AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hi-Speed ಜಾಲಿ ರೈಡ್: ಹಿಂದಿನಿಂದ ಬಂದು ಪೊಲೀಸರು ಅರೆಸ್ಟ್​ ಮಾಡಿದ್ರು! ಯಾವ ಫ್ಲೈಓವರ್ ಮೇಲೆ?

ಬೆಂಗಳೂರು: ಲಾಕ್‌ಡೌನ್ ಉಲ್ಲಂಘಿಸಿ ಬೈಕ್‌ ಸವಾರನೊಬ್ಬ ಫ್ಲೈಓವರ್ ಮೇಲೆ ಹೈ ಸ್ಪೀಡ್ ಜಾಲಿ ರೈಡ್ ಮಾಡಿರುವ ಘಟನೆ ನಗರದ ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದಿದೆ. 29 ವರ್ಷದ ಮುನಿಯಪ್ಪ ಬೈಕ್​ ಚಲಾಯಿಸಿದ ಸವಾರ ಎಂದು ತಿಳಿದುಬಂದಿದೆ. ಲಾಕ್​ಡೌನ್ ಉಲ್ಲಂಘಿಸಿ ‌ಮುನಿಯಪ್ಪ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ತನ್ನ Yamaha 1000 CC ಬೈಕ್​ನಲ್ಲಿ ಅತಿ ವೇಗವಾಗಿ ಜಾಲಿ ರೈಡ್ ಹೋಗಿದ್ದ. ಇದನ್ನು ಗಮನಿಸಿದ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಠಾಣೆ ಪೊಲೀಸರು ಇದೀಗ ಸವಾರ ಮುನಿಯಪ್ಪನನ್ನ ಬಂಧಿಸಿದ್ದಾರೆ.

Hi-Speed ಜಾಲಿ ರೈಡ್: ಹಿಂದಿನಿಂದ ಬಂದು ಪೊಲೀಸರು ಅರೆಸ್ಟ್​ ಮಾಡಿದ್ರು! ಯಾವ ಫ್ಲೈಓವರ್ ಮೇಲೆ?
KUSHAL V
| Edited By: ಸಾಧು ಶ್ರೀನಾಥ್​|

Updated on:Jul 21, 2020 | 5:18 PM

Share

ಬೆಂಗಳೂರು: ಲಾಕ್‌ಡೌನ್ ಉಲ್ಲಂಘಿಸಿ ಬೈಕ್‌ ಸವಾರನೊಬ್ಬ ಫ್ಲೈಓವರ್ ಮೇಲೆ ಹೈ ಸ್ಪೀಡ್ ಜಾಲಿ ರೈಡ್ ಮಾಡಿರುವ ಘಟನೆ ನಗರದ ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದಿದೆ. 29 ವರ್ಷದ ಮುನಿಯಪ್ಪ ಬೈಕ್​ ಚಲಾಯಿಸಿದ ಸವಾರ ಎಂದು ತಿಳಿದುಬಂದಿದೆ.

ಲಾಕ್​ಡೌನ್ ಉಲ್ಲಂಘಿಸಿ ‌ಮುನಿಯಪ್ಪ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ತನ್ನ Yamaha 1000 CC ಬೈಕ್​ನಲ್ಲಿ ಅತಿ ವೇಗವಾಗಿ ಜಾಲಿ ರೈಡ್ ಹೋಗಿದ್ದ. ಇದನ್ನು ಗಮನಿಸಿದ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಠಾಣೆ ಪೊಲೀಸರು ಇದೀಗ ಸವಾರ ಮುನಿಯಪ್ಪನನ್ನ ಬಂಧಿಸಿದ್ದಾರೆ.

Published On - 12:10 pm, Tue, 21 July 20

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ