AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar Crime: ಬಿಹಾರದಲ್ಲೊಂದು ಮರ್ಯಾದಾ ಹತ್ಯೆ: ಪ್ರೀತಿ ವಿಷಯ ತಿಳಿದು ತಮ್ಮ ಇಬ್ಬರು ಹೆಣ್ಣುಮಕ್ಕಳನ್ನೇ ಹತ್ಯೆ ಮಾಡಿದ ದಂಪತಿ

ಬಿಹಾರ(Bihar) ದ ಹಾಜಿಪುರದಲ್ಲಿ ಮರ್ಯಾದಾ ಹತ್ಯೆ ನಡೆದಿದೆ, ಇಬ್ಬರು ಮಕ್ಕಳು ಪ್ರೀತಿ(Love)  ಮಾಡುತ್ತಿರುವ ವಿಷಯ ತಿಳಿದ ಪೋಷಕರು ಕೋಪಗೊಂಡು ತಮ್ಮ 16, 18 ವರ್ಷದ ಹೆಣ್ಣುಮಕ್ಕಳನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

Bihar Crime: ಬಿಹಾರದಲ್ಲೊಂದು ಮರ್ಯಾದಾ ಹತ್ಯೆ: ಪ್ರೀತಿ ವಿಷಯ ತಿಳಿದು ತಮ್ಮ ಇಬ್ಬರು ಹೆಣ್ಣುಮಕ್ಕಳನ್ನೇ ಹತ್ಯೆ ಮಾಡಿದ ದಂಪತಿ
ಬಿಹಾರದಲ್ಲಿ ಮನೆಯ ಮುಂದೆ ನೆರೆದಿರುವ ಸ್ಥಳೀಯರುImage Credit source: NDTV
ನಯನಾ ರಾಜೀವ್
|

Updated on: Apr 16, 2023 | 9:43 AM

Share

ಬಿಹಾರ(Bihar) ದ ಹಾಜಿಪುರದಲ್ಲಿ ಮರ್ಯಾದಾ ಹತ್ಯೆ ನಡೆದಿದೆ, ಇಬ್ಬರು ಮಕ್ಕಳು ಪ್ರೀತಿ(Love)  ಮಾಡುತ್ತಿರುವ ವಿಷಯ ತಿಳಿದ ಪೋಷಕರು ಕೋಪಗೊಂಡು ತಮ್ಮ 16, 18 ವರ್ಷದ ಹೆಣ್ಣುಮಕ್ಕಳನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಕ್ಕಳು ಮಲಗಿದ್ದಾಗ ಅವರನ್ನು ಹತ್ಯೆ ಮಾಡಿರುವ ಕುರಿತು ಪೋಷಕರು ಒಪ್ಪಿಕೊಂಡಿದ್ದಾರೆ, ಪೊಲೀಸರು ಅಪರಾಧ ಸ್ಥಳಕ್ಕೆ ಬಂದಾಗ ಎರಡು ಶವಗಳ ಬಳಿ ತಾಯಿ ರಿಂಕು ದೇವಿ ಕುಳಿತಿರುವುದು ಕಂಡುಬಂದಿದೆ.

ಪರಾರಿಯಾಗಿರುವ ಪತಿ ನರೇಶ್ ಬೈತಾಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಪೊಲೀಸರು ತಾಯಿಯನ್ನು ವಿಚಾರಿಸಿದಾಗ ಇಬ್ಬರೂ ಹುಡುಗಿಯರು ಬೇರೆ ಬೇರೆ ಜಾತಿಯವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎಂದು ತಿಳಿಸಿದ್ದಾರೆ. ಆಗಾಗ ಪಾಲಕರಿಗೆ ತಿಳಿಸದೆ ಮನೆ ಬಿಟ್ಟು ಹೋಗುತ್ತಿದ್ದ ಬಾಲಕಿಯರ ವರ್ತನೆ ಸಹಿಸಲಾರದೆ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಮತ್ತಷ್ಟು ಓದಿ: ಇಷ್ಟ ಬಂದಂತೆ ಪ್ರೀತಿಸಿದ ಎಳಸು ಪ್ರೇಮಿಗಳ ದುರಂತ ಅಂತ್ಯ, ಜೊತೆಗೆ ಘೋರ ಮರ್ಯಾದಾ ಹತ್ಯೆಯ ಕಮಟು ವಾಸನೆ!

ಪ್ರಾಥಮಿಕ ತನಿಖೆಯ ನಂತರ ತಂದೆ-ತಾಯಿ ಇಬ್ಬರೂ ಕೊಲೆಯಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊದಲು ತನ್ನ ಪತಿ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿರುವುದಾಗಿ ತಿಳಿಸಿದ್ದರು, ಬಳಿಕ ಇಬ್ಬೂ ಒಟ್ಟಾಗಿ ಮಕ್ಕಳನ್ನು ಕೊಂದಿರುವುದಾಗಿ ತಿಳಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಓಂ ಪ್ರಕಾಶ್ ತಿಳಿಸಿದ್ದಾರೆ.

ಇತರೆ ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ