AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂಲಿಂಗ್​ ಗ್ಲಾಸ್​ ಕಳ್ಳನ ಕೈಚಳಕ: ಪೊಜೆ ಮಾಡಿ ಮನೆಯೊಳಗೆ ನಿಲ್ಸಿದ್ದ ಸೈಕಲ್‌ ಮಂಗಮಾಯ

ಬೆಂಗಳೂರು: ದಸರಾ ಅಂಗವಾಗಿ ಪೂಜೆ ಸಲ್ಲಿಸಿದ ನಂತರ ಮನೆಯೊಳಗೆ ನಿಲ್ಲಿಸಿದ್ದ ಸೈಕಲ್​ನ ಕಳ್ಳರು ಕದ್ದೊಯ್ದಿರುವ ಘಟನೆ BTM ಲೇಔಟ್​ನ 2ನೇ ಹಂತದಲ್ಲಿ ನಡೆದಿದೆ. ಮನೆಯೊಳಕ್ಕೆ ಕಳ್ಳಬೆಕ್ಕಿನಂತೆ ನಿನ್ನೆ ಒಳಹೊಕ್ಕ ಕಳ್ಳ ಸೈಕಲ್ ಕದ್ದು ಪರಾರಿಯಾಗಿದ್ದಾನೆ. ಸೈಲೆಂಟ್ ಆಗಿ ಬೈಕ್​ನಲ್ಲಿ ಬಂದ ಕಳ್ಳರು ಮನೆಯ ಯಜಮಾನನಂತೆ ಎಂಟ್ರಿಕೊಟ್ಟು ಸೈಕಲ್​ ಕದ್ದೊಯ್ದಿದ್ದಾನೆ. ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕೊಂಡು ಬಿಂದಾಸ್​ ಆಗಿ ಎಂಟ್ರಿಕೊಟ್ಟು ಸೈಕಲ್‌ ಕಳ್ಳತನ ಮಾಡಿದ್ದಾನೆ.

ಕೂಲಿಂಗ್​ ಗ್ಲಾಸ್​ ಕಳ್ಳನ ಕೈಚಳಕ: ಪೊಜೆ ಮಾಡಿ ಮನೆಯೊಳಗೆ ನಿಲ್ಸಿದ್ದ ಸೈಕಲ್‌ ಮಂಗಮಾಯ
KUSHAL V
| Edited By: |

Updated on: Oct 27, 2020 | 2:51 PM

Share

ಬೆಂಗಳೂರು: ದಸರಾ ಅಂಗವಾಗಿ ಪೂಜೆ ಸಲ್ಲಿಸಿದ ನಂತರ ಮನೆಯೊಳಗೆ ನಿಲ್ಲಿಸಿದ್ದ ಸೈಕಲ್​ನ ಕಳ್ಳರು ಕದ್ದೊಯ್ದಿರುವ ಘಟನೆ BTM ಲೇಔಟ್​ನ 2ನೇ ಹಂತದಲ್ಲಿ ನಡೆದಿದೆ. ಮನೆಯೊಳಕ್ಕೆ ಕಳ್ಳಬೆಕ್ಕಿನಂತೆ ನಿನ್ನೆ ಒಳಹೊಕ್ಕ ಕಳ್ಳ ಸೈಕಲ್ ಕದ್ದು ಪರಾರಿಯಾಗಿದ್ದಾನೆ.

ಸೈಲೆಂಟ್ ಆಗಿ ಬೈಕ್​ನಲ್ಲಿ ಬಂದ ಕಳ್ಳರು ಮನೆಯ ಯಜಮಾನನಂತೆ ಎಂಟ್ರಿಕೊಟ್ಟು ಸೈಕಲ್​ ಕದ್ದೊಯ್ದಿದ್ದಾನೆ. ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕೊಂಡು ಬಿಂದಾಸ್​ ಆಗಿ ಎಂಟ್ರಿಕೊಟ್ಟು ಸೈಕಲ್‌ ಕಳ್ಳತನ ಮಾಡಿದ್ದಾನೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್