AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಫಿ ಟೆಕ್ಕಿ ಮೊಹಮ್ಮದ್ ಮುಜೀಬ್ ಜಾಮೀನು ಅರ್ಜಿ ವಜಾ

ಬೆಂಗಳೂರು: ರಂಜಾನ್ ಹಬ್ಬದ ದಿನವಾದರೂ ತನಗೆ ಜಾಮೀನು ಜಾಮೂನು ದಕ್ಕಲಿದೆ ಎಂದು ಬಯಸಿದ್ದವನಿಗೆ ಕೋರ್ಟ್ ಜಾಮೀನು ಭಾಗ್ಯ ನೀಡಲು ನಿರಾಕರಿಸಿತು. ‘ಹೊರಗೆ ಹೋಗಿ ಸೀನಿ, ವೈರಸ್ ಹರಡಿ’, ‘ಕೊರೊನಾ ಸೋಂಕು ಹರಡಿ ಪ್ರಪಂಚ ಕೊನೆಗಾಣಿಸಿ’, ‘ನಾಯಿಗಳನ್ನು ಸಾಯಿಸಲು ನನ್ನ ಸ್ಟೆನ್ ಗನ್ ರೆಡಿ’ ಹೀಗೆಂದು ವಿಲಕ್ಷಣವಾಗಿ ಫೇಸ್ ಬುಕ್ ಪೋಸ್ಟ್ ಹಾಕಿದ್ದ ಟೆಕ್ಕಿ ಮುಜೀಬ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಇನ್ಫಿ ಟೆಕ್ಕಿ ಮೊಹಮ್ಮದ್ ಮುಜೀಬ್ ತನಿಖೆ ವೇಳೆ ಹಲವು ಮಹತ್ವದ ಅಂಶಗಳು ಪತ್ತೆಯಾಗಿವೆ. ಟೆಕ್ಕಿ ಮುಜೀಬ್ […]

ಇನ್ಫಿ ಟೆಕ್ಕಿ ಮೊಹಮ್ಮದ್ ಮುಜೀಬ್ ಜಾಮೀನು ಅರ್ಜಿ ವಜಾ
ಸಾಧು ಶ್ರೀನಾಥ್​
|

Updated on:May 25, 2020 | 6:31 PM

Share

ಬೆಂಗಳೂರು: ರಂಜಾನ್ ಹಬ್ಬದ ದಿನವಾದರೂ ತನಗೆ ಜಾಮೀನು ಜಾಮೂನು ದಕ್ಕಲಿದೆ ಎಂದು ಬಯಸಿದ್ದವನಿಗೆ ಕೋರ್ಟ್ ಜಾಮೀನು ಭಾಗ್ಯ ನೀಡಲು ನಿರಾಕರಿಸಿತು.

‘ಹೊರಗೆ ಹೋಗಿ ಸೀನಿ, ವೈರಸ್ ಹರಡಿ’, ‘ಕೊರೊನಾ ಸೋಂಕು ಹರಡಿ ಪ್ರಪಂಚ ಕೊನೆಗಾಣಿಸಿ’, ‘ನಾಯಿಗಳನ್ನು ಸಾಯಿಸಲು ನನ್ನ ಸ್ಟೆನ್ ಗನ್ ರೆಡಿ’ ಹೀಗೆಂದು ವಿಲಕ್ಷಣವಾಗಿ ಫೇಸ್ ಬುಕ್ ಪೋಸ್ಟ್ ಹಾಕಿದ್ದ ಟೆಕ್ಕಿ ಮುಜೀಬ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಇನ್ಫಿ ಟೆಕ್ಕಿ ಮೊಹಮ್ಮದ್ ಮುಜೀಬ್ ತನಿಖೆ ವೇಳೆ ಹಲವು ಮಹತ್ವದ ಅಂಶಗಳು ಪತ್ತೆಯಾಗಿವೆ. ಟೆಕ್ಕಿ ಮುಜೀಬ್ ಪಾಕಿಸ್ತಾನದ ವಾಟ್ಸಾಪ್ ನಂಬರ್ ಶೇರ್ ಮಾಡಿದ್ದ. ಧಾರ್ಮಿಕ ಮೂಲಭೂತವಾದ, ದೇಶ ವಿರೋಧಿ ಚಿಂತನೆ ಹೊಂದಿದ್ದ. ಎನ್ಐಎ ಕೂಡಾ ಮುಜೀಬ್ ಲಿಂಕ್​ಗಳ ತನಿಖೆ ನಡೆಸುತ್ತಿದೆ ಎಂದು ತನಿಖೆ ವಿವರವನ್ನು ಪೊಲೀಸರು ಕೋರ್ಟ್​ಗೆ ಸಲ್ಲಿಸಿದ್ದರು.

ಇಂತಹ ಪೋಸ್ಟ್​ಗಳಿಂದ ಸಾಮರಸ್ಯ, ಸಮಗ್ರತೆಗೆ ಧಕ್ಕೆ: ಹೈಕೋರ್ಟ್ ಆರ್ಟಿಕಲ್ 21ಅಡಿ ವೈಯಕ್ತಿಕ ಸ್ವಾತಂತ್ರ್ಯ ಮೂಲಭೂತ ಹಕ್ಕು ಎಂದು ಆರೋಪಿ ಮೊಹಮ್ಮದ್ ಮುಜೀಬ್ ಪರ ವಾದ ಮಂಡಿಸಲಾಗಿತ್ತು. ಆದ್ರೆ ಆರ್ಟಿಕಲ್ 21ಕ್ಕಿಂತ ಸಂವಿಧಾನದ ಮುನ್ನುಡಿಗೆ ಪ್ರಾಮುಖ್ಯತೆ ಇದೆ. ಕೊವಿಡ್ 19ಗೆ ಹೆದರಿರುವ ಜನರಲ್ಲಿ ಭೀತಿ ಹುಟ್ಟಿಸುವ ಯತ್ನ ನಡೆದಿದೆ. ಇಂತಹ ಪೋಸ್ಟ್​ಗಳಿಂದ ಸಾಮರಸ್ಯ, ಸಮಗ್ರತೆಗೆ ಧಕ್ಕೆಯೊದಗಲಿದೆ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್ ನ್ಯಾ. ಕೆ.ಎಸ್.ಮುದಗಲ್ ಟೆಕ್ಕಿ ಮೊಹಮ್ಮದ್ ಮುಜೀಬ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.

Published On - 6:18 pm, Mon, 25 May 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್