AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಸಾ ಹಳೇ ತಾಮ್ರದ ಚೊಂಬು ಖರೀದಿಸುತ್ತದಂತೆ.. ಮೂವರು ಅಂದರು!

ಬೆಂಗಳೂರು: ಬಾಹ್ಯಾಕಾಶ ವಿಜ್ಞಾನಿಗಳ ಸೋಗಿನಲ್ಲಿ ಕೋಟಿ ಕೋಟಿ ವಂಚಿಸಿದ್ದ ಆರೋಪಿಗಳಿಗೆ ತಿಲಕ್ ನಗರ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ರೈಸ್ ಪುಲ್ಲಿಂಗ್ ಹೆಸರಿನಲ್ಲಿ ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ಅಕ್ರಂ, ಆರ್ಯ ಪ್ರಧಾನ್ ಮತ್ತು ರಾಜೇಂದ್ರ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. ನಾಸಾ ಹೆಸರಲ್ಲಿ ವಂಚನೆ:  ಆರೋಪಿಗಳು ಸೈಯದ್ ಸಲೀಂ ಎಂಬ ಉದ್ಯಮಿಯನ್ನ ಭೇಟಿಯಾಗಿದ್ದರು. ರೈಸ್ ಪುಲ್ಲಿಂಗ್​ ಆರ್ಟಿಕಲ್​ಗೆ ನಾಸಾದಲ್ಲಿ‌ ಭರ್ಜರಿ‌ ಬೇಡಿಕೆಯಿದೆ ಎಂದು ನಂಬಿಸಿದ್ದರು. ತಾಮ್ರದ ತಂಬಿಗೆ, ರಾಸಾಯನಿಕಗಳು ಹಾಗೂ ಡೂಪ್ಲಿಕೇಟ್ ಬಾಹ್ಯಾಕಾಶ ಬಟ್ಟೆಯ ಮೂಲಕ ವಂಚನೆ ಮಾಡಿದ್ದಾರೆ. […]

ನಾಸಾ ಹಳೇ ತಾಮ್ರದ ಚೊಂಬು ಖರೀದಿಸುತ್ತದಂತೆ.. ಮೂವರು ಅಂದರು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 20, 2019 | 3:37 PM

Share

ಬೆಂಗಳೂರು: ಬಾಹ್ಯಾಕಾಶ ವಿಜ್ಞಾನಿಗಳ ಸೋಗಿನಲ್ಲಿ ಕೋಟಿ ಕೋಟಿ ವಂಚಿಸಿದ್ದ ಆರೋಪಿಗಳಿಗೆ ತಿಲಕ್ ನಗರ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ರೈಸ್ ಪುಲ್ಲಿಂಗ್ ಹೆಸರಿನಲ್ಲಿ ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ಅಕ್ರಂ, ಆರ್ಯ ಪ್ರಧಾನ್ ಮತ್ತು ರಾಜೇಂದ್ರ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಾಸಾ ಹೆಸರಲ್ಲಿ ವಂಚನೆ:  ಆರೋಪಿಗಳು ಸೈಯದ್ ಸಲೀಂ ಎಂಬ ಉದ್ಯಮಿಯನ್ನ ಭೇಟಿಯಾಗಿದ್ದರು. ರೈಸ್ ಪುಲ್ಲಿಂಗ್​ ಆರ್ಟಿಕಲ್​ಗೆ ನಾಸಾದಲ್ಲಿ‌ ಭರ್ಜರಿ‌ ಬೇಡಿಕೆಯಿದೆ ಎಂದು ನಂಬಿಸಿದ್ದರು. ತಾಮ್ರದ ತಂಬಿಗೆ, ರಾಸಾಯನಿಕಗಳು ಹಾಗೂ ಡೂಪ್ಲಿಕೇಟ್ ಬಾಹ್ಯಾಕಾಶ ಬಟ್ಟೆಯ ಮೂಲಕ ವಂಚನೆ ಮಾಡಿದ್ದಾರೆ.

ತಾಮ್ರದ ತಂಬಿಗೆ ಇದ್ರೆ ಅದೃಷ್ಟ! ರೈಸ್ ಪುಲ್ಲಿಂಗ್ ತಾಮ್ರದ ತಂಬಿಗೆ ಇಟ್ಟುಕೊಂಡರೆ ಅದೃಷ್ಟ ಖುಲಾಯಿಸುತ್ತೆ. ಹಳೆಯದಾದಷ್ಟೂ ತಾಮ್ರದ ಚೊಂಬಿಗೆ ಬೇಡಿಕೆ ಜಾಸ್ತಿಯಿದೆ. ನಂತರ ನಾಸಾ ಇದನ್ನು ಖರೀದಿಸುತ್ತದೆ ಎಂದು ನಂಬಿಸಿ ಕೋಟಿ ಕೋಟಿ ಹಣ ವಸೂಲಿ ಮಾಡಿದ್ದಾರೆ.

ಸದ್ಯ ತಿಲಕ ನಗರ ಪೊಲೀಸರ ಬಲೆಗೆ ಮೂವರು ಆರೋಪಿಗಳು ಬಿದ್ದಿದ್ದು, ಇದೇ ರೀತಿ ಹಲವರಿಗೆ ವಂಚಿಸಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇನ್ನೂ 20 ಮಂದಿ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Published On - 3:36 pm, Wed, 20 November 19

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ