AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಮನೆಯೊಂದರಲ್ಲಿ ಸ್ಫೋಟಕವಿರುವ ಬ್ಯಾಗ್ ಪತ್ತೆ; ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ

Bomb Scare in Delhi: ಸೀಮಾಪುರಿ ಪ್ರದೇಶದಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಪತ್ತೆಯಾಗಿದೆ ಎಂದು ಅಧಿಕಾರಿಗಳು ಫೋನ್ ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ಮತ್ತು ಬಾಂಬ್ ಸ್ಕ್ವಾಡ್ ತಂಡ ಸೀಮಾಪುರಿಗೆ ಧಾವಿಸಿದೆ.

ದೆಹಲಿಯ ಮನೆಯೊಂದರಲ್ಲಿ ಸ್ಫೋಟಕವಿರುವ ಬ್ಯಾಗ್ ಪತ್ತೆ; ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 17, 2022 | 6:56 PM

Share

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಸೀಮಾಪುರಿಯಲ್ಲಿರುವ ಮನೆಯಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು. ಆ ಬ್ಯಾಗ್​ ಪರಿಶೀಲಿಸಿದಾಗ ಅದರೊಳಗೆ ಐಇಡಿ (ಸ್ಫೋಟಕ) ಇರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬಾಂಬ್ ಸ್ಕ್ವಾಡ್ ಮತ್ತು ಅಗ್ನಿಶಾಮಕ ದಳದ ತಂಡಗಳು ಧಾವಿಸಿದ್ದು, ರಾಷ್ಟ್ರೀಯ ಭದ್ರತಾ ದಳವು (ಎನ್​ಎಸ್​ಜಿ) ಆ ಮನೆಯ ಮೇಲೆ ದಾಳಿ ನಡೆಸಿ, ತಪಾಸಣೆ ನಡೆಸಿದೆ. ಆ ಮನೆಯಲ್ಲಿ ಸೀಲ್ ಮಾಡಲಾಗಿದ್ದ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ.

ಪೂರ್ವ ದೆಹಲಿಯ ಗಾಜಿಪುರದ ಹೂವಿನ ಮಾರುಕಟ್ಟೆಯಲ್ಲಿ ಕಳೆದ ತಿಂಗಳು 3 ಕೆಜಿಯ ಆರ್‌ಡಿಎಕ್ಸ್ ಬಾಂಬ್‌ ಇದ್ದ ಬ್ಯಾಗ್ ಪತ್ತೆಯಾಗಿತ್ತು. ಆ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜನವರಿ 26ರ ಗಣರಾಜ್ಯೋತ್ಸವದ ಮುನ್ನ ನಡೆದ ಭಯೋತ್ಪಾದನಾ ಯತ್ನ ಎಂದು ಪೊಲೀಸರು ಶಂಕಿಸಿದ್ದರು.

ಜನವರಿ 14ರಂದು ಸಾಮಾನ್ಯವಾಗಿ ಭಾರೀ ಜನಸಂದಣಿಯನ್ನು ಸೆಳೆಯುವ ಗಾಜಿಪುರ ಮಾರುಕಟ್ಟೆಯಲ್ಲಿ ಇರಿಸಲಾಗಿದ್ದ ಬಾಂಬ್ ಅನ್ನು ಪೊಲೀಸರು ನಿಷ್ಕ್ರಿಯಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಸೀಮಾಪುರಿ ಪ್ರದೇಶದಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಪತ್ತೆಯಾಗಿದೆ ಎಂದು ಅಧಿಕಾರಿಗಳು ಫೋನ್ ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ಮತ್ತು ಬಾಂಬ್ ಸ್ಕ್ವಾಡ್ ತಂಡ ಸೀಮಾಪುರಿಗೆ ಧಾವಿಸಿದೆ. ಪೊಲೀಸರು ಆ ಪ್ರದೇಶವನ್ನು ಸುತ್ತುವರಿದಿದ್ದಾರೆ.

ಇದೀಗ ಐಇಡಿ ಸ್ಫೋಟಕವಿರುವ ಬ್ಯಾಗ್ ಪತ್ತೆಯಾಗಿರುವ ಮನೆಯಲ್ಲಿ ಮೂರ್ನಾಲ್ಕು ಯುವಕರು ಬಾಡಿಗೆಗಿದ್ದರು. ಇದೀಗ ಆ ಯುವಕರು ಅಲ್ಲಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ: BJP Office Attacked: ತಮಿಳುನಾಡು ಬಿಜೆಪಿ ಕೇಂದ್ರ ಕಚೇರಿ ‘ಕಮಲಾಲಯಂ’ ಮೇಲೆ ಪೆಟ್ರೋಲ್ ಬಾಂಬ್​ ದಾಳಿ​

ಭಾರತ-ಪಾಕ್ ಗಡಿಯಲ್ಲಿ ಬಾಂಬ್ ಎಸೆದ ಡ್ರೋನ್​; ಬಿಎಸ್​ಎಫ್ ಯೋಧರಿಂದ ಗುಂಡಿನ ದಾಳಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?