AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಸೈಕೋ ಕಿಲ್ಲರ್​​ನ ಬಂಧನ, ಒಂಟಿ ಸೆಕ್ಯುರಿಟಿ ಗಾರ್ಡ್​​ಗಳೇ ಈತನ ಟಾರ್ಗೆಟ್​

ಆರ್​.ಟಿ ನಗರ, ಸಂಜಯ ನಗರ, ಜೆಸಿ ನಗರ, ಕೆಜಿ ಹಳ್ಳಿಯಲ್ಲಿ ಸೆಕ್ಯುರಿಟಿ ಗಾರ್ಡ್​​​ಗಳನ್ನು ಕೊಲೆ ಮಾಡಿದ್ದ ಸೈಕೋ ಕಿಲ್ಲರ್​​ನನ್ನು ಆರ್​​. ಟಿ ನಗರ ಪೊಲೀಸರು ಬಂಧಿಸಿದ್ದಾರೆ.

Bengaluru News: ಸೈಕೋ ಕಿಲ್ಲರ್​​ನ ಬಂಧನ, ಒಂಟಿ ಸೆಕ್ಯುರಿಟಿ ಗಾರ್ಡ್​​ಗಳೇ ಈತನ ಟಾರ್ಗೆಟ್​
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Jun 27, 2023 | 3:02 PM

Share

ಬೆಂಗಳೂರು: ಒಂಟಿ ಸೆಕ್ಯುರಿಟಿ ಗಾರ್ಡ್​​ಗಳನ್ನು (Security Guard) ಹುಡುಕಿ ಕೊಲೆ ಮಾಡುತ್ತಿದ್ದ ಸೈಕೋ ಕಿಲ್ಲರ್​​ನನ್ನು (Psycho killer) ಆರ್​​. ಟಿ ನಗರ ಪೊಲೀಸರು ಬಂಧಿಸಿದ್ದಾರೆ. ತೌಸೀಪ್​​​ ಕೊಲೆ ಆರೋಪಿ. ಆರೋಪಿ ತೌಸೀಪ್​​ ವಿಚಿತ್ರ ಸೈಕೋಪಾತ್​​ ಆಗಿದ್ದು ಹಲವು ಪೋಲಿಸ್​ ಠಾಣೆಗಳಿಗೆ ಬೇಕಾಗಿದ್ದನು. ಮಧ್ಯರಾತ್ರಿ ಕಂಠಪೂರ್ತಿ ಕುಡಿದು, ಮಾದಕ ವಸ್ತುಗಳಿಂದ ನಶೆ ಏರಿಸಿಕೊಂಡು ಬರುವ ಈತ ನಸುಕಿನ ಜಾವ ಎರಡಿಂದ ಮೂರು ಗಂಟೆ ಅವಧಿಯಲ್ಲಿ ಒಂಟಿ ಸೆಕ್ಯುರಿಟಿ ಗಾರ್ಡ್​​ಗಳನ್ನು ಹುಡುಕಿ ಕೊಲ್ಲುತ್ತಿದ್ದನು.

ಈತ ಈಗಾಗಲೇ ಆರ್​.ಟಿ ನಗರ, ಸಂಜಯ ನಗರ, ಜೆಸಿ ನಗರ, ಕೆಜಿ ಹಳ್ಳಿಯಲ್ಲಿ ಸೆಕ್ಯುರಿಟಿ ಗಾರ್ಡ್​​​ಗಳನ್ನು ಕೊಲೆ ಮಾಡಿದ್ದಾನೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಮನೆ ಬಳಿಯೂ ಸೆಕ್ಯುರಿಟಿಗೆ ಚಾಕುವಿನಿಂದ ಇರಿದಿದ್ದನು.

ಇದನ್ನೂ ಓದಿ: ಹಣ ಡಬಲ್ ಮಾಡಿಕೊಡುವುದಾಗಿ ಹೇಳಿ ವಂಚನೆ; ಕೊಟ್ಟ ದುಡ್ಡು ವಾಪಾಸ್​ ಕೇಳಲು ಬಂದಾಕೆಯನ್ನೇ ಕಿಡ್ನಾಪ್​ಗೆ​ ಯತ್ನ

ಈತ ಸದಾ ಸೊಲ್ಯುಶನ್​​ ಹಾಗೂ ಡ್ಯಾಗರ್ ಅನ್ನು ಜೇಬಿನಲ್ಲಿ ಇಟ್ಟುಕೊಂಡು ತಿರುಗುತ್ತಿದ್ದನು. ​​ಹಲವು ಪೊಲೀಸ್​ ಠಾಣೆಗಳಲ್ಲಿ ಈತನ ವಿರುದ್ಧ ದೂರು ದಾಖಲಾಗಿದ್ದವು. ಈ ಹಿನ್ನೆಲೆ ಮೂರು ದಿನಗಳ ಕಾಲ ಹಗಲು ರಾತ್ರಿ ಪೊಲೀಸರು ಈತನ ಹಿಂದೆ ಬಿದ್ದಿದ್ದರು. ಕೊನೆಗೆ ಆರ್​.ಟಿ ನಗರ 80 FT ರೋಡ್​​ ಬಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ವೇಳೆ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಲು ಯತ್ನಿಸಿದರೂ ಫಲಕಾರಿಯಾಗಲಿಲ್ಲ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್