AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ದಾಳಿ

ಬೆಂಗಳೂರು: ನಗರದ ಬಾಗಲಗುಂಟೆ ಸರ್ಕಲ್ ಬಳಿ ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ಎರಚಿರುವ ಘಟನೆ ನಡೆದಿದೆ. ಬೆಳಗಿನ ಜಾವ 5.30ರ ಸುಮಾರಿಗೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದಾನೆ. ತುಮಕೂರಿನ ಶಿರಾ ಮೂಲದ ಮಹಿಳಾ ಕಂಡಕ್ಟರ್ ಬೆಳಗ್ಗೆ ಕೆಲಸಕ್ಕೆ ಹೊರಟಿದ್ದರು. ಈ ವೇಳೆ ದುಷ್ಕರ್ಮಿಗಳು ಆಸಿಡ್ ದಾಳಿ ನಡೆಸಿದ್ದಾರೆ. ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರು […]

BMTC ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ದಾಳಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 19, 2019 | 1:39 PM

Share

ಬೆಂಗಳೂರು: ನಗರದ ಬಾಗಲಗುಂಟೆ ಸರ್ಕಲ್ ಬಳಿ ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ಎರಚಿರುವ ಘಟನೆ ನಡೆದಿದೆ. ಬೆಳಗಿನ ಜಾವ 5.30ರ ಸುಮಾರಿಗೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದಾನೆ.

ತುಮಕೂರಿನ ಶಿರಾ ಮೂಲದ ಮಹಿಳಾ ಕಂಡಕ್ಟರ್ ಬೆಳಗ್ಗೆ ಕೆಲಸಕ್ಕೆ ಹೊರಟಿದ್ದರು. ಈ ವೇಳೆ ದುಷ್ಕರ್ಮಿಗಳು ಆಸಿಡ್ ದಾಳಿ ನಡೆಸಿದ್ದಾರೆ. ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರು ತಿಂಗಳ ಹಿಂದೊಮ್ಮೆಯೂ ಸಹ ಆಸಿಡ್ ದಾಳಿ ನಡೆದಿತ್ತು.

Published On - 1:03 pm, Thu, 19 December 19

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ