AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar Crime: ಬಿಹಾರದಲ್ಲೊಂದು ಮರ್ಯಾದಾ ಹತ್ಯೆ: ಪ್ರೀತಿ ವಿಷಯ ತಿಳಿದು ತಮ್ಮ ಇಬ್ಬರು ಹೆಣ್ಣುಮಕ್ಕಳನ್ನೇ ಹತ್ಯೆ ಮಾಡಿದ ದಂಪತಿ

ಬಿಹಾರ(Bihar) ದ ಹಾಜಿಪುರದಲ್ಲಿ ಮರ್ಯಾದಾ ಹತ್ಯೆ ನಡೆದಿದೆ, ಇಬ್ಬರು ಮಕ್ಕಳು ಪ್ರೀತಿ(Love)  ಮಾಡುತ್ತಿರುವ ವಿಷಯ ತಿಳಿದ ಪೋಷಕರು ಕೋಪಗೊಂಡು ತಮ್ಮ 16, 18 ವರ್ಷದ ಹೆಣ್ಣುಮಕ್ಕಳನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

Bihar Crime: ಬಿಹಾರದಲ್ಲೊಂದು ಮರ್ಯಾದಾ ಹತ್ಯೆ: ಪ್ರೀತಿ ವಿಷಯ ತಿಳಿದು ತಮ್ಮ ಇಬ್ಬರು ಹೆಣ್ಣುಮಕ್ಕಳನ್ನೇ ಹತ್ಯೆ ಮಾಡಿದ ದಂಪತಿ
ಬಿಹಾರದಲ್ಲಿ ಮನೆಯ ಮುಂದೆ ನೆರೆದಿರುವ ಸ್ಥಳೀಯರುImage Credit source: NDTV
ನಯನಾ ರಾಜೀವ್
|

Updated on: Apr 16, 2023 | 9:43 AM

Share

ಬಿಹಾರ(Bihar) ದ ಹಾಜಿಪುರದಲ್ಲಿ ಮರ್ಯಾದಾ ಹತ್ಯೆ ನಡೆದಿದೆ, ಇಬ್ಬರು ಮಕ್ಕಳು ಪ್ರೀತಿ(Love)  ಮಾಡುತ್ತಿರುವ ವಿಷಯ ತಿಳಿದ ಪೋಷಕರು ಕೋಪಗೊಂಡು ತಮ್ಮ 16, 18 ವರ್ಷದ ಹೆಣ್ಣುಮಕ್ಕಳನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಕ್ಕಳು ಮಲಗಿದ್ದಾಗ ಅವರನ್ನು ಹತ್ಯೆ ಮಾಡಿರುವ ಕುರಿತು ಪೋಷಕರು ಒಪ್ಪಿಕೊಂಡಿದ್ದಾರೆ, ಪೊಲೀಸರು ಅಪರಾಧ ಸ್ಥಳಕ್ಕೆ ಬಂದಾಗ ಎರಡು ಶವಗಳ ಬಳಿ ತಾಯಿ ರಿಂಕು ದೇವಿ ಕುಳಿತಿರುವುದು ಕಂಡುಬಂದಿದೆ.

ಪರಾರಿಯಾಗಿರುವ ಪತಿ ನರೇಶ್ ಬೈತಾಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಪೊಲೀಸರು ತಾಯಿಯನ್ನು ವಿಚಾರಿಸಿದಾಗ ಇಬ್ಬರೂ ಹುಡುಗಿಯರು ಬೇರೆ ಬೇರೆ ಜಾತಿಯವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎಂದು ತಿಳಿಸಿದ್ದಾರೆ. ಆಗಾಗ ಪಾಲಕರಿಗೆ ತಿಳಿಸದೆ ಮನೆ ಬಿಟ್ಟು ಹೋಗುತ್ತಿದ್ದ ಬಾಲಕಿಯರ ವರ್ತನೆ ಸಹಿಸಲಾರದೆ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಮತ್ತಷ್ಟು ಓದಿ: ಇಷ್ಟ ಬಂದಂತೆ ಪ್ರೀತಿಸಿದ ಎಳಸು ಪ್ರೇಮಿಗಳ ದುರಂತ ಅಂತ್ಯ, ಜೊತೆಗೆ ಘೋರ ಮರ್ಯಾದಾ ಹತ್ಯೆಯ ಕಮಟು ವಾಸನೆ!

ಪ್ರಾಥಮಿಕ ತನಿಖೆಯ ನಂತರ ತಂದೆ-ತಾಯಿ ಇಬ್ಬರೂ ಕೊಲೆಯಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊದಲು ತನ್ನ ಪತಿ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿರುವುದಾಗಿ ತಿಳಿಸಿದ್ದರು, ಬಳಿಕ ಇಬ್ಬೂ ಒಟ್ಟಾಗಿ ಮಕ್ಕಳನ್ನು ಕೊಂದಿರುವುದಾಗಿ ತಿಳಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಓಂ ಪ್ರಕಾಶ್ ತಿಳಿಸಿದ್ದಾರೆ.

ಇತರೆ ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್