AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ನಾನೇ ಡಾನ್ ಆಗುತ್ತೇನೆ..! ವೈರಲ್ ಆಯ್ತು ಆಡಿಯೋ

ಅವಲಹಳ್ಳಿ‌ ಪೊಲೀಸರಿಗೆ ಮೆಂಟಲ್ ಮಂಜ ಆವಾಜ್ ಹಾಕಿದ್ದಾನೆ ಎಂದೇ ಕ್ರೈಂ ಜಗತ್ತಿನಲ್ಲಿ ಮಾತು ಕೇಳಿಬರುತ್ತಿದೆ. ಆಡಿಯೋ ವೈರಲ್ ಮೂಲಕ ರೌಡಿ ಪಟ್ಟಕ್ಕಾಗಿ ಬೆಂಗಳೂರಲ್ಲಿ ರೌಡಿಶೀಟರ್​ಗಳ ನಡುವೆ ಶೀತಲ ಸಮರ ನಡೆದಿರುವುದು ಬೆಳಕಿಗೆ ಬಂದಿದೆ.

ಬೆಂಗಳೂರಿಗೆ ನಾನೇ ಡಾನ್ ಆಗುತ್ತೇನೆ..! ವೈರಲ್ ಆಯ್ತು ಆಡಿಯೋ
ಮೆಂಟಲ್ ಮಂಜ
TV9 Web
| Edited By: |

Updated on:Oct 02, 2021 | 4:47 PM

Share

ಬೆಂಗಳೂರು: ಕುಳ್ಳ ವೆಂಕಟೇಶ್​ನನ್ನು ಕೊಲೆ ಮಾಡಿದ್ದು ನಾನೇ, ನಾನು ಬೆಂಗಳೂರಿಗೆ ಡಾನ್ ಆಗುತ್ತೇನೆ ಎಂಬ ಆಡಿಯೋವೊಂದು ಭರ್ಜರಿ ವೈರಲ್ ಆಗುತ್ತಿದೆ ಈ ಆಡಿಯೋದಲ್ಲಿ ಕೇಳಿಸುವ ಧ್ವನಿ ಮೆಂಟಲ್ ಮಂಜ ಎಂಬಾತನದು ಎನ್ನಲಾಗಿದ್ದು, ಅವಲಹಳ್ಳಿ‌ ಪೊಲೀಸರಿಗೆ ಮೆಂಟಲ್ ಮಂಜ ಆವಾಜ್ ಹಾಕಿದ್ದಾನೆ ಎಂದೇ ಕ್ರೈಂ ಜಗತ್ತಿನಲ್ಲಿ ಮಾತು ಕೇಳಿಬರುತ್ತಿದೆ. ಆಡಿಯೋ ವೈರಲ್ ಮೂಲಕ ರೌಡಿ ಪಟ್ಟಕ್ಕಾಗಿ ಬೆಂಗಳೂರಲ್ಲಿ ರೌಡಿಶೀಟರ್​ಗಳ ನಡುವೆ ಶೀತಲ ಸಮರ ನಡೆದಿರುವುದು ಬೆಳಕಿಗೆ ಬಂದಿದೆ.

ವೈರಲ್ ಆದ ಆಡಿಯೋದಲ್ಲಿ ನಾನು ಬೆಂಗಳೂರಿಗೇ ಡಾನ್ ಆಗುತ್ತೇನೆ. ಕುಳ್ಳ ವೆಂಕಟೇಶ್​ನನ್ನು ಕೊಂದದ್ದೇ ನಾನು ಎಂದು ಎಂಬ ಮಾತುಗಳು ಕೇಳುತ್ತದೆ. ಸೆಪ್ಟೆಂಬರ್ 25ರಂದು ಹಾಡಹಗಲಲ್ಲೇ ಕುಳ್ಳ ವೆಂಕಟೇಶ್​ನ ಮರ್ಡರ್ ಆಗಿತ್ತು. ನಡುರಸ್ತೆಯಲ್ಲೇ ಹಂತಕರು ಲಾಂಗು ಮಚ್ಚಿನಿಂದ ಕುಳ್ಳ ಮಂಜನನ್ನು ಕೊಚ್ಚಿ ಕೊಲೆ ಮಾಡಿದ್ದರು. ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಕುಳ್ಳ ವೆಂಕಟೇಶನ ಹತ್ಯೆಯಾಗಿತ್ತು. ಪ್ರಕರಣ ಸಂಬಂಧ ಅನಿಲ್, ಅಪ್ಪು ಸೇರಿದಂತೆ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಕುಳ್ಳ ವೆಂಕಟೇಶ್​ಗೂ ಅನಿಲ್​ಗೂ ಏರಿಯಾ ವಿಚಾರಕ್ಕೆ ಗಲಾಟೆ ನಡೆದಿತ್ತು. ಅದೇ ಕಾರಣಕ್ಕೆ ಅನಿಲ್ ಮತ್ತು ಸಂಗಡಿಗರು ಕುಳ್ಳ ವೆಂಕಟೇಶ್​ನ ಕೊಲೆ ಮಾಡಿದ ಆರೋಪದಡಿ ಬಂಧಿಸಲಾಗಿದೆ. ಆದರೆ ಕುಳ್ಳ ವೆಂಕಟೇಶ್​ನ   ಕೊಲೆ ಮಾಡಿದ್ದುಅನಿಲ್ ಅಲ್ಲ, ನಾನು ಎಂದು ಆಡಿಯೋದಲ್ಲಿ ಹೇಳಿಕೊಳ್ಳಲಾಗಿದೆ. ಆದರೆ ಆ ಆಡಿಯೋದಲ್ಲಿ ಇರುವ ಧ್ವನಿ ಯಾರದ್ದು ಎಂಬುದರ ಬಗ್ಗೆ ಈವರೆಗೂ ಯಾವುದೇ ಖಚಿತ ಮಾಹಿತಿ ತಿಳಿದುಬಂದಿಲ್ಲ.ಭೂಗತ ಲೋಕದಲ್ಲಿ ಮಾತ್ರ ಆ ಧ್ವನಿ ಮೆಂಟಲ್ ಮಂಜನದ್ದು ಎಂಬ ಸುದ್ದಿಗಳು ಹರಿದಾಡುತ್ತಿವೆ.

ಇದನ್ನೂ ಓದಿ: 

Nomads Education : ಅಪರಾಧ ಜಗತ್ತಿನೊಳಗೆ ಅಲೆಮಾರಿ ಮಕ್ಕಳ ಮುಖಗಳನ್ನು ಎದುರುಗೊಳ್ಳುವುದು ಬೇಡ ಅಲ್ಲವೆ?

Viral Video: ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ಕಾಣಿಸಿಕೊಂಡ ಮಂಗ; ವಿಡಿಯೊ ವೈರಲ್

Published On - 4:41 pm, Sat, 2 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ