AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತನ ಹತ್ಯೆಗೆ ಪ್ರತೀಕಾರ: ಕೊಲೆ ಮಾಡಿದವನ ತಮ್ಮ ಹತನಾದ

ಮೈಸೂರು: ಲಾಕ್​ಡೌನ್​ ಸಂದರ್ಭದಲ್ಲೂ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿ ಸ್ನೇಹಿತನ ಕೊಲೆಗೆ ಪ್ರತೀಕಾರ ತೀರಿಸಿಕೊಂಡಿರುವ ಘಟನೆ ಮೈಸೂರಿನ ಜ್ಯೋತಿನಗರದಲ್ಲಿ ನಡೆದಿದೆ. 22 ವರ್ಷದ ಅಭಿಷೇಕ್ ಕೊಲೆಯಾದ ದುರ್ದೈವಿ. ಹಳೆ ದ್ವೇಷದ ಹಿನ್ನೆಲೆ ಕ್ಯಾತಮಾರನಹಳ್ಳಿಯಲ್ಲಿ ಮೊನ್ನೆ ಸತೀಶ್ ಎಂಬ ಯುವಕನ ಕೊಲೆಯಾಗಿತ್ತು. ಮಧು ಮತ್ತು ಕಿರಣ್ ಎಂಬುವರು ಸತೀಶ್​ನನ್ನು ಹತ್ಯೆ ಮಾಡಿದ್ದರು. ಹೀಗಾಗಿ ಕೊಲೆಗೆ ಪ್ರತೀಕಾರವಾಗಿ ಕಿರಣ್ ಸಹೋದರ ಅಭಿಷೇಕ್​ನನ್ನು ಬಟನ್ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾರೆ. ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಾದ ಇರ್ಫಾನ್, ಮಹೇಶ್​ನನ್ನು ಪೊಲೀಸರು […]

ಸ್ನೇಹಿತನ ಹತ್ಯೆಗೆ ಪ್ರತೀಕಾರ: ಕೊಲೆ ಮಾಡಿದವನ ತಮ್ಮ ಹತನಾದ
ಸಾಧು ಶ್ರೀನಾಥ್​
|

Updated on:May 08, 2020 | 6:55 PM

Share

ಮೈಸೂರು: ಲಾಕ್​ಡೌನ್​ ಸಂದರ್ಭದಲ್ಲೂ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿ ಸ್ನೇಹಿತನ ಕೊಲೆಗೆ ಪ್ರತೀಕಾರ ತೀರಿಸಿಕೊಂಡಿರುವ ಘಟನೆ ಮೈಸೂರಿನ ಜ್ಯೋತಿನಗರದಲ್ಲಿ ನಡೆದಿದೆ. 22 ವರ್ಷದ ಅಭಿಷೇಕ್ ಕೊಲೆಯಾದ ದುರ್ದೈವಿ.

ಹಳೆ ದ್ವೇಷದ ಹಿನ್ನೆಲೆ ಕ್ಯಾತಮಾರನಹಳ್ಳಿಯಲ್ಲಿ ಮೊನ್ನೆ ಸತೀಶ್ ಎಂಬ ಯುವಕನ ಕೊಲೆಯಾಗಿತ್ತು. ಮಧು ಮತ್ತು ಕಿರಣ್ ಎಂಬುವರು ಸತೀಶ್​ನನ್ನು ಹತ್ಯೆ ಮಾಡಿದ್ದರು. ಹೀಗಾಗಿ ಕೊಲೆಗೆ ಪ್ರತೀಕಾರವಾಗಿ ಕಿರಣ್ ಸಹೋದರ ಅಭಿಷೇಕ್​ನನ್ನು ಬಟನ್ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾರೆ.

ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಾದ ಇರ್ಫಾನ್, ಮಹೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಕುರಿತು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Published On - 5:28 pm, Fri, 8 May 20

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?