AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರಕಾಸ್ತ್ರಗಳಿಂದ ಕೊಚ್ಚಿ ಸಮಾಜ ಸೇವಕ, ಬಿಜೆಪಿ ಕಾರ್ಯಕರ್ತನ ಭೀಕರ ಹತ್ಯೆ

ಶಿವಮೊಗ್ಗ: ನಗರದ ಕುವೆಂಪು ಬಡಾವಣೆಯಲ್ಲಿ ತಡರಾತ್ರಿ ಮತ್ತೊಂದು ಮರ್ಡರ್ ಆಗಿದೆ. ಕುಖ್ಯಾತ ರೌಡಿ ಹಂದಿ ಅಣ್ಣನ ತಮ್ಮ ಗಿರೀಶ್​ ಮರ್ಡರ್ ಆಗಿ ಇನ್ನೂ ನಾಲ್ಕೈದು ದಿನ ಆಗಲಿಲ್ಲ. ಅಷ್ಟರೊಳಗೆ ಮತ್ತೊಂದು ಕೊಲೆಯಾಗಿದೆ. ಈ ಬಾರಿ ಯಾವುದೋ ರೌಡಿ ಶೀಟರ್ ಕೊಲೆಯಲ್ಲ. ಸಮಾಜ ಸೇವಕ, ಬಿಜೆಪಿ ಕಾರ್ಯಕರ್ತನ ಹತ್ಯೆಯಾಗಿದೆ. ಬಿಜೆಪಿ ಕಾರ್ಯಕರ್ತ ನಾಗರಾಜ್ ಅಲಿಯಾಸ್ ಟೈಲ್ಸ್​​ ನಾಗನನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಎಸ್ಕೇಪ್ ಆಗಿದ್ದಾರೆ. ಮರ್ಡರ್ ಆದ ಸ್ಥಳದಿಂದ ಟೈಲ್ಸ್ ನಾಗನ ಮನೆ ಬಹಳ ದೂರವೇನು ಇರಲಿಲ್ಲ. ಕುವೆಂಪು […]

ಮಾರಕಾಸ್ತ್ರಗಳಿಂದ ಕೊಚ್ಚಿ ಸಮಾಜ ಸೇವಕ, ಬಿಜೆಪಿ ಕಾರ್ಯಕರ್ತನ ಭೀಕರ ಹತ್ಯೆ
ಸಾಧು ಶ್ರೀನಾಥ್​
|

Updated on: Feb 10, 2020 | 7:05 AM

Share

ಶಿವಮೊಗ್ಗ: ನಗರದ ಕುವೆಂಪು ಬಡಾವಣೆಯಲ್ಲಿ ತಡರಾತ್ರಿ ಮತ್ತೊಂದು ಮರ್ಡರ್ ಆಗಿದೆ. ಕುಖ್ಯಾತ ರೌಡಿ ಹಂದಿ ಅಣ್ಣನ ತಮ್ಮ ಗಿರೀಶ್​ ಮರ್ಡರ್ ಆಗಿ ಇನ್ನೂ ನಾಲ್ಕೈದು ದಿನ ಆಗಲಿಲ್ಲ. ಅಷ್ಟರೊಳಗೆ ಮತ್ತೊಂದು ಕೊಲೆಯಾಗಿದೆ. ಈ ಬಾರಿ ಯಾವುದೋ ರೌಡಿ ಶೀಟರ್ ಕೊಲೆಯಲ್ಲ. ಸಮಾಜ ಸೇವಕ, ಬಿಜೆಪಿ ಕಾರ್ಯಕರ್ತನ ಹತ್ಯೆಯಾಗಿದೆ.

ಬಿಜೆಪಿ ಕಾರ್ಯಕರ್ತ ನಾಗರಾಜ್ ಅಲಿಯಾಸ್ ಟೈಲ್ಸ್​​ ನಾಗನನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಎಸ್ಕೇಪ್ ಆಗಿದ್ದಾರೆ. ಮರ್ಡರ್ ಆದ ಸ್ಥಳದಿಂದ ಟೈಲ್ಸ್ ನಾಗನ ಮನೆ ಬಹಳ ದೂರವೇನು ಇರಲಿಲ್ಲ. ಕುವೆಂಪು ಬಡಾವಣೆಯ ಎರಡನೇ ತಿರುವಿನಲ್ಲಿ ಈತನ ಮನೆ ಇದೆ. ಮನೆಯ ಸಮೀಪದಲ್ಲೇ ಟೈಲ್ಸ್ ನಾಗನ ಕೊಲೆ ನಡೆದಿದೆ.

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಎಸ್​ಪಿ ಶಾಂತಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ