Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂಗಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದ ದುಷ್ಟ ಅಣ್ಣನಿಗೆ ರಕ್ಷಾ ಬಂಧನದಂದೇ ಶಿಕ್ಷೆ ಪ್ರಕಟಿಸಿದ ಹೈಕೋರ್ಟ್​

ತಂಗಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದ ಅಣ್ಣನಿಗೆ ರಕ್ಷಾ ಬಂಧನದಂದೇ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಸಹೋದರಿಯ ಮೇಲೆ ಅತ್ಯಾಚಾರವೆಸಗಿದ್ದಕ್ಕಾಗಿ ಹಾಗೆಯೇ ಅವಳು 14 ವರ್ಷದವಳಿದ್ದಾಗ ಆಕೆ ಗರ್ಭಧರಿಸುವಂತೆ ಮಾಡಿ, ಬಳಿಕ ಗರ್ಭಪಾತ ಮಾಡಿಸಿರುವ ಆರೋಪದ ಮೇಲೆ ಒಡಿಶಾ ಹೈಕೋರ್ಟ್​ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ತಂಗಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದ ದುಷ್ಟ ಅಣ್ಣನಿಗೆ ರಕ್ಷಾ ಬಂಧನದಂದೇ ಶಿಕ್ಷೆ ಪ್ರಕಟಿಸಿದ ಹೈಕೋರ್ಟ್​
ಕೋರ್ಟ್​ ತೀರ್ಪು
Follow us
ನಯನಾ ರಾಜೀವ್
|

Updated on: Aug 31, 2023 | 8:32 AM

ತಂಗಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದ ಅಣ್ಣನಿಗೆ ರಕ್ಷಾ ಬಂಧನದಂದೇ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಸಹೋದರಿಯ ಮೇಲೆ ಅತ್ಯಾಚಾರವೆಸಗಿದ್ದಕ್ಕಾಗಿ ಹಾಗೆಯೇ ಅವಳು 14 ವರ್ಷದವಳಿದ್ದಾಗ ಆಕೆ ಗರ್ಭಧರಿಸುವಂತೆ ಮಾಡಿ, ಬಳಿಕ ಗರ್ಭಪಾತ ಮಾಡಿಸಿರುವ ಆರೋಪದ ಮೇಲೆ ಒಡಿಶಾ ಹೈಕೋರ್ಟ್​ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಅಪರಾಧಿಯ ಮನವಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಎಸ್‌ಕೆ ಸಾಹೂ ಅಪರಾಧಿಗೆ 40,000 ರೂ. ದಂಡ ವಿಧಿಸಿದ್ದಾರೆ. ಅದನ್ನು ಕೊಡಲು ಸಾಧ್ಯವಾಗದಿದ್ದರೆ ಅಪರಾಧಿಗೆ ಇನ್ನೂ ಎರಡು ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಹೇಳಿದ್ದಾರೆ. ರಕ್ಷಾ ಬಂಧನದ ದಿನವೇ ಇಂತಹ ಪ್ರಕರಣದಲ್ಲಿ ತೀರ್ಪು ನೀಡಬೇಕಾಯಿತು ಎಂದು ನ್ಯಾಯಮೂರ್ತಿ ಬೇಸರ ವ್ಯಕ್ತಪಡಿಸಿದರು.

ಒಬ್ಬ ಸಹೋದರನ ಕರ್ತವ್ಯ ತನ್ನ ಸಹೋದರಿಯನ್ನು ರಕ್ಷಿಸುವುದು, ಆದರೆ ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ ಎಂದು ಹೇಳಿದರು. ಮೇ 2018 ಮತ್ತು ಮೇ 2019 ರ ನಡುವೆ ತಮ್ಮ ಗ್ರಾಮದಲ್ಲಿ ತನ್ನ ತಂಗಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಕ್ಕಾಗಿ ಮಲ್ಕಾನ್‌ಗಿರಿ ವಿಶೇಷ ನ್ಯಾಯಾಲಯವು ಈ ವ್ಯಕ್ತಿಯನ್ನು ಈ ಹಿಂದೆ ಅಪರಾಧಿ ಎಂದು ಘೋಷಿಸಿತ್ತು.

ಮತ್ತಷ್ಟು ಓದಿ: ಹಾಸನ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರು ಅರೆಸ್ಟ್

ಇದನ್ನು ಇತರರಿಗೆ ಬಹಿರಂಗಪಡಿಸದಂತೆ ತನ್ನ ಸಹೋದರಿಗೆ ಬೆದರಿಕೆ ಹಾಕಿದ್ದಕ್ಕಾಗಿ ಜನವರಿ 2020 ರಲ್ಲಿ ಆತನಿಗೆ ಶಿಕ್ಷೆ ವಿಧಿಸಲಾಯಿತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ