AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Patna Blast ಪಾಟ್ನಾ ಸಿವಿಲ್ ಕೋರ್ಟ್‌ನಲ್ಲಿ ಬಾಂಬ್ ಸ್ಫೋಟ, ಒಬ್ಬ ಸಬ್​​​ ಇನ್ಸ್​​​ಪೆಕ್ಟರ್​​​ಗೆ ಗಾಯ

ಕೆಲವು ದಿನಗಳ  ಹಿಂದೆ  ಪಟನಾ ಯುನಿವರ್ಸಿಟಿಯ ಪಟೇಲ್ ಹಾಸ್ಟೆಲ್​​​ನಿಂದ  ಗನ್ ಪೌಡರ್ ಪತ್ತೆ ಹಚ್ಚಲಾಗಿತ್ತು. ಹೆಚ್ಚಿನ ತನಿಖೆಗಾಗಿ ನಾವು ಅದನ್ನು  ನ್ಯಾಯಾಲಯಕ್ಕೆ ತಂದಿದ್ದೆವು. ಅದನ್ನು ಆವರಣದಲ್ಲಿ ಇರಿಸಿದ ಕೆಲವೇ ಹೊತ್ತಲ್ಲಿ  ಸ್ಫೋಟವಾಗಿದೆ.

Patna Blast ಪಾಟ್ನಾ ಸಿವಿಲ್ ಕೋರ್ಟ್‌ನಲ್ಲಿ ಬಾಂಬ್ ಸ್ಫೋಟ, ಒಬ್ಬ ಸಬ್​​​ ಇನ್ಸ್​​​ಪೆಕ್ಟರ್​​​ಗೆ ಗಾಯ
ಪಾಟ್ನಾ ಸಿವಿಲ್ ಕೋರ್ಟ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 01, 2022 | 4:32 PM

Share

ಪಾಟ್ನಾ ಸಿವಿಲ್ ಕೋರ್ಟ್‌ನಲ್ಲಿ (Patna Civil Court) ಬಾಂಬ್ ಸ್ಫೋಟ (Bomb Blast) ಸಂಭವಿಸಿದೆ. ಕಡಿಮೆ  ತೀವ್ರತೆಯ ಸ್ಫೋಟ ಸಂಭವಿಸಿದ್ದು ಒಬ್ಬ ಸಬ್ ಇನ್ಸ್ ಪೆಕ್ಟರ್ ಗಾಯಗೊಂಡಿದ್ದಾರೆ. ಎಎನ್ಐ  ಸುದ್ದಿಸಂಸ್ಥೆ  ಪ್ರಕಾರ ಎಎಸ್ಐ  ಕದಂ ಕುವಾನ್  ಸಿಂಗ್ ಅವರ ಬಲ ಕೈಗೆ ಗಾಯವಾಗಿದೆ. ಆದಾಗ್ಯೂ ಬೇರೆ ಯಾರಿಗೂ ಗಾಯವಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಪಾಟ್ನಾ ಎಸ್ಎಸ್​​ಪಿ ಮಾನವ್​​ಜಿತ್  ಸಿಂಗ್ ಧಿಲ್ಲೋನ್ ಹೇಳಿದ್ದಾರೆ. ಕೆಲವು ದಿನಗಳ  ಹಿಂದೆ ಪಟನಾ ಯುನಿವರ್ಸಿಟಿಯ (Patna University) ಪಟೇಲ್ ಹಾಸ್ಟೆಲ್​​ನಿಂದ  ಗನ್ ಪೌಡರ್ ಪತ್ತೆ ಹಚ್ಚಲಾಗಿತ್ತು. ಹೆಚ್ಚಿನ ತನಿಖೆಗಾಗಿ  ನಾವು ಅದನ್ನು  ನ್ಯಾಯಾಲಯಕ್ಕೆ ತಂದಿದ್ದೆವು. ಅದನ್ನು ಆವರಣದಲ್ಲಿ ಇರಿಸಿದ ಕೆಲವೇ ಹೊತ್ತಲ್ಲಿ  ಸ್ಫೋಟವಾಗಿದೆ, ಪೊಲೀಸ್ ಸಿಬ್ಬಂದಿಗೆ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು  ಪಿರ್ಬಹೋರ್  ಪೊಲೀಸ್ ಠಾಣೆಯ ಉಸ್ತುವಾಗಿ ಸಬಿ ಉಬ್ ಹಕ್ ಹೇಳಿದ್ದಾರೆ.

ಸ್ಫೋಟದ ತೀವ್ರತೆ ಕಡಿಮೆಯಿರುವುದರಿಂದ ಯಾವುದೇ ಹೆಚ್ಚಿನ ಪ್ರಾಣಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ. ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನು ತಕ್ಷಣ ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪ್ರಕರಣದ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Published On - 3:31 pm, Fri, 1 July 22

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್