AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hi-Speed ಜಾಲಿ ರೈಡ್: ಹಿಂದಿನಿಂದ ಬಂದು ಪೊಲೀಸರು ಅರೆಸ್ಟ್​ ಮಾಡಿದ್ರು! ಯಾವ ಫ್ಲೈಓವರ್ ಮೇಲೆ?

ಬೆಂಗಳೂರು: ಲಾಕ್‌ಡೌನ್ ಉಲ್ಲಂಘಿಸಿ ಬೈಕ್‌ ಸವಾರನೊಬ್ಬ ಫ್ಲೈಓವರ್ ಮೇಲೆ ಹೈ ಸ್ಪೀಡ್ ಜಾಲಿ ರೈಡ್ ಮಾಡಿರುವ ಘಟನೆ ನಗರದ ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದಿದೆ. 29 ವರ್ಷದ ಮುನಿಯಪ್ಪ ಬೈಕ್​ ಚಲಾಯಿಸಿದ ಸವಾರ ಎಂದು ತಿಳಿದುಬಂದಿದೆ. ಲಾಕ್​ಡೌನ್ ಉಲ್ಲಂಘಿಸಿ ‌ಮುನಿಯಪ್ಪ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ತನ್ನ Yamaha 1000 CC ಬೈಕ್​ನಲ್ಲಿ ಅತಿ ವೇಗವಾಗಿ ಜಾಲಿ ರೈಡ್ ಹೋಗಿದ್ದ. ಇದನ್ನು ಗಮನಿಸಿದ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಠಾಣೆ ಪೊಲೀಸರು ಇದೀಗ ಸವಾರ ಮುನಿಯಪ್ಪನನ್ನ ಬಂಧಿಸಿದ್ದಾರೆ.

Hi-Speed ಜಾಲಿ ರೈಡ್: ಹಿಂದಿನಿಂದ ಬಂದು ಪೊಲೀಸರು ಅರೆಸ್ಟ್​ ಮಾಡಿದ್ರು! ಯಾವ ಫ್ಲೈಓವರ್ ಮೇಲೆ?
KUSHAL V
| Edited By: |

Updated on:Jul 21, 2020 | 5:18 PM

Share

ಬೆಂಗಳೂರು: ಲಾಕ್‌ಡೌನ್ ಉಲ್ಲಂಘಿಸಿ ಬೈಕ್‌ ಸವಾರನೊಬ್ಬ ಫ್ಲೈಓವರ್ ಮೇಲೆ ಹೈ ಸ್ಪೀಡ್ ಜಾಲಿ ರೈಡ್ ಮಾಡಿರುವ ಘಟನೆ ನಗರದ ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದಿದೆ. 29 ವರ್ಷದ ಮುನಿಯಪ್ಪ ಬೈಕ್​ ಚಲಾಯಿಸಿದ ಸವಾರ ಎಂದು ತಿಳಿದುಬಂದಿದೆ.

ಲಾಕ್​ಡೌನ್ ಉಲ್ಲಂಘಿಸಿ ‌ಮುನಿಯಪ್ಪ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ತನ್ನ Yamaha 1000 CC ಬೈಕ್​ನಲ್ಲಿ ಅತಿ ವೇಗವಾಗಿ ಜಾಲಿ ರೈಡ್ ಹೋಗಿದ್ದ. ಇದನ್ನು ಗಮನಿಸಿದ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಠಾಣೆ ಪೊಲೀಸರು ಇದೀಗ ಸವಾರ ಮುನಿಯಪ್ಪನನ್ನ ಬಂಧಿಸಿದ್ದಾರೆ.

Published On - 12:10 pm, Tue, 21 July 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ