AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇನ್ಮುಂದೆ ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ರೆ ಅಮಾನತು ಶಿಕ್ಷೆ’

ಬೆಂಗಳೂರು: ಇನ್ಮುಂದೆ ನಗರದ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ರೆ ಅಮಾನತು ಶಿಕ್ಷೆ ನೀಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ. ತಮ್ಮ ವ್ಯಾಪ್ತಿಗೆ ಬರಲ್ಲವೆಂದು ದೂರು ದಾಖಲಿಸಿಕೊಳ್ಳದಿದ್ರೆ ಅಥವಾ ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ರೆ ಅಮಾನತು ಮಾಡಲಾಗುವುದು. ಯಾರೇ ದೂರು ಕೊಟ್ರೂ ಮೊದಲು ಕೇಸ್ ದಾಖಲಿಸಿ, ಆನಂತರ ಸಂಬಂಧಪಟ್ಟ ಠಾಣೆಗೆ ವರ್ಗಾಯಿಸಲು ಭಾಸ್ಕರ್ ರಾವ್ ಎಲ್ಲ ಠಾಣೆಗಳಿಗೂ ಸೂಚನೆ ನೀಡಿದ್ದಾರೆ. ಸುರಕ್ಷಾ ಆ್ಯಪ್ ದೂರುಗಳಿಗೆ ತಕ್ಷಣ ಸ್ಪಂದಿಸಿ: ಇದರ ಜೊತೆಗೆ […]

‘ಇನ್ಮುಂದೆ ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ರೆ ಅಮಾನತು ಶಿಕ್ಷೆ’
ಸಾಧು ಶ್ರೀನಾಥ್​
|

Updated on:Dec 12, 2019 | 5:46 PM

Share

ಬೆಂಗಳೂರು: ಇನ್ಮುಂದೆ ನಗರದ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ರೆ ಅಮಾನತು ಶಿಕ್ಷೆ ನೀಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

ತಮ್ಮ ವ್ಯಾಪ್ತಿಗೆ ಬರಲ್ಲವೆಂದು ದೂರು ದಾಖಲಿಸಿಕೊಳ್ಳದಿದ್ರೆ ಅಥವಾ ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ರೆ ಅಮಾನತು ಮಾಡಲಾಗುವುದು. ಯಾರೇ ದೂರು ಕೊಟ್ರೂ ಮೊದಲು ಕೇಸ್ ದಾಖಲಿಸಿ, ಆನಂತರ ಸಂಬಂಧಪಟ್ಟ ಠಾಣೆಗೆ ವರ್ಗಾಯಿಸಲು ಭಾಸ್ಕರ್ ರಾವ್ ಎಲ್ಲ ಠಾಣೆಗಳಿಗೂ ಸೂಚನೆ ನೀಡಿದ್ದಾರೆ.

ಸುರಕ್ಷಾ ಆ್ಯಪ್ ದೂರುಗಳಿಗೆ ತಕ್ಷಣ ಸ್ಪಂದಿಸಿ: ಇದರ ಜೊತೆಗೆ ಸುರಕ್ಷಾ ಆ್ಯಪ್ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು. ದೂರು ಬಂದ ಕೂಡಲೇ ಹೊಯ್ಸಳ ವಾಹನದಲ್ಲಿ ಪೊಲೀಸರು ಸ್ಥಳಕ್ಕೆ ಹೋಗಬೇಕು. ಹೊಯ್ಸಳ ಇಲ್ಲದಿದ್ರೆ ಇನ್ಸ್​ ಪೆಕ್ಟರ್ ಮೊದಲು ಜೀಪ್ ಕಳುಹಿಸಲಿ, ಇನ್ಸ್​ಪೆಕ್ಟರ್ ಬೇಕಿದ್ರೆ ಬಸ್​ನಲ್ಲಿ ಬರಲಿ ಖಡಕ್ ಸೂಚನೆ ನೀಡಿದ್ದಾರೆ.

Published On - 5:45 pm, Thu, 12 December 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ