AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ತುಪ್ಪ ಮಾರಾಟದ ನೆಪದಲ್ಲಿ ದರೋಡೆ ಮಾಡುತ್ತಿದ್ದ ತಂಡ ಬಂಧನ

ತುಪ್ಪ ಮಾರಾಟ ಮಾಡುವಾಗ ಮನೆಯನ್ನು ಸೂಕ್ಷ್ಮವಾಗಿ ಪರಿಶೀಲಿಸಿಕೊಳ್ಳುತ್ತಿದ್ದರು. ಆನಂತರ ಎರಡೇ ದಿನಕ್ಕೆ ಲೂಟಿ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ತುಪ್ಪ ಮಾರಾಟದ ನೆಪದಲ್ಲಿ ದರೋಡೆ ಮಾಡುತ್ತಿದ್ದ ತಂಡ ಬಂಧನ
ಬಂಧಿತ ಆರೋಪಿಗಳು
TV9 Web
| Edited By: |

Updated on: Sep 24, 2021 | 4:30 PM

Share

ಬೆಂಗಳೂರು: ನಾಟಿ ಹಸುವಿನ ತುಪ್ಪ ತಂದಿದ್ದೀವಿ ಸ್ವಾಮಿ..ಎನ್ನುತ್ತ ಪುಸಲಾಯಿಸಿ ಎಲ್ಲಿ ಬೆಲೆಬಾಳುವ ವಸ್ತುಗಳಿವೆ ಎಂದು ಕಣ್ಣಲ್ಲೇ ಸರ್ವೇ ನಡೆಸಿ ದರೋಡೆ ನಡೆಸುತ್ತಿದ್ದ ತಂಡವೊಂದನ್ನು ಮಾಗಡಿ ರಸ್ತೆ ಪೊಲೀಸರು ಬಂಧಿಸಿದ್ದಾರೆ. ತುಪ್ಪ ಮಾರಾಟದ ನೆಪದಲ್ಲಿ ಮನೆ ಮನೆಗೆ ಭೇಟಿ ನೀಡಿ ಎಲ್ಲಿ ಬೆಲೆ ಬಾಳುವ ವಸ್ತುಗಳಿವೆ ಎಂದು ಆರೋಪಿಗಳು ಕಂಡುಹಿಡಿಯುತ್ತಿದ್ದರು. ಗೌರಿಕಿಶೋರಿ, ನೀರು ಆದಾ ಎಂಬುವವರೇ ಬಂಧಿತ ಮಹಿಳೆಯರು. ಆನಂತರ ಎರಡೇ ದಿನಗಳಲ್ಲಿ ತುಪ್ಪ ಮಾರಾಟದ ತಂಡ ದರೋಡೆ ಮಾಡುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ತುಪ್ಪ ಮಾರುವವರ ವೇಶದಲ್ಲಿ ಕೆಂಪು ಹಾಗೂ ಕಪ್ಪು ಬಣ್ಣದ ಸೀರೆಯನ್ನು ಉಟ್ಟು ತಂಡದ ಸದಸ್ಯರು ಮನೆ ಮನೆಗೆ ಬರುತ್ತಿದ್ದರು. ಗುಜರಾತಿ ಗಿರ್ ತಳಿಯ ಹಸುವಿನ ತುಪ್ಪ ಎಂದು ಮಾರಾಟ ಮಾಡುತ್ತಿದ್ದರು. ತುಪ್ಪ ಮಾರಾಟ ಮಾಡುವಾಗ ಮನೆಯನ್ನು ಸೂಕ್ಷ್ಮವಾಗಿ ಪರಿಶೀಲಿಸಿಕೊಳ್ಳುತ್ತಿದ್ದರು. ಆನಂತರ ಎರಡೇ ದಿನಕ್ಕೆ ಲೂಟಿ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಈ ತಂಡದ ಸದಸ್ಯರ ಮೇಲೆ ನಕಲಿ ಚಿನ್ನ ಮಾರಾಟ ಮಾಡಿದ ಆರೋಪವೂ ಇದೆ ಎಂದು ಸಹ ತಿಳಿದುಬಂದಿದೆ.

ಇದನ್ನೂ ಓದಿ: 

ಪುರಸಭೆಯಲ್ಲಿ ಕಸ ಗುಡಿಸುವ ಮಹಿಳೆಯ ಕೈ ಹಿಡಿದ ಸರ್ಕಾರ! ಏನಿದು ಸ್ಟೋರಿ? ಆ ಮಹಿಳೆ ವಿಶೇಷತೆ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ

ಬಿ ಎಸ್ ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆ; ಲೋಕಸಭಾ ಸ್ಪೀಕರ್ ಓಂ ಬಿರ್ಲಾರಿಂದ ಪ್ರಶಸ್ತಿ ಪ್ರದಾನ

(Bengaluru Police arrested a gang who make theft in the name on Ghee selling)

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ