AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಮಹಿಳೆಯನ್ನು ಅಪಹರಿಸಿ, 2 ದಿನಗಳ ಕಾಲ ಚಿತ್ರಹಿಂಸೆ ನೀಡಿ ಅತ್ಯಾಚಾರ ಮಾಡಿದ ನಾಲ್ವರು ಆರೋಪಿಗಳ ಬಂಧನ

ಗಾಜಿಯಾಬಾದ್‌ನಲ್ಲಿ ಮಹಿಳೆಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಮಾಡಿ, 2 ದಿನಗಳ ಕಾಲ ಚಿತ್ರಹಿಂಸೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

Breaking: ಮಹಿಳೆಯನ್ನು ಅಪಹರಿಸಿ, 2 ದಿನಗಳ ಕಾಲ ಚಿತ್ರಹಿಂಸೆ ನೀಡಿ ಅತ್ಯಾಚಾರ ಮಾಡಿದ ನಾಲ್ವರು ಆರೋಪಿಗಳ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 19, 2022 | 11:45 AM

Share

ಉತ್ತರ ಪ್ರದೇಶ: ಗಾಜಿಯಾಬಾದ್‌ನಲ್ಲಿ (Ghaziabad) ಮಹಿಳೆಯನ್ನು ಐವರು ವ್ಯಕ್ತಿಗಳು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಮಾಡಿ, 2 ದಿನಗಳ ಕಾಲ ಚಿತ್ರಹಿಂಸೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಇದೀಗ 4 ಆರೋಪಿಗಳ ಬಂಧನ ಮಾಡಲಾಗಿದೆ. ಮಹಿಳೆಯನ್ನು ಅಪಹರಿಸಿ, ಆಕೆ 4 ದಿನಗಳ ಚಿತ್ರಹಿಂಸೆ ನೀಡಿ. ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯ 40 ವರ್ಷದ ಮಹಿಳೆಯ ಮೇಲೆ ಗಾಜಿಯಾಬಾದ್‌ನಲ್ಲಿ ಐವರು ವ್ಯಕ್ತಿಗಳು ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ. ಗಾಜಿಯಾಬಾದ್‌ನ ಆಶ್ರಮ ರಸ್ತೆಯ ಬಳಿ ಮಹಿಳೆಯೊಬ್ಬರು ಬಿದ್ದಿರುವ ಮಾಹಿತಿ ಪೊಲೀಸರಿಗೆ ಲಭಿಸಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ನಂತರ ಪೊಲೀಸರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಆಸ್ಪತ್ರೆಯಲ್ಲಿ ಆಕೆಯಿಂದ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಗಾಜಿಯಾಬಾದ್​ನಲ್ಲಿ ದೆಹಲಿಯ ಮಹಿಳೆಯನ್ನು 5 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಕ್ಟೋಬರ್ 18ರಂದು ಆಶ್ರಮ ರಸ್ತೆಯ ಬಳಿ ಮಹಿಳೆಯೊಬ್ಬರು ಮಲಗಿರುವ ಬಗ್ಗೆ ನಂದಗ್ರಾಮ್ ಪೋಲೀಸರಿಗೆ ಮಾಹಿತಿ ಸಿಕ್ಕಿತು. ಪೊಲೀಸರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರು. ಆಕೆ ದೆಹಲಿಯ ನಿವಾಸಿಯಾಗಿದ್ದು, ನಂದಗ್ರಾಮ್​ನಲ್ಲಿರುವ ತನ್ನ ಸಹೋದರನ ನಿವಾಸಕ್ಕೆ ಬಂದಿದ್ದರು ಎನ್ನಲಾಗಿದೆ.

ತನ್ನ ಮೇಲೆ ಅತ್ಯಾಚಾರ ಎಸಗಿದ ಐವರು ಪುರುಷರ ಬಗ್ಗೆಯೂ ಆ ಮಹಿಳೆಗೆ ತಿಳಿದಿದೆ ಎಂದು ಅವರು ಹೇಳಿಕೆ ನೀಡಿದ್ದಾರೆ. ಆ ಮಹಿಳೆಯ ಸಹೋದರ ಆಕೆಯನ್ನು ಗಾಜಿಯಾಬಾದ್‌ನ ಬಸ್ ನಿಲ್ದಾಣದಲ್ಲಿ ಬಿಟ್ಟು ಮನೆಗೆ ಹೋದ ನಂತರ ಈ ಘಟನೆ ಸಂಭವಿಸಿದೆ. ನಂತರ ಐವರು ಆಕೆಯನ್ನು ಅಪಹರಿಸಿ ತಮ್ಮ ವಾಹನದಲ್ಲೇ ಅತ್ಯಾಚಾರ ಎಸಗಿದ್ದಾರೆ. ನಂದಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಸಂಪೂರ್ಣ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:09 am, Wed, 19 October 22

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ