AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಸಾ ಹಳೇ ತಾಮ್ರದ ಚೊಂಬು ಖರೀದಿಸುತ್ತದಂತೆ.. ಮೂವರು ಅಂದರು!

ಬೆಂಗಳೂರು: ಬಾಹ್ಯಾಕಾಶ ವಿಜ್ಞಾನಿಗಳ ಸೋಗಿನಲ್ಲಿ ಕೋಟಿ ಕೋಟಿ ವಂಚಿಸಿದ್ದ ಆರೋಪಿಗಳಿಗೆ ತಿಲಕ್ ನಗರ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ರೈಸ್ ಪುಲ್ಲಿಂಗ್ ಹೆಸರಿನಲ್ಲಿ ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ಅಕ್ರಂ, ಆರ್ಯ ಪ್ರಧಾನ್ ಮತ್ತು ರಾಜೇಂದ್ರ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. ನಾಸಾ ಹೆಸರಲ್ಲಿ ವಂಚನೆ:  ಆರೋಪಿಗಳು ಸೈಯದ್ ಸಲೀಂ ಎಂಬ ಉದ್ಯಮಿಯನ್ನ ಭೇಟಿಯಾಗಿದ್ದರು. ರೈಸ್ ಪುಲ್ಲಿಂಗ್​ ಆರ್ಟಿಕಲ್​ಗೆ ನಾಸಾದಲ್ಲಿ‌ ಭರ್ಜರಿ‌ ಬೇಡಿಕೆಯಿದೆ ಎಂದು ನಂಬಿಸಿದ್ದರು. ತಾಮ್ರದ ತಂಬಿಗೆ, ರಾಸಾಯನಿಕಗಳು ಹಾಗೂ ಡೂಪ್ಲಿಕೇಟ್ ಬಾಹ್ಯಾಕಾಶ ಬಟ್ಟೆಯ ಮೂಲಕ ವಂಚನೆ ಮಾಡಿದ್ದಾರೆ. […]

ನಾಸಾ ಹಳೇ ತಾಮ್ರದ ಚೊಂಬು ಖರೀದಿಸುತ್ತದಂತೆ.. ಮೂವರು ಅಂದರು!
ಸಾಧು ಶ್ರೀನಾಥ್​
|

Updated on:Nov 20, 2019 | 3:37 PM

Share

ಬೆಂಗಳೂರು: ಬಾಹ್ಯಾಕಾಶ ವಿಜ್ಞಾನಿಗಳ ಸೋಗಿನಲ್ಲಿ ಕೋಟಿ ಕೋಟಿ ವಂಚಿಸಿದ್ದ ಆರೋಪಿಗಳಿಗೆ ತಿಲಕ್ ನಗರ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ರೈಸ್ ಪುಲ್ಲಿಂಗ್ ಹೆಸರಿನಲ್ಲಿ ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ಅಕ್ರಂ, ಆರ್ಯ ಪ್ರಧಾನ್ ಮತ್ತು ರಾಜೇಂದ್ರ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಾಸಾ ಹೆಸರಲ್ಲಿ ವಂಚನೆ:  ಆರೋಪಿಗಳು ಸೈಯದ್ ಸಲೀಂ ಎಂಬ ಉದ್ಯಮಿಯನ್ನ ಭೇಟಿಯಾಗಿದ್ದರು. ರೈಸ್ ಪುಲ್ಲಿಂಗ್​ ಆರ್ಟಿಕಲ್​ಗೆ ನಾಸಾದಲ್ಲಿ‌ ಭರ್ಜರಿ‌ ಬೇಡಿಕೆಯಿದೆ ಎಂದು ನಂಬಿಸಿದ್ದರು. ತಾಮ್ರದ ತಂಬಿಗೆ, ರಾಸಾಯನಿಕಗಳು ಹಾಗೂ ಡೂಪ್ಲಿಕೇಟ್ ಬಾಹ್ಯಾಕಾಶ ಬಟ್ಟೆಯ ಮೂಲಕ ವಂಚನೆ ಮಾಡಿದ್ದಾರೆ.

ತಾಮ್ರದ ತಂಬಿಗೆ ಇದ್ರೆ ಅದೃಷ್ಟ! ರೈಸ್ ಪುಲ್ಲಿಂಗ್ ತಾಮ್ರದ ತಂಬಿಗೆ ಇಟ್ಟುಕೊಂಡರೆ ಅದೃಷ್ಟ ಖುಲಾಯಿಸುತ್ತೆ. ಹಳೆಯದಾದಷ್ಟೂ ತಾಮ್ರದ ಚೊಂಬಿಗೆ ಬೇಡಿಕೆ ಜಾಸ್ತಿಯಿದೆ. ನಂತರ ನಾಸಾ ಇದನ್ನು ಖರೀದಿಸುತ್ತದೆ ಎಂದು ನಂಬಿಸಿ ಕೋಟಿ ಕೋಟಿ ಹಣ ವಸೂಲಿ ಮಾಡಿದ್ದಾರೆ.

ಸದ್ಯ ತಿಲಕ ನಗರ ಪೊಲೀಸರ ಬಲೆಗೆ ಮೂವರು ಆರೋಪಿಗಳು ಬಿದ್ದಿದ್ದು, ಇದೇ ರೀತಿ ಹಲವರಿಗೆ ವಂಚಿಸಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇನ್ನೂ 20 ಮಂದಿ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Published On - 3:36 pm, Wed, 20 November 19

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು