AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರಾಧ ಸುದ್ದಿ: ಸಿಗರೇಟ್​ ಸೇದುವ ವಿಚಾರಕ್ಕೆ ಜಗಳ; ಮಾರಕಾಸ್ತ್ರ ಬಳಸಿ ರೌಡಿಶೀಟರ್​ ವಸೀಂ ಬರ್ಬರ ಹತ್ಯೆ

ಹತ್ಯೆಯಾಗಿರುವ ರೌಡಿಶೀಟರ್​ ವಸೀಂ ಗಂಗೊಂಡನಹಳ್ಳಿ ನಿವಾಸಿಯಾಗಿದ್ದು, ಜೆ.ಜೆ.ನಗರ, ಬ್ಯಾಟರಾಯನಪುರ ಠಾಣೆ ರೌಡಿಶೀಟರ್ ಆಗಿದ್ದ ಎಂದು ತಿಳಿದುಬಂದಿದೆ. ರೌಡಿ ವಸೀಂನನ್ನು ಕೊಂದು ಸಹಚರರು ಪರಾರಿಯಾಗಿದ್ದಾರೆ.

ಅಪರಾಧ ಸುದ್ದಿ: ಸಿಗರೇಟ್​ ಸೇದುವ ವಿಚಾರಕ್ಕೆ ಜಗಳ; ಮಾರಕಾಸ್ತ್ರ ಬಳಸಿ ರೌಡಿಶೀಟರ್​ ವಸೀಂ ಬರ್ಬರ ಹತ್ಯೆ
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on:Apr 05, 2022 | 1:06 PM

Share

ಬೆಂಗಳೂರು: ನಗರದಲ್ಲಿ ಸಹಚರರಿಂದಲೇ ರೌಡಿಶೀಟರ್​ ಒಬ್ಬನ ಬರ್ಬರ ಹತ್ಯೆಯಾಗಿದೆ. ಮಾರ್ಚ್ 26ರ ರಾತ್ರಿ ನಡೆದಿರುವ ಈ ಕೊಲೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸಿಗರೇಟ್​ ಸೇದುವ ವಿಚಾರಕ್ಕೆ ಜಗಳ ಆರಂಭವಾಗಿ, ಅದು ತೀವ್ರ ರೂಪ ತಾಳಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ ವಸೀಂ ಬರ್ಬರ ಹತ್ಯೆ ಮಾಡಲಾಗಿದೆ. ಹತ್ಯೆಯಾಗಿರುವ ರೌಡಿಶೀಟರ್​ ವಸೀಂ ಗಂಗೊಂಡನಹಳ್ಳಿ ನಿವಾಸಿಯಾಗಿದ್ದು, ಜೆ.ಜೆ.ನಗರ, ಬ್ಯಾಟರಾಯನಪುರ ಠಾಣೆ ರೌಡಿಶೀಟರ್ ಆಗಿದ್ದ ಎಂದು ತಿಳಿದುಬಂದಿದೆ. ರೌಡಿ ವಸೀಂನನ್ನು ಕೊಂದು ಸಹಚರರು ಪರಾರಿಯಾಗಿದ್ದಾರೆ. ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಕರಾವಳಿಯಲ್ಲಿದೆ 15ಕ್ಕೂ ಹೆಚ್ಚು ಕೀಚಕರಿರುವ ಕಾಮುಕ ಗ್ಯಾಂಗ್ ಬೆತ್ತಲೆ ಫೋಟೋ ಹಾಕಿಸಿಕೊಂಡು ಅಪ್ರಾಪ್ತೆಯರಿಗೆ ಬ್ಲ್ಯಾಕ್‌ಮೇಲ್ ಮಾಡುವ ಗ್ಯಾಂಗ್ ಕರಾವಳಿಯಲ್ಲಿರುವುದು ಬೆಳಕಿಗೆ ಬಂದಿದೆ. ಮಂಗಳೂರಿನ ಬಜ್ಪೆ ಪೊಲೀಸರು ಕಾಮುಕ ಗ್ಯಾಂಗ್​ನ ಮೊಹಮ್ಮದ್ ಮುನೀರ್, ತಸ್ಲೀಮ್, ಮೊಹಮ್ಮದ್ ಸಾಬೀಲ್ ಬಂಧನವಾಗಿದೆ. ಸದ್ಯ ಮೂವರ ಬಂಧನವಾಗಿದ್ದು, ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

18 ವರ್ಷ ವಯಸ್ಸಿನ ಹುಡುಗರನ್ನು ಬಿಟ್ಟು ಬಾಲಕಿಯರಿಗೆ ಕಿರುಕುಳ ನೀಡಲಾಗುತ್ತಿತ್ತು. ಅಪ್ರಾಪ್ತ ಬಾಲಕಿಯರನ್ನೇ ಟಾರ್ಗೆಟ್‌ ಮಾಡ್ತಿದ್ದ ಕಾಮುಕ ಗ್ಯಾಂಗ್, 14 ವರ್ಷದ ಬಾಲಕಿಯರನ್ನು ಖೆಡ್ಡಾಗೆ ಕೆಡವಿ ಲೈಂಗಿಕ ಕಿರುಕುಳ ನೀಡುತ್ತಿತ್ತು. ಖಾಸಗಿ ಫೋಟೋ, ವಿಡಿಯೋ ತರಿಸಿಕೊಂಡು ಕಿರುಕುಳ ನೀಡುತ್ತಿದ್ದರು. ಗ್ಯಾಂಗ್‌ನ ಕೃತ್ಯ ಗೊತ್ತಾಗಿ ಬಾಲಕಿ ಪೋಷಕರು ದೂರು ನೀಡಿದ್ದರು.

ಇದೀಗ ಬಂಧಿತರು ಕಾಮುಕ ಗ್ಯಾಂಗ್ ಬಗ್ಗೆ ಮಾಹಿತಿ ನೀಡಿದ್ದಾರೆ. ಸಾಕಷ್ಟು ಬಾಲಕಿಯರಿಗೆ-ಯುವತಿಯರಿಗೆ ಲೈಂಗಿಕ ದೌರ್ಜನ್ಯ ನೀಡಿರುವ ವಿಚಾರ ತಿಳಿದುಬಂದಿದೆ.

ಮಡಿಕೇರಿ: ತಮಿಳುನಾಡು‌ ಮೂಲದ‌ ವ್ಯಕ್ತಿ ಬಂಧನ ನಕ್ಷತ್ರ ಆಮೆ‌ ಮಾರಾಟಕ್ಕೆ ಯತ್ನಿಸುತ್ತಿದ್ದ ತಮಿಳುನಾಡು‌ ಮೂಲದ‌ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಡಿಕೇರಿಯಲ್ಲಿ ಪಳನಿಯಪ್ಪನ್(32) ಎಂಬಾತನನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ‌ಯ ಅಶೋಕಪುರದಲ್ಲಿ ಆರೋಪಿ ಸೆರೆಯಾಗಿದ್ದಾನೆ.

ಇದನ್ನೂ ಓದಿ: ಆರ್.ಟಿ. ನಗರದಲ್ಲಿ ಬಾರ್ ಡ್ಯಾನ್ಸರ್ ಬರ್ಬರ ಹತ್ಯೆ; ಕೊಲೆಯ ಹಿಂದಿನ ಕಾರಣ ನಿಗೂಢ

ರಾತ್ರೋರಾತ್ರಿ ಖಾಕಿ ಗನ್ ಸದ್ದು.. ಆತ್ಮ ರಕ್ಷಣೆಗೆ ಫೈರಿಂಗ್ ಮಾಡಿ ಕೊಲೆ ಆರೋಪಿ ಬಂಧಿಸಿದ ಪೊಲೀಸ್

Published On - 11:30 pm, Sun, 28 March 21

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್