AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಳು ದೂರು ಕೊಟ್ಟ ಮಾಜಿ ಬಿಗ್​ ಬಾಸ್​ ಸ್ಪರ್ಧಿ ವಿರುದ್ಧ ಕ್ರಮಕ್ಕೆ ಮುಂದಾದ ಬೆಂಗಳೂರು ಪೊಲೀಸರು

ತನ್ನ ಮೇಲೆ ಲಾರಿ ಚಾಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಮಾಜಿ ಬಿಗ್ ​ಬಾಸ್ ಸ್ಪರ್ಧಿ ಆದಂ ಪಾಷಾ ಎಲೆಕ್ಟ್ರಾನಿಕ್ ಸಿಟಿ ಠಾಣೆಗೆ ದೂರು ನೀಡಿದ್ದರು. ಪ್ರರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದಾಗ ಆದಂ ಪಾಷಾ ಕಳ್ಳಾಟ ಬಯಲಾಗಿದೆ. ಸುಳ್ಳು ಪ್ರಕರಣ ದಾಖಲಿಸಿದ ಆದಂ ಪಾಷಾ ವಿರುದ್ಧ ಇದೀಗ ಪೊಲೀಸರು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ.

ಸುಳ್ಳು ದೂರು ಕೊಟ್ಟ ಮಾಜಿ ಬಿಗ್​ ಬಾಸ್​ ಸ್ಪರ್ಧಿ ವಿರುದ್ಧ ಕ್ರಮಕ್ಕೆ ಮುಂದಾದ ಬೆಂಗಳೂರು ಪೊಲೀಸರು
ಸುಳ್ಳು ದೂರು ಕೊಟ್ಟ ಮಾಜಿ ಬಿಗ್​ಬಾಸ್​ ಸ್ಪರ್ಧಿ ಆದಂ ಪಾಷಾ ವಿರುದ್ಧ ಕ್ರಮಕ್ಕೆ ಮುಂದಾದ ಬೆಂಗಳೂರು ಪೊಲೀಸರು
ರಾಚಪ್ಪಾಜಿ ನಾಯ್ಕ್
| Edited By: Rakesh Nayak Manchi|

Updated on: Feb 17, 2024 | 8:52 AM

Share

ಬೆಂಗಳೂರು, ಫೆ.17: ತನ್ನ ಮೇಲೆ ಲಾರಿ ಚಾಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಮಾಜಿ ಬಿಗ್ ಬಾಸ್ (Bigg Boss) ಸ್ಪರ್ಧಿ ಆದಂ ಪಾಷಾ (Adam Pasha) ಎಲೆಕ್ಟ್ರಾನಿಕ್ ಸಿಟಿ ಠಾಣೆಗೆ ದೂರು ನೀಡಿದ್ದರು. ಪ್ರರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದಾಗ ಆದಂ ಪಾಷಾ ಕಳ್ಳಾಟ ಬಯಲಾಗಿದೆ. ಸುಳ್ಳು ಪ್ರಕರಣ ದಾಖಲಿಸಿದ ಆದಂ ಪಾಷಾ ವಿರುದ್ಧ ಇದೀಗ ಪೊಲೀಸರು ಕ್ರಮಕೈಗೊಳ್ಳಲು ಮುಂದಾಗಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ಠಾಣಾ ವ್ಯಾಪ್ತಿಯಲ್ಲಿ ವ್ಯಾಲಂಕೇಣಿ ಬ್ರಿಡ್ಜ್ ಬಳಿ ವಾಟರ್ ಟ್ಯಾಂಕ್ ಲಾರಿ ಅತಿವೇಗವಾಗಿ ಬರುತ್ತಿದ್ದದ್ದನ್ನು ಪ್ರಶ್ನಿಸಿದಕ್ಕೆ ಚಾಲಕ ತನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾಗಿ ಆದಂ ಪಾಷಾ ದೂರು ನೀಡಿದ್ದರು.

ಇದನ್ನೂ ಓದಿ: ರೆಸ್ಟೊರೆಂಟ್​ನಲ್ಲಿ ರೊಚ್ಚಿಗೆದ್ದ ಬಿಗ್ ಬಾಸ್ ವಿನ್ನರ್; ನಡೆದೋಯ್ತು ರಾದ್ಧಾಂತ

ಎಫ್​ಐಆರ್ ದಾಖಲಿಸುವ ವೇಳೆ ಆದಂ ಪಾಷಾ ರಾಂಗ್ ನಂಬರ್ ಕೊಟ್ಟಿದ್ದಾರೆ. ತನಿಖೆ ವೇಳೆ ಆದಂ ಪಾಷಾ ಸುಳ್ಳು ದೂರು ಕೊಟ್ಟಿರುವ ಶಂಕೆ ವ್ಯಕ್ತವಾಗಿದೆ. ಬಳಿಕ ತನಿಖೆ ಚುರುಕುಗೊಳಿಸಿದ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಆದಂ ಪಾಷಾ ಕಳ್ಳಾಟ ಬಯಲಾಗಿದೆ. ತನ್ನ ಬಟ್ಟೆಗಳನ್ನ ತಾನೇ ಹರಿದುಕೊಂಡು ಬಂದು ದೂರು ಕೊಟ್ಟಿರುವುದು ತಿಳಿದುಬಂದಿದೆ.

ಇದೀಗ ಸಿಸಿಟಿವಿಯ ಒರಜಿನಾಲಿಟಿ ರಿಪೋರ್ಟ್​ಗೆ ಪೊಲೀಸರು ಕಳಿಸಿದ್ದು, ಸುಳ್ಳು ದೂರು ಕೊಟ್ಟ ಹಿನ್ನಲೆ ಆದಂ ಪಾಷಾ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಅದರಂತೆ ಮಾಜಿ ಬಿಗ್​ಬಾಸ್ ಸ್ಪರ್ಧಿ ಆದಂ ಪಾಷಾಗೆ ಬಂಧನದ ಭೀತಿ ಶುರುವಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ