AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್​​ ಫೈನ್ ಹಾಕಿದಕ್ಕೆ ಪೊಲೀಸರ ವಸ್ತುಗಳನ್ನೇ ಎಗರಿಸಿದ ಕಿಲಾಡಿ ಕಳ್ಳ

ಬೆಂಗಳೂರು: ಫೈನ್ ಹಾಕಿದಕ್ಕೆ ಪೊಲೀಸರ ವಸ್ತುಗಳನ್ನೆ ಕಳ್ಳ ಕದ್ದಿರುವ ಘಟನೆ ನಗರದಲ್ಲಿ ನಡೆದಿದೆ. ಅಶೋಕ್ ಗಜರೆ ಎಂಬಾತ ನೋ ಪಾರ್ಕಿಂಗ್ ನಿಯಮ ಉಲ್ಲಂಘಿಸಿದ್ದ. ಈ ಕಾರಣ ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯ ಪಿಸಿ ಮುಲ್ಲ ಮುಸ್ತಫಾ ಚಾಲಕನಿಗೆ ಫೈನ್ ಹಾಕಿದ್ದರು. ಇದರಿಂದ ಪೇದೆ ಮೇಲೆ ಸಿಟ್ಟಿಗೆದ್ದ ಅಶೋಕ್ ಗಜರೆ ಪೇದೆ ಮುಲ್ಲ ಮುಸ್ತಫಾರನ್ನ  ವೈಜಿ ಪಾಳ್ಯ ಪೊಲೀಸ್ ವಸತಿ ಗೃಹದವರೆಗೆ ಫಾಲೋ ಮಾಡಿದ್ದಾನೆ. ನಂತರ ಪೇದೆ ಬೈಕ್ ನಿಲ್ಲಿಸಿ ಮನೆ ಒಳಗೆ ಹೋದ ಮೇಲೆ ಆಶೋಕ್ ವಾಕಿಟಾಕಿ […]

ಟ್ರಾಫಿಕ್​​ ಫೈನ್ ಹಾಕಿದಕ್ಕೆ ಪೊಲೀಸರ ವಸ್ತುಗಳನ್ನೇ ಎಗರಿಸಿದ ಕಿಲಾಡಿ ಕಳ್ಳ
ಸಾಧು ಶ್ರೀನಾಥ್​
|

Updated on:Sep 23, 2019 | 5:58 PM

Share

ಬೆಂಗಳೂರು: ಫೈನ್ ಹಾಕಿದಕ್ಕೆ ಪೊಲೀಸರ ವಸ್ತುಗಳನ್ನೆ ಕಳ್ಳ ಕದ್ದಿರುವ ಘಟನೆ ನಗರದಲ್ಲಿ ನಡೆದಿದೆ. ಅಶೋಕ್ ಗಜರೆ ಎಂಬಾತ ನೋ ಪಾರ್ಕಿಂಗ್ ನಿಯಮ ಉಲ್ಲಂಘಿಸಿದ್ದ. ಈ ಕಾರಣ ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯ ಪಿಸಿ ಮುಲ್ಲ ಮುಸ್ತಫಾ ಚಾಲಕನಿಗೆ ಫೈನ್ ಹಾಕಿದ್ದರು. ಇದರಿಂದ ಪೇದೆ ಮೇಲೆ ಸಿಟ್ಟಿಗೆದ್ದ ಅಶೋಕ್ ಗಜರೆ ಪೇದೆ ಮುಲ್ಲ ಮುಸ್ತಫಾರನ್ನ  ವೈಜಿ ಪಾಳ್ಯ ಪೊಲೀಸ್ ವಸತಿ ಗೃಹದವರೆಗೆ ಫಾಲೋ ಮಾಡಿದ್ದಾನೆ.

ನಂತರ ಪೇದೆ ಬೈಕ್ ನಿಲ್ಲಿಸಿ ಮನೆ ಒಳಗೆ ಹೋದ ಮೇಲೆ ಆಶೋಕ್ ವಾಕಿಟಾಕಿ ಸೇರಿ ಪೇದೆಯ ಬೈಕ್ ನಲ್ಲಿದ್ದ ಪೊಲೀಸ್ ರೇನ್ ಕೋಟ್, ಟ್ಯಾಬ್, ಮಾಸ್ಕ್ ಕದ್ದಿದ್ದಾನೆ. ಶಬ್ದ ಕೇಳಿ ಹೊರ ಬಂದ ಪೇದೆಗೆ ಕಳ್ಳ ಅಶೋಕ್ ‘ನಂಗೆ ಫೈನ್ ಹಾಕ್ತಿಯಾ..? ನಾನ್ಯಾರೆಂದು ತೋರಿಸ್ತೀನಿ’ ಎಂದು ಪೇದೆಗೆ ಆವಾಜ್ ಹಾಕಿ ಎಸ್ಕೇಪ್ ಆಗಿದ್ದಾನೆ. ಈ ಪ್ರಕರಣ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Published On - 5:53 pm, Mon, 23 September 19

Follow Us
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ