AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂಲಿಂಗ್​ ಗ್ಲಾಸ್​ ಕಳ್ಳನ ಕೈಚಳಕ: ಪೊಜೆ ಮಾಡಿ ಮನೆಯೊಳಗೆ ನಿಲ್ಸಿದ್ದ ಸೈಕಲ್‌ ಮಂಗಮಾಯ

ಬೆಂಗಳೂರು: ದಸರಾ ಅಂಗವಾಗಿ ಪೂಜೆ ಸಲ್ಲಿಸಿದ ನಂತರ ಮನೆಯೊಳಗೆ ನಿಲ್ಲಿಸಿದ್ದ ಸೈಕಲ್​ನ ಕಳ್ಳರು ಕದ್ದೊಯ್ದಿರುವ ಘಟನೆ BTM ಲೇಔಟ್​ನ 2ನೇ ಹಂತದಲ್ಲಿ ನಡೆದಿದೆ. ಮನೆಯೊಳಕ್ಕೆ ಕಳ್ಳಬೆಕ್ಕಿನಂತೆ ನಿನ್ನೆ ಒಳಹೊಕ್ಕ ಕಳ್ಳ ಸೈಕಲ್ ಕದ್ದು ಪರಾರಿಯಾಗಿದ್ದಾನೆ. ಸೈಲೆಂಟ್ ಆಗಿ ಬೈಕ್​ನಲ್ಲಿ ಬಂದ ಕಳ್ಳರು ಮನೆಯ ಯಜಮಾನನಂತೆ ಎಂಟ್ರಿಕೊಟ್ಟು ಸೈಕಲ್​ ಕದ್ದೊಯ್ದಿದ್ದಾನೆ. ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕೊಂಡು ಬಿಂದಾಸ್​ ಆಗಿ ಎಂಟ್ರಿಕೊಟ್ಟು ಸೈಕಲ್‌ ಕಳ್ಳತನ ಮಾಡಿದ್ದಾನೆ.

ಕೂಲಿಂಗ್​ ಗ್ಲಾಸ್​ ಕಳ್ಳನ ಕೈಚಳಕ: ಪೊಜೆ ಮಾಡಿ ಮನೆಯೊಳಗೆ ನಿಲ್ಸಿದ್ದ ಸೈಕಲ್‌ ಮಂಗಮಾಯ
KUSHAL V
| Edited By: |

Updated on: Oct 27, 2020 | 2:51 PM

Share

ಬೆಂಗಳೂರು: ದಸರಾ ಅಂಗವಾಗಿ ಪೂಜೆ ಸಲ್ಲಿಸಿದ ನಂತರ ಮನೆಯೊಳಗೆ ನಿಲ್ಲಿಸಿದ್ದ ಸೈಕಲ್​ನ ಕಳ್ಳರು ಕದ್ದೊಯ್ದಿರುವ ಘಟನೆ BTM ಲೇಔಟ್​ನ 2ನೇ ಹಂತದಲ್ಲಿ ನಡೆದಿದೆ. ಮನೆಯೊಳಕ್ಕೆ ಕಳ್ಳಬೆಕ್ಕಿನಂತೆ ನಿನ್ನೆ ಒಳಹೊಕ್ಕ ಕಳ್ಳ ಸೈಕಲ್ ಕದ್ದು ಪರಾರಿಯಾಗಿದ್ದಾನೆ.

ಸೈಲೆಂಟ್ ಆಗಿ ಬೈಕ್​ನಲ್ಲಿ ಬಂದ ಕಳ್ಳರು ಮನೆಯ ಯಜಮಾನನಂತೆ ಎಂಟ್ರಿಕೊಟ್ಟು ಸೈಕಲ್​ ಕದ್ದೊಯ್ದಿದ್ದಾನೆ. ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕೊಂಡು ಬಿಂದಾಸ್​ ಆಗಿ ಎಂಟ್ರಿಕೊಟ್ಟು ಸೈಕಲ್‌ ಕಳ್ಳತನ ಮಾಡಿದ್ದಾನೆ.

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ