AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತನ ಹತ್ಯೆಗೆ ಪ್ರತೀಕಾರ: ಕೊಲೆ ಮಾಡಿದವನ ತಮ್ಮ ಹತನಾದ

ಮೈಸೂರು: ಲಾಕ್​ಡೌನ್​ ಸಂದರ್ಭದಲ್ಲೂ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿ ಸ್ನೇಹಿತನ ಕೊಲೆಗೆ ಪ್ರತೀಕಾರ ತೀರಿಸಿಕೊಂಡಿರುವ ಘಟನೆ ಮೈಸೂರಿನ ಜ್ಯೋತಿನಗರದಲ್ಲಿ ನಡೆದಿದೆ. 22 ವರ್ಷದ ಅಭಿಷೇಕ್ ಕೊಲೆಯಾದ ದುರ್ದೈವಿ. ಹಳೆ ದ್ವೇಷದ ಹಿನ್ನೆಲೆ ಕ್ಯಾತಮಾರನಹಳ್ಳಿಯಲ್ಲಿ ಮೊನ್ನೆ ಸತೀಶ್ ಎಂಬ ಯುವಕನ ಕೊಲೆಯಾಗಿತ್ತು. ಮಧು ಮತ್ತು ಕಿರಣ್ ಎಂಬುವರು ಸತೀಶ್​ನನ್ನು ಹತ್ಯೆ ಮಾಡಿದ್ದರು. ಹೀಗಾಗಿ ಕೊಲೆಗೆ ಪ್ರತೀಕಾರವಾಗಿ ಕಿರಣ್ ಸಹೋದರ ಅಭಿಷೇಕ್​ನನ್ನು ಬಟನ್ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾರೆ. ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಾದ ಇರ್ಫಾನ್, ಮಹೇಶ್​ನನ್ನು ಪೊಲೀಸರು […]

ಸ್ನೇಹಿತನ ಹತ್ಯೆಗೆ ಪ್ರತೀಕಾರ: ಕೊಲೆ ಮಾಡಿದವನ ತಮ್ಮ ಹತನಾದ
ಸಾಧು ಶ್ರೀನಾಥ್​
|

Updated on:May 08, 2020 | 6:55 PM

Share

ಮೈಸೂರು: ಲಾಕ್​ಡೌನ್​ ಸಂದರ್ಭದಲ್ಲೂ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿ ಸ್ನೇಹಿತನ ಕೊಲೆಗೆ ಪ್ರತೀಕಾರ ತೀರಿಸಿಕೊಂಡಿರುವ ಘಟನೆ ಮೈಸೂರಿನ ಜ್ಯೋತಿನಗರದಲ್ಲಿ ನಡೆದಿದೆ. 22 ವರ್ಷದ ಅಭಿಷೇಕ್ ಕೊಲೆಯಾದ ದುರ್ದೈವಿ.

ಹಳೆ ದ್ವೇಷದ ಹಿನ್ನೆಲೆ ಕ್ಯಾತಮಾರನಹಳ್ಳಿಯಲ್ಲಿ ಮೊನ್ನೆ ಸತೀಶ್ ಎಂಬ ಯುವಕನ ಕೊಲೆಯಾಗಿತ್ತು. ಮಧು ಮತ್ತು ಕಿರಣ್ ಎಂಬುವರು ಸತೀಶ್​ನನ್ನು ಹತ್ಯೆ ಮಾಡಿದ್ದರು. ಹೀಗಾಗಿ ಕೊಲೆಗೆ ಪ್ರತೀಕಾರವಾಗಿ ಕಿರಣ್ ಸಹೋದರ ಅಭಿಷೇಕ್​ನನ್ನು ಬಟನ್ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾರೆ.

ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಾದ ಇರ್ಫಾನ್, ಮಹೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಕುರಿತು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Published On - 5:28 pm, Fri, 8 May 20

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್