AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಮಿನಲ್ ಚಟುವಟಿಕೆ ತಡೆಗೆ ವಿಭಿನ್ನ ಪ್ರಯತ್ನ: ಏರಿಯಾ ಯುವಕರ ಜೊತೆ ಪೊಲೀಸರ ಕ್ರಿಕೆಟ್​

ಬೆಂಗಳೂರು: ಇತ್ತೀಚೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಪರಾಧ ಚಟುವಟಿಕೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಹೀಗಾಗಿ ಅಪರಾಧಗಳನ್ನು ತಡೆಗಟ್ಟಲು ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದು, ಕ್ರಿಮಿನಲ್ ಚಟುವಟಿಕೆ ಹೆಚ್ಚಿರುವ ಏರಿಯಾದ ಯುವಕರೊಂದಿಗೆ ಕ್ರಿಕೆಟ್ ಆಯೋಜನೆ ಮಾಡಿದ್ದಾರೆ. ನಗರದಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ನೇತೃತ್ವದಲ್ಲಿ ಕ್ರಿಕೆಟ್ ಪಂದ್ಯ ಆಯೋಜನೆ‌ ಮಾಡಲಾಗಿದೆ. ಅಪರಾಧ ಚಟುವಟಿ ಹಾಗೂ ಗುಂಪುಗಾರಿಕೆ ಹೆಚ್ಚಿರುವ ಏರಿಯಾಗಳಿಂದ ಟೀಂಗಳನ್ನು ರಚನೆ ಮಾಡಲಾಗಿದೆ. ದಯಾನಂದ ಸಾಗರ […]

ಕ್ರಿಮಿನಲ್ ಚಟುವಟಿಕೆ ತಡೆಗೆ ವಿಭಿನ್ನ ಪ್ರಯತ್ನ: ಏರಿಯಾ ಯುವಕರ ಜೊತೆ ಪೊಲೀಸರ ಕ್ರಿಕೆಟ್​
ಸಾಧು ಶ್ರೀನಾಥ್​
|

Updated on:Feb 04, 2020 | 3:11 PM

Share

ಬೆಂಗಳೂರು: ಇತ್ತೀಚೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಪರಾಧ ಚಟುವಟಿಕೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಹೀಗಾಗಿ ಅಪರಾಧಗಳನ್ನು ತಡೆಗಟ್ಟಲು ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದು, ಕ್ರಿಮಿನಲ್ ಚಟುವಟಿಕೆ ಹೆಚ್ಚಿರುವ ಏರಿಯಾದ ಯುವಕರೊಂದಿಗೆ ಕ್ರಿಕೆಟ್ ಆಯೋಜನೆ ಮಾಡಿದ್ದಾರೆ.

ನಗರದಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ನೇತೃತ್ವದಲ್ಲಿ ಕ್ರಿಕೆಟ್ ಪಂದ್ಯ ಆಯೋಜನೆ‌ ಮಾಡಲಾಗಿದೆ. ಅಪರಾಧ ಚಟುವಟಿ ಹಾಗೂ ಗುಂಪುಗಾರಿಕೆ ಹೆಚ್ಚಿರುವ ಏರಿಯಾಗಳಿಂದ ಟೀಂಗಳನ್ನು ರಚನೆ ಮಾಡಲಾಗಿದೆ. ದಯಾನಂದ ಸಾಗರ ಕಾಲೇಜು ಮೈದಾನದಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಕ್ರಿಕೆಟ್ ಪಂದ್ಯ ನಡೆದಿದೆ. ಈ ಮೂಲಕ ಪೊಲೀಸರೊಂದಿಗೆ ಸಾಮರಸ್ಯ ಮೂಡಿಸಲು ನೂತನ ಪ್ರಯತ್ನಕ್ಕೆ ಪೊಲೀಸರು ಮುಂದಾಗಿದ್ದಾರೆ.

Published On - 1:24 pm, Tue, 4 February 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು