AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hi-Speed ಜಾಲಿ ರೈಡ್: ಹಿಂದಿನಿಂದ ಬಂದು ಪೊಲೀಸರು ಅರೆಸ್ಟ್​ ಮಾಡಿದ್ರು! ಯಾವ ಫ್ಲೈಓವರ್ ಮೇಲೆ?

ಬೆಂಗಳೂರು: ಲಾಕ್‌ಡೌನ್ ಉಲ್ಲಂಘಿಸಿ ಬೈಕ್‌ ಸವಾರನೊಬ್ಬ ಫ್ಲೈಓವರ್ ಮೇಲೆ ಹೈ ಸ್ಪೀಡ್ ಜಾಲಿ ರೈಡ್ ಮಾಡಿರುವ ಘಟನೆ ನಗರದ ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದಿದೆ. 29 ವರ್ಷದ ಮುನಿಯಪ್ಪ ಬೈಕ್​ ಚಲಾಯಿಸಿದ ಸವಾರ ಎಂದು ತಿಳಿದುಬಂದಿದೆ. ಲಾಕ್​ಡೌನ್ ಉಲ್ಲಂಘಿಸಿ ‌ಮುನಿಯಪ್ಪ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ತನ್ನ Yamaha 1000 CC ಬೈಕ್​ನಲ್ಲಿ ಅತಿ ವೇಗವಾಗಿ ಜಾಲಿ ರೈಡ್ ಹೋಗಿದ್ದ. ಇದನ್ನು ಗಮನಿಸಿದ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಠಾಣೆ ಪೊಲೀಸರು ಇದೀಗ ಸವಾರ ಮುನಿಯಪ್ಪನನ್ನ ಬಂಧಿಸಿದ್ದಾರೆ.

Hi-Speed ಜಾಲಿ ರೈಡ್: ಹಿಂದಿನಿಂದ ಬಂದು ಪೊಲೀಸರು ಅರೆಸ್ಟ್​ ಮಾಡಿದ್ರು! ಯಾವ ಫ್ಲೈಓವರ್ ಮೇಲೆ?
KUSHAL V
| Edited By: ಸಾಧು ಶ್ರೀನಾಥ್​|

Updated on:Jul 21, 2020 | 5:18 PM

Share

ಬೆಂಗಳೂರು: ಲಾಕ್‌ಡೌನ್ ಉಲ್ಲಂಘಿಸಿ ಬೈಕ್‌ ಸವಾರನೊಬ್ಬ ಫ್ಲೈಓವರ್ ಮೇಲೆ ಹೈ ಸ್ಪೀಡ್ ಜಾಲಿ ರೈಡ್ ಮಾಡಿರುವ ಘಟನೆ ನಗರದ ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದಿದೆ. 29 ವರ್ಷದ ಮುನಿಯಪ್ಪ ಬೈಕ್​ ಚಲಾಯಿಸಿದ ಸವಾರ ಎಂದು ತಿಳಿದುಬಂದಿದೆ.

ಲಾಕ್​ಡೌನ್ ಉಲ್ಲಂಘಿಸಿ ‌ಮುನಿಯಪ್ಪ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ತನ್ನ Yamaha 1000 CC ಬೈಕ್​ನಲ್ಲಿ ಅತಿ ವೇಗವಾಗಿ ಜಾಲಿ ರೈಡ್ ಹೋಗಿದ್ದ. ಇದನ್ನು ಗಮನಿಸಿದ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಠಾಣೆ ಪೊಲೀಸರು ಇದೀಗ ಸವಾರ ಮುನಿಯಪ್ಪನನ್ನ ಬಂಧಿಸಿದ್ದಾರೆ.

Published On - 12:10 pm, Tue, 21 July 20

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ