AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಫಿ ಟೆಕ್ಕಿ ಮೊಹಮ್ಮದ್ ಮುಜೀಬ್ ಜಾಮೀನು ಅರ್ಜಿ ವಜಾ

ಬೆಂಗಳೂರು: ರಂಜಾನ್ ಹಬ್ಬದ ದಿನವಾದರೂ ತನಗೆ ಜಾಮೀನು ಜಾಮೂನು ದಕ್ಕಲಿದೆ ಎಂದು ಬಯಸಿದ್ದವನಿಗೆ ಕೋರ್ಟ್ ಜಾಮೀನು ಭಾಗ್ಯ ನೀಡಲು ನಿರಾಕರಿಸಿತು. ‘ಹೊರಗೆ ಹೋಗಿ ಸೀನಿ, ವೈರಸ್ ಹರಡಿ’, ‘ಕೊರೊನಾ ಸೋಂಕು ಹರಡಿ ಪ್ರಪಂಚ ಕೊನೆಗಾಣಿಸಿ’, ‘ನಾಯಿಗಳನ್ನು ಸಾಯಿಸಲು ನನ್ನ ಸ್ಟೆನ್ ಗನ್ ರೆಡಿ’ ಹೀಗೆಂದು ವಿಲಕ್ಷಣವಾಗಿ ಫೇಸ್ ಬುಕ್ ಪೋಸ್ಟ್ ಹಾಕಿದ್ದ ಟೆಕ್ಕಿ ಮುಜೀಬ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಇನ್ಫಿ ಟೆಕ್ಕಿ ಮೊಹಮ್ಮದ್ ಮುಜೀಬ್ ತನಿಖೆ ವೇಳೆ ಹಲವು ಮಹತ್ವದ ಅಂಶಗಳು ಪತ್ತೆಯಾಗಿವೆ. ಟೆಕ್ಕಿ ಮುಜೀಬ್ […]

ಇನ್ಫಿ ಟೆಕ್ಕಿ ಮೊಹಮ್ಮದ್ ಮುಜೀಬ್ ಜಾಮೀನು ಅರ್ಜಿ ವಜಾ
ಸಾಧು ಶ್ರೀನಾಥ್​
|

Updated on:May 25, 2020 | 6:31 PM

Share

ಬೆಂಗಳೂರು: ರಂಜಾನ್ ಹಬ್ಬದ ದಿನವಾದರೂ ತನಗೆ ಜಾಮೀನು ಜಾಮೂನು ದಕ್ಕಲಿದೆ ಎಂದು ಬಯಸಿದ್ದವನಿಗೆ ಕೋರ್ಟ್ ಜಾಮೀನು ಭಾಗ್ಯ ನೀಡಲು ನಿರಾಕರಿಸಿತು.

‘ಹೊರಗೆ ಹೋಗಿ ಸೀನಿ, ವೈರಸ್ ಹರಡಿ’, ‘ಕೊರೊನಾ ಸೋಂಕು ಹರಡಿ ಪ್ರಪಂಚ ಕೊನೆಗಾಣಿಸಿ’, ‘ನಾಯಿಗಳನ್ನು ಸಾಯಿಸಲು ನನ್ನ ಸ್ಟೆನ್ ಗನ್ ರೆಡಿ’ ಹೀಗೆಂದು ವಿಲಕ್ಷಣವಾಗಿ ಫೇಸ್ ಬುಕ್ ಪೋಸ್ಟ್ ಹಾಕಿದ್ದ ಟೆಕ್ಕಿ ಮುಜೀಬ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಇನ್ಫಿ ಟೆಕ್ಕಿ ಮೊಹಮ್ಮದ್ ಮುಜೀಬ್ ತನಿಖೆ ವೇಳೆ ಹಲವು ಮಹತ್ವದ ಅಂಶಗಳು ಪತ್ತೆಯಾಗಿವೆ. ಟೆಕ್ಕಿ ಮುಜೀಬ್ ಪಾಕಿಸ್ತಾನದ ವಾಟ್ಸಾಪ್ ನಂಬರ್ ಶೇರ್ ಮಾಡಿದ್ದ. ಧಾರ್ಮಿಕ ಮೂಲಭೂತವಾದ, ದೇಶ ವಿರೋಧಿ ಚಿಂತನೆ ಹೊಂದಿದ್ದ. ಎನ್ಐಎ ಕೂಡಾ ಮುಜೀಬ್ ಲಿಂಕ್​ಗಳ ತನಿಖೆ ನಡೆಸುತ್ತಿದೆ ಎಂದು ತನಿಖೆ ವಿವರವನ್ನು ಪೊಲೀಸರು ಕೋರ್ಟ್​ಗೆ ಸಲ್ಲಿಸಿದ್ದರು.

ಇಂತಹ ಪೋಸ್ಟ್​ಗಳಿಂದ ಸಾಮರಸ್ಯ, ಸಮಗ್ರತೆಗೆ ಧಕ್ಕೆ: ಹೈಕೋರ್ಟ್ ಆರ್ಟಿಕಲ್ 21ಅಡಿ ವೈಯಕ್ತಿಕ ಸ್ವಾತಂತ್ರ್ಯ ಮೂಲಭೂತ ಹಕ್ಕು ಎಂದು ಆರೋಪಿ ಮೊಹಮ್ಮದ್ ಮುಜೀಬ್ ಪರ ವಾದ ಮಂಡಿಸಲಾಗಿತ್ತು. ಆದ್ರೆ ಆರ್ಟಿಕಲ್ 21ಕ್ಕಿಂತ ಸಂವಿಧಾನದ ಮುನ್ನುಡಿಗೆ ಪ್ರಾಮುಖ್ಯತೆ ಇದೆ. ಕೊವಿಡ್ 19ಗೆ ಹೆದರಿರುವ ಜನರಲ್ಲಿ ಭೀತಿ ಹುಟ್ಟಿಸುವ ಯತ್ನ ನಡೆದಿದೆ. ಇಂತಹ ಪೋಸ್ಟ್​ಗಳಿಂದ ಸಾಮರಸ್ಯ, ಸಮಗ್ರತೆಗೆ ಧಕ್ಕೆಯೊದಗಲಿದೆ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್ ನ್ಯಾ. ಕೆ.ಎಸ್.ಮುದಗಲ್ ಟೆಕ್ಕಿ ಮೊಹಮ್ಮದ್ ಮುಜೀಬ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.

Published On - 6:18 pm, Mon, 25 May 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?