AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಸಾ ಹಳೇ ತಾಮ್ರದ ಚೊಂಬು ಖರೀದಿಸುತ್ತದಂತೆ.. ಮೂವರು ಅಂದರು!

ಬೆಂಗಳೂರು: ಬಾಹ್ಯಾಕಾಶ ವಿಜ್ಞಾನಿಗಳ ಸೋಗಿನಲ್ಲಿ ಕೋಟಿ ಕೋಟಿ ವಂಚಿಸಿದ್ದ ಆರೋಪಿಗಳಿಗೆ ತಿಲಕ್ ನಗರ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ರೈಸ್ ಪುಲ್ಲಿಂಗ್ ಹೆಸರಿನಲ್ಲಿ ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ಅಕ್ರಂ, ಆರ್ಯ ಪ್ರಧಾನ್ ಮತ್ತು ರಾಜೇಂದ್ರ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. ನಾಸಾ ಹೆಸರಲ್ಲಿ ವಂಚನೆ:  ಆರೋಪಿಗಳು ಸೈಯದ್ ಸಲೀಂ ಎಂಬ ಉದ್ಯಮಿಯನ್ನ ಭೇಟಿಯಾಗಿದ್ದರು. ರೈಸ್ ಪುಲ್ಲಿಂಗ್​ ಆರ್ಟಿಕಲ್​ಗೆ ನಾಸಾದಲ್ಲಿ‌ ಭರ್ಜರಿ‌ ಬೇಡಿಕೆಯಿದೆ ಎಂದು ನಂಬಿಸಿದ್ದರು. ತಾಮ್ರದ ತಂಬಿಗೆ, ರಾಸಾಯನಿಕಗಳು ಹಾಗೂ ಡೂಪ್ಲಿಕೇಟ್ ಬಾಹ್ಯಾಕಾಶ ಬಟ್ಟೆಯ ಮೂಲಕ ವಂಚನೆ ಮಾಡಿದ್ದಾರೆ. […]

ನಾಸಾ ಹಳೇ ತಾಮ್ರದ ಚೊಂಬು ಖರೀದಿಸುತ್ತದಂತೆ.. ಮೂವರು ಅಂದರು!
ಸಾಧು ಶ್ರೀನಾಥ್​
|

Updated on:Nov 20, 2019 | 3:37 PM

Share

ಬೆಂಗಳೂರು: ಬಾಹ್ಯಾಕಾಶ ವಿಜ್ಞಾನಿಗಳ ಸೋಗಿನಲ್ಲಿ ಕೋಟಿ ಕೋಟಿ ವಂಚಿಸಿದ್ದ ಆರೋಪಿಗಳಿಗೆ ತಿಲಕ್ ನಗರ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ರೈಸ್ ಪುಲ್ಲಿಂಗ್ ಹೆಸರಿನಲ್ಲಿ ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ಅಕ್ರಂ, ಆರ್ಯ ಪ್ರಧಾನ್ ಮತ್ತು ರಾಜೇಂದ್ರ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಾಸಾ ಹೆಸರಲ್ಲಿ ವಂಚನೆ:  ಆರೋಪಿಗಳು ಸೈಯದ್ ಸಲೀಂ ಎಂಬ ಉದ್ಯಮಿಯನ್ನ ಭೇಟಿಯಾಗಿದ್ದರು. ರೈಸ್ ಪುಲ್ಲಿಂಗ್​ ಆರ್ಟಿಕಲ್​ಗೆ ನಾಸಾದಲ್ಲಿ‌ ಭರ್ಜರಿ‌ ಬೇಡಿಕೆಯಿದೆ ಎಂದು ನಂಬಿಸಿದ್ದರು. ತಾಮ್ರದ ತಂಬಿಗೆ, ರಾಸಾಯನಿಕಗಳು ಹಾಗೂ ಡೂಪ್ಲಿಕೇಟ್ ಬಾಹ್ಯಾಕಾಶ ಬಟ್ಟೆಯ ಮೂಲಕ ವಂಚನೆ ಮಾಡಿದ್ದಾರೆ.

ತಾಮ್ರದ ತಂಬಿಗೆ ಇದ್ರೆ ಅದೃಷ್ಟ! ರೈಸ್ ಪುಲ್ಲಿಂಗ್ ತಾಮ್ರದ ತಂಬಿಗೆ ಇಟ್ಟುಕೊಂಡರೆ ಅದೃಷ್ಟ ಖುಲಾಯಿಸುತ್ತೆ. ಹಳೆಯದಾದಷ್ಟೂ ತಾಮ್ರದ ಚೊಂಬಿಗೆ ಬೇಡಿಕೆ ಜಾಸ್ತಿಯಿದೆ. ನಂತರ ನಾಸಾ ಇದನ್ನು ಖರೀದಿಸುತ್ತದೆ ಎಂದು ನಂಬಿಸಿ ಕೋಟಿ ಕೋಟಿ ಹಣ ವಸೂಲಿ ಮಾಡಿದ್ದಾರೆ.

ಸದ್ಯ ತಿಲಕ ನಗರ ಪೊಲೀಸರ ಬಲೆಗೆ ಮೂವರು ಆರೋಪಿಗಳು ಬಿದ್ದಿದ್ದು, ಇದೇ ರೀತಿ ಹಲವರಿಗೆ ವಂಚಿಸಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇನ್ನೂ 20 ಮಂದಿ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Published On - 3:36 pm, Wed, 20 November 19

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ