AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಜ್ ಕಾರು ಮಾರುವ ಉದ್ಯಮಿಗಳೇ ಎಚ್ಚರ! ಖತರ್ನಾಕ್ ಜೋಡಿಯಿಂದ ಆಗುತ್ತೆ ವಂಚನೆ

ಬೆಂಗಳೂರು: ಉದ್ಯಮಿಗಳಿಗೆ ವಂಚಿಸುತ್ತಿದ್ದ ವಂಚಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೇರಳ ಮೂಲದ ಅಮ್ಜದ್, ಖುಷಿ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ FIR ದಾಖಲು. ಉದ್ಯಮಿಗಳನ್ನೆ ಟಾರ್ಗೆಟ್ ಮಾಡಿ ಮಕ್ಮಲ್ ಟೋಪಿ ಹಾಕ್ತಿದ್ದ ಅಂತರರಾಜ್ಯ ವಂಚಕರಿವರು. ಆರ್.ಎಸ್.ಎಸ್ ಪ್ರಧಾನ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡು ವಂಚನೆ ಮಾಡುತ್ತಿದ್ದರು. ಬೆಂಗಳೂರಿನ ಉದ್ಯಮಿ ಶಾಜೀ ಜಾರ್ಜ್ ಥಾಮಸ್​ಗೆ ₹48 ಲಕ್ಷದ ಬೆಂಜ್ ಕಾರು ಖರೀದಿಸೋದಾಗಿ ವಂಚಿಸಿದ್ರು. ನಂತರ ಬೆಂಜ್ ಕಾರು ಖರೀದಿಸಿ 2 ತಿಂಗಳಾದ್ರೂ ಹಣ ನೀಡದೆ ಶಾಜೀಗೆ ಜೀವ ಬೆದರಿಕೆ ಹಾಕಿದ್ರು. […]

ಬೆಂಜ್ ಕಾರು ಮಾರುವ ಉದ್ಯಮಿಗಳೇ ಎಚ್ಚರ! ಖತರ್ನಾಕ್ ಜೋಡಿಯಿಂದ ಆಗುತ್ತೆ ವಂಚನೆ
Follow us
ಆಯೇಷಾ ಬಾನು
|

Updated on:Jun 13, 2020 | 3:46 PM

ಬೆಂಗಳೂರು: ಉದ್ಯಮಿಗಳಿಗೆ ವಂಚಿಸುತ್ತಿದ್ದ ವಂಚಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೇರಳ ಮೂಲದ ಅಮ್ಜದ್, ಖುಷಿ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ FIR ದಾಖಲು. ಉದ್ಯಮಿಗಳನ್ನೆ ಟಾರ್ಗೆಟ್ ಮಾಡಿ ಮಕ್ಮಲ್ ಟೋಪಿ ಹಾಕ್ತಿದ್ದ ಅಂತರರಾಜ್ಯ ವಂಚಕರಿವರು.

ಆರ್.ಎಸ್.ಎಸ್ ಪ್ರಧಾನ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡು ವಂಚನೆ ಮಾಡುತ್ತಿದ್ದರು. ಬೆಂಗಳೂರಿನ ಉದ್ಯಮಿ ಶಾಜೀ ಜಾರ್ಜ್ ಥಾಮಸ್​ಗೆ ₹48 ಲಕ್ಷದ ಬೆಂಜ್ ಕಾರು ಖರೀದಿಸೋದಾಗಿ ವಂಚಿಸಿದ್ರು. ನಂತರ ಬೆಂಜ್ ಕಾರು ಖರೀದಿಸಿ 2 ತಿಂಗಳಾದ್ರೂ ಹಣ ನೀಡದೆ ಶಾಜೀಗೆ ಜೀವ ಬೆದರಿಕೆ ಹಾಕಿದ್ರು.

ಅಷ್ಟೆ ಅಲ್ಲದೆ ಈ ಕಿಡಿಗೇಡಿಗಳು ಕಾರನ್ನ 18 ಲಕ್ಷ ವೆಚ್ಚವಾಗುವಷ್ಟು ಹಾಳು ಮಾಡಿದ್ದಾರೆ. ಕೇರಳ ಸೇರಿದಂತೆ ರಾಜ್ಯದ ಹಲವೆಡೆ ವಂಚನೆ ಎಸಗಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ವಂಚನೆಗೆ ಒಳಗಾದ ಶಾಜೀ ಜಾರ್ಜ್ ಥಾಮಸ್ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ ವಂಚಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪರಾರಿಯಾಗಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

Published On - 7:02 am, Sat, 13 June 20

ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ