AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಸಾ ಹಳೇ ತಾಮ್ರದ ಚೊಂಬು ಖರೀದಿಸುತ್ತದಂತೆ.. ಮೂವರು ಅಂದರು!

ಬೆಂಗಳೂರು: ಬಾಹ್ಯಾಕಾಶ ವಿಜ್ಞಾನಿಗಳ ಸೋಗಿನಲ್ಲಿ ಕೋಟಿ ಕೋಟಿ ವಂಚಿಸಿದ್ದ ಆರೋಪಿಗಳಿಗೆ ತಿಲಕ್ ನಗರ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ರೈಸ್ ಪುಲ್ಲಿಂಗ್ ಹೆಸರಿನಲ್ಲಿ ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ಅಕ್ರಂ, ಆರ್ಯ ಪ್ರಧಾನ್ ಮತ್ತು ರಾಜೇಂದ್ರ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. ನಾಸಾ ಹೆಸರಲ್ಲಿ ವಂಚನೆ:  ಆರೋಪಿಗಳು ಸೈಯದ್ ಸಲೀಂ ಎಂಬ ಉದ್ಯಮಿಯನ್ನ ಭೇಟಿಯಾಗಿದ್ದರು. ರೈಸ್ ಪುಲ್ಲಿಂಗ್​ ಆರ್ಟಿಕಲ್​ಗೆ ನಾಸಾದಲ್ಲಿ‌ ಭರ್ಜರಿ‌ ಬೇಡಿಕೆಯಿದೆ ಎಂದು ನಂಬಿಸಿದ್ದರು. ತಾಮ್ರದ ತಂಬಿಗೆ, ರಾಸಾಯನಿಕಗಳು ಹಾಗೂ ಡೂಪ್ಲಿಕೇಟ್ ಬಾಹ್ಯಾಕಾಶ ಬಟ್ಟೆಯ ಮೂಲಕ ವಂಚನೆ ಮಾಡಿದ್ದಾರೆ. […]

ನಾಸಾ ಹಳೇ ತಾಮ್ರದ ಚೊಂಬು ಖರೀದಿಸುತ್ತದಂತೆ.. ಮೂವರು ಅಂದರು!
ಸಾಧು ಶ್ರೀನಾಥ್​
|

Updated on:Nov 20, 2019 | 3:37 PM

Share

ಬೆಂಗಳೂರು: ಬಾಹ್ಯಾಕಾಶ ವಿಜ್ಞಾನಿಗಳ ಸೋಗಿನಲ್ಲಿ ಕೋಟಿ ಕೋಟಿ ವಂಚಿಸಿದ್ದ ಆರೋಪಿಗಳಿಗೆ ತಿಲಕ್ ನಗರ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ರೈಸ್ ಪುಲ್ಲಿಂಗ್ ಹೆಸರಿನಲ್ಲಿ ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ಅಕ್ರಂ, ಆರ್ಯ ಪ್ರಧಾನ್ ಮತ್ತು ರಾಜೇಂದ್ರ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಾಸಾ ಹೆಸರಲ್ಲಿ ವಂಚನೆ:  ಆರೋಪಿಗಳು ಸೈಯದ್ ಸಲೀಂ ಎಂಬ ಉದ್ಯಮಿಯನ್ನ ಭೇಟಿಯಾಗಿದ್ದರು. ರೈಸ್ ಪುಲ್ಲಿಂಗ್​ ಆರ್ಟಿಕಲ್​ಗೆ ನಾಸಾದಲ್ಲಿ‌ ಭರ್ಜರಿ‌ ಬೇಡಿಕೆಯಿದೆ ಎಂದು ನಂಬಿಸಿದ್ದರು. ತಾಮ್ರದ ತಂಬಿಗೆ, ರಾಸಾಯನಿಕಗಳು ಹಾಗೂ ಡೂಪ್ಲಿಕೇಟ್ ಬಾಹ್ಯಾಕಾಶ ಬಟ್ಟೆಯ ಮೂಲಕ ವಂಚನೆ ಮಾಡಿದ್ದಾರೆ.

ತಾಮ್ರದ ತಂಬಿಗೆ ಇದ್ರೆ ಅದೃಷ್ಟ! ರೈಸ್ ಪುಲ್ಲಿಂಗ್ ತಾಮ್ರದ ತಂಬಿಗೆ ಇಟ್ಟುಕೊಂಡರೆ ಅದೃಷ್ಟ ಖುಲಾಯಿಸುತ್ತೆ. ಹಳೆಯದಾದಷ್ಟೂ ತಾಮ್ರದ ಚೊಂಬಿಗೆ ಬೇಡಿಕೆ ಜಾಸ್ತಿಯಿದೆ. ನಂತರ ನಾಸಾ ಇದನ್ನು ಖರೀದಿಸುತ್ತದೆ ಎಂದು ನಂಬಿಸಿ ಕೋಟಿ ಕೋಟಿ ಹಣ ವಸೂಲಿ ಮಾಡಿದ್ದಾರೆ.

ಸದ್ಯ ತಿಲಕ ನಗರ ಪೊಲೀಸರ ಬಲೆಗೆ ಮೂವರು ಆರೋಪಿಗಳು ಬಿದ್ದಿದ್ದು, ಇದೇ ರೀತಿ ಹಲವರಿಗೆ ವಂಚಿಸಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇನ್ನೂ 20 ಮಂದಿ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Published On - 3:36 pm, Wed, 20 November 19

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?