AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಸಾ ಹಳೇ ತಾಮ್ರದ ಚೊಂಬು ಖರೀದಿಸುತ್ತದಂತೆ.. ಮೂವರು ಅಂದರು!

ಬೆಂಗಳೂರು: ಬಾಹ್ಯಾಕಾಶ ವಿಜ್ಞಾನಿಗಳ ಸೋಗಿನಲ್ಲಿ ಕೋಟಿ ಕೋಟಿ ವಂಚಿಸಿದ್ದ ಆರೋಪಿಗಳಿಗೆ ತಿಲಕ್ ನಗರ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ರೈಸ್ ಪುಲ್ಲಿಂಗ್ ಹೆಸರಿನಲ್ಲಿ ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ಅಕ್ರಂ, ಆರ್ಯ ಪ್ರಧಾನ್ ಮತ್ತು ರಾಜೇಂದ್ರ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. ನಾಸಾ ಹೆಸರಲ್ಲಿ ವಂಚನೆ:  ಆರೋಪಿಗಳು ಸೈಯದ್ ಸಲೀಂ ಎಂಬ ಉದ್ಯಮಿಯನ್ನ ಭೇಟಿಯಾಗಿದ್ದರು. ರೈಸ್ ಪುಲ್ಲಿಂಗ್​ ಆರ್ಟಿಕಲ್​ಗೆ ನಾಸಾದಲ್ಲಿ‌ ಭರ್ಜರಿ‌ ಬೇಡಿಕೆಯಿದೆ ಎಂದು ನಂಬಿಸಿದ್ದರು. ತಾಮ್ರದ ತಂಬಿಗೆ, ರಾಸಾಯನಿಕಗಳು ಹಾಗೂ ಡೂಪ್ಲಿಕೇಟ್ ಬಾಹ್ಯಾಕಾಶ ಬಟ್ಟೆಯ ಮೂಲಕ ವಂಚನೆ ಮಾಡಿದ್ದಾರೆ. […]

ನಾಸಾ ಹಳೇ ತಾಮ್ರದ ಚೊಂಬು ಖರೀದಿಸುತ್ತದಂತೆ.. ಮೂವರು ಅಂದರು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 20, 2019 | 3:37 PM

Share

ಬೆಂಗಳೂರು: ಬಾಹ್ಯಾಕಾಶ ವಿಜ್ಞಾನಿಗಳ ಸೋಗಿನಲ್ಲಿ ಕೋಟಿ ಕೋಟಿ ವಂಚಿಸಿದ್ದ ಆರೋಪಿಗಳಿಗೆ ತಿಲಕ್ ನಗರ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ರೈಸ್ ಪುಲ್ಲಿಂಗ್ ಹೆಸರಿನಲ್ಲಿ ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ಅಕ್ರಂ, ಆರ್ಯ ಪ್ರಧಾನ್ ಮತ್ತು ರಾಜೇಂದ್ರ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಾಸಾ ಹೆಸರಲ್ಲಿ ವಂಚನೆ:  ಆರೋಪಿಗಳು ಸೈಯದ್ ಸಲೀಂ ಎಂಬ ಉದ್ಯಮಿಯನ್ನ ಭೇಟಿಯಾಗಿದ್ದರು. ರೈಸ್ ಪುಲ್ಲಿಂಗ್​ ಆರ್ಟಿಕಲ್​ಗೆ ನಾಸಾದಲ್ಲಿ‌ ಭರ್ಜರಿ‌ ಬೇಡಿಕೆಯಿದೆ ಎಂದು ನಂಬಿಸಿದ್ದರು. ತಾಮ್ರದ ತಂಬಿಗೆ, ರಾಸಾಯನಿಕಗಳು ಹಾಗೂ ಡೂಪ್ಲಿಕೇಟ್ ಬಾಹ್ಯಾಕಾಶ ಬಟ್ಟೆಯ ಮೂಲಕ ವಂಚನೆ ಮಾಡಿದ್ದಾರೆ.

ತಾಮ್ರದ ತಂಬಿಗೆ ಇದ್ರೆ ಅದೃಷ್ಟ! ರೈಸ್ ಪುಲ್ಲಿಂಗ್ ತಾಮ್ರದ ತಂಬಿಗೆ ಇಟ್ಟುಕೊಂಡರೆ ಅದೃಷ್ಟ ಖುಲಾಯಿಸುತ್ತೆ. ಹಳೆಯದಾದಷ್ಟೂ ತಾಮ್ರದ ಚೊಂಬಿಗೆ ಬೇಡಿಕೆ ಜಾಸ್ತಿಯಿದೆ. ನಂತರ ನಾಸಾ ಇದನ್ನು ಖರೀದಿಸುತ್ತದೆ ಎಂದು ನಂಬಿಸಿ ಕೋಟಿ ಕೋಟಿ ಹಣ ವಸೂಲಿ ಮಾಡಿದ್ದಾರೆ.

ಸದ್ಯ ತಿಲಕ ನಗರ ಪೊಲೀಸರ ಬಲೆಗೆ ಮೂವರು ಆರೋಪಿಗಳು ಬಿದ್ದಿದ್ದು, ಇದೇ ರೀತಿ ಹಲವರಿಗೆ ವಂಚಿಸಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇನ್ನೂ 20 ಮಂದಿ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Published On - 3:36 pm, Wed, 20 November 19

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ