AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಬಸ್ ಕ್ಲೀನರ್: ಆರೋಪಿ ಅರೆಸ್ಟ್

ಶಾಲೆಗೆ ಹೋಗಿ ಬರುತ್ತಿದ್ದ ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್​ ಕ್ಲೀನರ್ ಅತ್ಯಾಚಾರ ಎಸಗಿದ ಪ್ರಕರಣ ನೆಲಮಂಗಲದಲ್ಲಿ ನಡೆದಿದೆ. ಮಗಳು ನಾಪತ್ತೆಯಾಗಿರುವ ಬಗ್ಗೆ ಪೋಷಕರು ದೂರು ನೀಡಿದ್ದರು. ಕರೆ ಆಧಾರದ ಮೇಲೆ ತನಿಖೆ ಆರಂಭಿಸಿದ ಪೊಲೀಸರು ಬಾಲಕಿಯನ್ನು ರಕ್ಷಣೆ ಮಾಡಿದ್ದು, ಈ ವೇಳೆ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ನೆಲಮಂಗಲ: 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಬಸ್ ಕ್ಲೀನರ್: ಆರೋಪಿ ಅರೆಸ್ಟ್
ಪ್ರಾತಿನಿಧಿಕ ಚಿತ್ರ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Jan 12, 2024 | 8:25 AM

Share

ನೆಲಮಂಗಲ, ಜ.12: ಶಾಲೆಗೆ ಹೋಗಿ ಬರುತ್ತಿದ್ದ ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್​ ಕ್ಲೀನರ್ ಅತ್ಯಾಚಾರ (Rape) ಎಸಗಿದ ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ (Nelamangala) ತಾಲೂಕಿನ ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ದೊಡ್ಡಬಳ್ಳಾಪುರದ ಆನಂದ್​ (24) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ವಾರದ ಹಿಂದೆ ಶಾಲೆಗೆ ಹೋಗಿದ್ದ ಬಾಲಕಿ ನಾಪತ್ತೆಯಾಗಿದ್ದಳು. ಈ ಬಗ್ಗೆ ಪೋಷಕರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಸಿದ್ದರು. ಮೊಬೈಲ್ ಕರೆ ಆಧಾರದ ಮೇಲೆ ಯಲಹಂಕ ಬಳಿ ಬಾಡಿಗೆ ಮನೆಯಲ್ಲಿರಿಸಿದ್ದ 14 ವರ್ಷದ ಬಾಲಕಿಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಸಂತ್ರಸ್ತ ಬಾಲಕಿ ದಾಬಸ್ ಪೇಟೆಯಿಂದ ತ್ಯಾಮಗೊಂಡ್ಲುನಲ್ಲಿರುವ ಶಾಲೆಗೆ ದಿನನಿತ್ಯ ಖಾಸಗಿ ಬಸ್​ನಲ್ಲಿ ಬಾಲಕಿ ಹೋಗಿ ಬರುತ್ತಿದ್ದಳು.

ಇದನ್ನೂ ಓದಿ: ರಾಮನಗರ: 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ: ಸ್ಥಳೀಯರಿಂದ ಧರ್ಮದೇಟು!

ದಿನನಿತ್ಯ ಖಾಸಗಿ ಬಸ್ ದಾಬಸ್ ಪೇಟೆ-ದೊಡ್ಡಬಳ್ಳಾಪುರ ಮಾರ್ಗವಾಗಿ ಬರುತ್ತಿದ್ದ ಬಸ್​ನಲ್ಲಿ ಅರೋಪಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದನು. 2021ರಲ್ಲಿ ಬ್ಯಾಡರಹಳ್ಳಿ ಠಾಣೆಯಲ್ಲಿ ಇದೇ ರೀತಿ ಪೋಕ್ಸೊ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಅನುಭವಿಸಿ ಜೈಲಿನಿಂದ ಬಿಡುಗಡೆಯಾಗಿದ್ದನು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್