AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್ ಓವರ್‌ಟೇಕ್ ಮಾಡೋ ದುಸ್ಸಾಹಸ: ಕಾರಿಗೆ ಬಸ್ ಡಿಕ್ಕಿ, ಸ್ಥಳದಲ್ಲೇ 4 ಸಾವು

ಬಾಗಲಕೋಟೆ: ಕೆಎಸ್​ಆರ್​ಟಿಸಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿರೋಳ ಗ್ರಾಮದ ಬಳಿ ಮುಧೋಳ ಜಮಖಂಡಿ ಮಾರ್ಗ ಮಧ್ಯೆ ನಡೆದಿದೆ. ಬೆಳಗಾವಿಯಿಂದ ಕಲಬುರ್ಗಿಗೆ ಹೊರಟಿದ್ದ ಕೆಎ 38 ಎಫ್ 851 ನಂಬರ್​ನ ಕೆಎಸ್​ಆರ್​ಟಿಸಿ ಬಸ್ ಟ್ರ್ಯಾಕ್ಟರ್ ಓವರ್‌ಟೇಕ್ ಮಾಡುವ ವೇಳೆ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗೋಟೆ ಗ್ರಾಮದಿಂದ ಧಾರವಾಡ ಕೋರ್ಟ್‌ಗೆ ಕಾರಿನಲ್ಲಿ ಹೋಗುತ್ತಿದ್ದ ಗೋಟೆ ಹಾಗೂ ಖಾಜಿಬೀಳಗಿ ಗ್ರಾಮದ ನಿವಾಸಿಗಳಾದ ಹನುಮಂತ ಗನಗಾರ(21), ರಿಯಾಜ್ ಜಾಲಗೇರಿ(25) ಬಾಲಪ್ಪ […]

ಟ್ರ್ಯಾಕ್ಟರ್ ಓವರ್‌ಟೇಕ್ ಮಾಡೋ ದುಸ್ಸಾಹಸ: ಕಾರಿಗೆ ಬಸ್ ಡಿಕ್ಕಿ, ಸ್ಥಳದಲ್ಲೇ 4 ಸಾವು
ಸಾಧು ಶ್ರೀನಾಥ್​
|

Updated on:Jan 03, 2020 | 10:49 AM

Share

ಬಾಗಲಕೋಟೆ: ಕೆಎಸ್​ಆರ್​ಟಿಸಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿರೋಳ ಗ್ರಾಮದ ಬಳಿ ಮುಧೋಳ ಜಮಖಂಡಿ ಮಾರ್ಗ ಮಧ್ಯೆ ನಡೆದಿದೆ. ಬೆಳಗಾವಿಯಿಂದ ಕಲಬುರ್ಗಿಗೆ ಹೊರಟಿದ್ದ ಕೆಎ 38 ಎಫ್ 851 ನಂಬರ್​ನ ಕೆಎಸ್​ಆರ್​ಟಿಸಿ ಬಸ್ ಟ್ರ್ಯಾಕ್ಟರ್ ಓವರ್‌ಟೇಕ್ ಮಾಡುವ ವೇಳೆ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.

ಘಟನೆಯಲ್ಲಿ ಗೋಟೆ ಗ್ರಾಮದಿಂದ ಧಾರವಾಡ ಕೋರ್ಟ್‌ಗೆ ಕಾರಿನಲ್ಲಿ ಹೋಗುತ್ತಿದ್ದ ಗೋಟೆ ಹಾಗೂ ಖಾಜಿಬೀಳಗಿ ಗ್ರಾಮದ ನಿವಾಸಿಗಳಾದ ಹನುಮಂತ ಗನಗಾರ(21), ರಿಯಾಜ್ ಜಾಲಗೇರಿ(25) ಬಾಲಪ್ಪ ಸೆಂಡಗಿ(34), ಸಿದ್ದರಾಯ ತೇಲಿ(36) ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮುಧೋಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 7:45 am, Fri, 3 January 20

ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ