AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hi-Speed ಜಾಲಿ ರೈಡ್: ಹಿಂದಿನಿಂದ ಬಂದು ಪೊಲೀಸರು ಅರೆಸ್ಟ್​ ಮಾಡಿದ್ರು! ಯಾವ ಫ್ಲೈಓವರ್ ಮೇಲೆ?

ಬೆಂಗಳೂರು: ಲಾಕ್‌ಡೌನ್ ಉಲ್ಲಂಘಿಸಿ ಬೈಕ್‌ ಸವಾರನೊಬ್ಬ ಫ್ಲೈಓವರ್ ಮೇಲೆ ಹೈ ಸ್ಪೀಡ್ ಜಾಲಿ ರೈಡ್ ಮಾಡಿರುವ ಘಟನೆ ನಗರದ ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದಿದೆ. 29 ವರ್ಷದ ಮುನಿಯಪ್ಪ ಬೈಕ್​ ಚಲಾಯಿಸಿದ ಸವಾರ ಎಂದು ತಿಳಿದುಬಂದಿದೆ. ಲಾಕ್​ಡೌನ್ ಉಲ್ಲಂಘಿಸಿ ‌ಮುನಿಯಪ್ಪ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ತನ್ನ Yamaha 1000 CC ಬೈಕ್​ನಲ್ಲಿ ಅತಿ ವೇಗವಾಗಿ ಜಾಲಿ ರೈಡ್ ಹೋಗಿದ್ದ. ಇದನ್ನು ಗಮನಿಸಿದ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಠಾಣೆ ಪೊಲೀಸರು ಇದೀಗ ಸವಾರ ಮುನಿಯಪ್ಪನನ್ನ ಬಂಧಿಸಿದ್ದಾರೆ.

Hi-Speed ಜಾಲಿ ರೈಡ್: ಹಿಂದಿನಿಂದ ಬಂದು ಪೊಲೀಸರು ಅರೆಸ್ಟ್​ ಮಾಡಿದ್ರು! ಯಾವ ಫ್ಲೈಓವರ್ ಮೇಲೆ?
KUSHAL V
| Edited By: |

Updated on:Jul 21, 2020 | 5:18 PM

Share

ಬೆಂಗಳೂರು: ಲಾಕ್‌ಡೌನ್ ಉಲ್ಲಂಘಿಸಿ ಬೈಕ್‌ ಸವಾರನೊಬ್ಬ ಫ್ಲೈಓವರ್ ಮೇಲೆ ಹೈ ಸ್ಪೀಡ್ ಜಾಲಿ ರೈಡ್ ಮಾಡಿರುವ ಘಟನೆ ನಗರದ ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದಿದೆ. 29 ವರ್ಷದ ಮುನಿಯಪ್ಪ ಬೈಕ್​ ಚಲಾಯಿಸಿದ ಸವಾರ ಎಂದು ತಿಳಿದುಬಂದಿದೆ.

ಲಾಕ್​ಡೌನ್ ಉಲ್ಲಂಘಿಸಿ ‌ಮುನಿಯಪ್ಪ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ತನ್ನ Yamaha 1000 CC ಬೈಕ್​ನಲ್ಲಿ ಅತಿ ವೇಗವಾಗಿ ಜಾಲಿ ರೈಡ್ ಹೋಗಿದ್ದ. ಇದನ್ನು ಗಮನಿಸಿದ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಠಾಣೆ ಪೊಲೀಸರು ಇದೀಗ ಸವಾರ ಮುನಿಯಪ್ಪನನ್ನ ಬಂಧಿಸಿದ್ದಾರೆ.

Published On - 12:10 pm, Tue, 21 July 20

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ