AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಡಿ ಶೆಟರ್​ ಮುರಿದು, ಬಟ್ಟೆಗಳ ಬ್ರಾಂಡ್ ನೋಡಿ, ತಮಗಿಷ್ಟವಾದ ಬಟ್ಟೆಗಳನ್ನ ಸೆಲೆಕ್ಟ್ ಮಾಡಿ ಕದ್ದೊಯ್ದ ಐನಾತಿ ಕಳ್ಳರು..!

ಆರೋಪಿಗಳು ತಮಗಿಷ್ಟವಾದ ಬಟ್ಟೆಗಳನ್ನ ಸೆಲೆಕ್ಟ್ ಮಾಡಿ, ಬ್ರಾಂಡ್​ಗಳನ್ನ ನೋಡಿ ಬಟ್ಟೆ ಕದ್ದಿದ್ದಾರೆ. ಕಳವು ಮಾಡಿದ ಬ್ರಾಂಡೆಡ್ ಬಟ್ಟೆಗಳನ್ನ ಮೂಟೆಯಲ್ಲಿ ತುಂಬಿಕೊಂಡು ಆಟೋದಲ್ಲಿ ಎಸ್ಕೇಪ್ ಆಗಿದ್ದಾರೆ.

ಅಂಗಡಿ ಶೆಟರ್​ ಮುರಿದು, ಬಟ್ಟೆಗಳ ಬ್ರಾಂಡ್ ನೋಡಿ, ತಮಗಿಷ್ಟವಾದ ಬಟ್ಟೆಗಳನ್ನ ಸೆಲೆಕ್ಟ್ ಮಾಡಿ ಕದ್ದೊಯ್ದ ಐನಾತಿ ಕಳ್ಳರು..!
ಶೆಟರ್ ಮುರಿಯಲು ಯತ್ನಿಸುತ್ತಿರುವ ಕಳ್ಳರು
ಪೃಥ್ವಿಶಂಕರ
|

Updated on: Jan 23, 2021 | 11:35 AM

Share

ಬೆಂಗಳೂರು: ನಗರದಲ್ಲಿ ಬ್ರಾಂಡೆಡ್ ಬಟ್ಟೆ ಕಳ್ಳರ ಹಾವಳಿ ಮತ್ತೆ ಶುರುವಾಗಿದ್ದು, ಆಟೋದಲ್ಲಿ ಬಂದ ಕಳ್ಳರು ಬಟ್ಟೆ ಶೋ ರೂಂ ಶೆಟರ್ ಮುರಿದು ಬ್ರಾಂಡೆಡ್ ಬಟ್ಟೆಗಳ ಕಳವು ಮಾಡಿರುವ ಘಟನೆ ಕತ್ರಿಗುಪ್ಪೆಯ ಫೇವರೆಟ್ ಸಾಚ್ ಬಟ್ಟೆ ಶೋ ರೂಂ ನಲ್ಲಿ ನಡೆದಿದೆ.

ಕಳೆದ ಜನವರಿ 21 ರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಅಂಗಡಿಗೆ ಎಂಟ್ರಿಕೊಟ್ಟಿರೋ ಕಳ್ಳರು ಕಬ್ಬಿಣದ ರಾಡ್ ಬಳಸಿ ಅಂಗಡಿಯ ಶೆಟರ್ ಮುರಿದು ಒಳಗೆ ನುಸುಳಿದ್ದಾರೆ. ನಂತರ ಬಟ್ಟೆ ಶೋ ರೋಂ ಒಳಗೆ ಮೊಬೈಲ್ ಟಾರ್ಚ್ ಬಳಸಿ ಕ್ಯಾಶ್ ಬಾಕ್ಸ್​ನಲ್ಲಿದ್ದ 20 ಸಾವಿರ ನಗದು ಹಾಗೂ ಲಕ್ಷ ರೂ ಬೆಲೆಬಾಳುವ ಬ್ರಾಂಡೆಡ್ ಬಟ್ಟೆ ಕಳವು ಮಾಡಿದ್ದಾರೆ.

ಬ್ರಾಂಡ್​ಗಳನ್ನ ನೋಡಿ ಬಟ್ಟೆ ಕದ್ದಿದ್ದಾರೆ.. ಆರೋಪಿಗಳು ತಮಗಿಷ್ಟವಾದ ಬಟ್ಟೆಗಳನ್ನ ಸೆಲೆಕ್ಟ್ ಮಾಡಿ, ಬ್ರಾಂಡ್​ಗಳನ್ನ ನೋಡಿ ಬಟ್ಟೆ ಕದ್ದಿದ್ದಾರೆ. ಕಳವು ಮಾಡಿದ ಬ್ರಾಂಡೆಡ್ ಬಟ್ಟೆಗಳನ್ನ ಮೂಟೆಯಲ್ಲಿ ತುಂಬಿಕೊಂಡು ಆಟೋದಲ್ಲಿ ಎಸ್ಕೇಪ್ ಆಗಿದ್ದಾರೆ. ಆರೋಪಿಗಳ ಈ ಸಂಪೂರ್ಣ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬಟ್ಟೆ ಅಂಗಡಿ ಮಾಲೀಕ ಬಾಬು ಎಂಬುವವರು ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ಯಲ್ಲಿ ದೂರು ನೀಡಿದ್ದಾರೆ.

ಲಾರಿ ಕಳವು ಮಾಡಿದ್ದ ಆರೋಪಿ ಬಂಧನ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!