AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್ ಓವರ್‌ಟೇಕ್ ಮಾಡೋ ದುಸ್ಸಾಹಸ: ಕಾರಿಗೆ ಬಸ್ ಡಿಕ್ಕಿ, ಸ್ಥಳದಲ್ಲೇ 4 ಸಾವು

ಬಾಗಲಕೋಟೆ: ಕೆಎಸ್​ಆರ್​ಟಿಸಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿರೋಳ ಗ್ರಾಮದ ಬಳಿ ಮುಧೋಳ ಜಮಖಂಡಿ ಮಾರ್ಗ ಮಧ್ಯೆ ನಡೆದಿದೆ. ಬೆಳಗಾವಿಯಿಂದ ಕಲಬುರ್ಗಿಗೆ ಹೊರಟಿದ್ದ ಕೆಎ 38 ಎಫ್ 851 ನಂಬರ್​ನ ಕೆಎಸ್​ಆರ್​ಟಿಸಿ ಬಸ್ ಟ್ರ್ಯಾಕ್ಟರ್ ಓವರ್‌ಟೇಕ್ ಮಾಡುವ ವೇಳೆ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗೋಟೆ ಗ್ರಾಮದಿಂದ ಧಾರವಾಡ ಕೋರ್ಟ್‌ಗೆ ಕಾರಿನಲ್ಲಿ ಹೋಗುತ್ತಿದ್ದ ಗೋಟೆ ಹಾಗೂ ಖಾಜಿಬೀಳಗಿ ಗ್ರಾಮದ ನಿವಾಸಿಗಳಾದ ಹನುಮಂತ ಗನಗಾರ(21), ರಿಯಾಜ್ ಜಾಲಗೇರಿ(25) ಬಾಲಪ್ಪ […]

ಟ್ರ್ಯಾಕ್ಟರ್ ಓವರ್‌ಟೇಕ್ ಮಾಡೋ ದುಸ್ಸಾಹಸ: ಕಾರಿಗೆ ಬಸ್ ಡಿಕ್ಕಿ, ಸ್ಥಳದಲ್ಲೇ 4 ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 03, 2020 | 10:49 AM

Share

ಬಾಗಲಕೋಟೆ: ಕೆಎಸ್​ಆರ್​ಟಿಸಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿರೋಳ ಗ್ರಾಮದ ಬಳಿ ಮುಧೋಳ ಜಮಖಂಡಿ ಮಾರ್ಗ ಮಧ್ಯೆ ನಡೆದಿದೆ. ಬೆಳಗಾವಿಯಿಂದ ಕಲಬುರ್ಗಿಗೆ ಹೊರಟಿದ್ದ ಕೆಎ 38 ಎಫ್ 851 ನಂಬರ್​ನ ಕೆಎಸ್​ಆರ್​ಟಿಸಿ ಬಸ್ ಟ್ರ್ಯಾಕ್ಟರ್ ಓವರ್‌ಟೇಕ್ ಮಾಡುವ ವೇಳೆ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.

ಘಟನೆಯಲ್ಲಿ ಗೋಟೆ ಗ್ರಾಮದಿಂದ ಧಾರವಾಡ ಕೋರ್ಟ್‌ಗೆ ಕಾರಿನಲ್ಲಿ ಹೋಗುತ್ತಿದ್ದ ಗೋಟೆ ಹಾಗೂ ಖಾಜಿಬೀಳಗಿ ಗ್ರಾಮದ ನಿವಾಸಿಗಳಾದ ಹನುಮಂತ ಗನಗಾರ(21), ರಿಯಾಜ್ ಜಾಲಗೇರಿ(25) ಬಾಲಪ್ಪ ಸೆಂಡಗಿ(34), ಸಿದ್ದರಾಯ ತೇಲಿ(36) ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮುಧೋಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 7:45 am, Fri, 3 January 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್