಿಮೋನಿಯಲ್ಲಿ ಯುವತಿಯರ ಪರಿಚಯ: ಲಕ್ಷಾಂತರ ಹಣ ಕಸಿದ ವಂಚಕ ದೆಹಲಿಯಲ್ಲಿ ಅರೆಸ್ಟ್
ಬಂಧಿತ ಆರೋಪಿ ಬ್ರೈಟ್
ಪೃಥ್ವಿಶಂಕರ
|

Updated on:Nov 28, 2020 | 3:38 PM

Share

ಬೆಂಗಳೂರು: ಮದುವೆಯಾಗುತ್ತೇನೆಂದು ನಂಬಿಸಿ ಲಕ್ಷ ಲಕ್ಷ ಹಣ ಪಡೆದು ವಂಚಿಸಿದ್ದ ವ್ಯಕ್ತಿಯನ್ನು ವೈಟ್ ಫೀಲ್ಡ್ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬ್ರೈಟ್ (25)ಬಂಧಿತ ಆರೋಪಿಯಾಗಿದ್ದು, ಮ್ಯಾಟ್ರಿಮೋನಿಯಲ್ಲಿ ಯುವತಿಯರ ಪರಿಚಯ ಮಾಡಿಕೊಳ್ತಿದ್ದ. ಬಳಿಕ ಮದುವೆಯಾಗುವುದಾಗಿ ನಂಬಿಸುತ್ತಿದ್ದ ಆಸಾಮಿ, ತಾನು ಕನ್ಸಟ್ರಕ್ಷನ್ ವ್ಯವಹಾರ ಮಾಡುತ್ತಿದ್ದು ತುರ್ತಾಗಿ ಹಣದ ಅವಶ್ಯಕತೆ ಇದೆ ಎನ್ನುತ್ತಿದ್ದ. ಈತನನ್ನ ನಂಬುತ್ತಿದ್ದ ಹುಡುಗಿಯರು ಅಕೌಂಟ್​ಗೆ ಹಣ ಹಾಕುತ್ತಿದ್ದರು. ಹಣ ಪಡೆದ ನಂತರ ಅಕೌಂಟ್ ಬ್ಲಾಕ್ ಆಗಿದೆ ಎಂದು ಮತ್ತೊಂದು ಅಕೌಂಟ್​ಗೆ ಹಣ ಹಾಕಿಸಿಕೊಂಡು ಯುವತಿಯರನ್ನು ವಂಚಿಸುತ್ತಿದ್ದ.

ಮದುವೆ ಹೆಸರಲ್ಲಿ ಹಲವಾರು ಯುವತಿಯರಿಗೆ ಈ ಅಸಾಮಿ ವಂಚಿಸಿದ್ದಾನೆ. ಇತ್ತೀಚಿಗೆ ವೈಟ್ ಫೀಲ್ಡ್ ಮೂಲದ ಯುವತಿಗೆ ಮದುವೆಯಾಗುವುದಾಗಿ ಹೇಳಿ ಸುಮಾರು 24 ಲಕ್ಷ ಹಣ ಪಡೆದು ವಂಚನೆ ಮಾಡಿದ್ದ. ಈ ಬಗ್ಗೆ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಕೈಗೆತ್ತಿಕೊಂಡ ವೈಟ್ ಫೀಲ್ಡ್ ಸಿಇಎನ್ ಠಾಣಾ ಪೊಲೀಸರು Cyber Crime, Economic Offences and Narcotics (CEN) police stations ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಿದ್ದಾರೆ.

Published On - 3:34 pm, Sat, 28 November 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ